• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡಬಾಂಬ್ ಸ್ಫೋಟ: ರೈತನಿಗೆ ತೀವ್ರ ಗಾಯ
ಈ ಭಾಗದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆ ನಿರಂತರವಾಗಿ ನಡೆಯುತ್ತದೆ ಎನ್ನಲಾಗುತ್ತಿದ್ದು, ಇಂತಹ ಕೃತ್ಯಗಳಲ್ಲಿ ಕೆಲ ಅರಣ್ಯ ಇಲಾಖೆ ಸಿಬ್ಬಂದಿಗಳ ಕೈವಾಡ ಕೂಡ ಇರುತ್ತದೆ ಎಂಬ ಆರೋಪ ಕೂಡ ಕೇಳಿ ಬರುತ್ತಿದೆ.
ಸೂಕ್ತ ಚಿಕಿತ್ಸೆಯಿಂದ ಕುಷ್ಠರೋಗ ನಿಯಂತ್ರಣ: ಡಾ. ಅನ್ನಪೂರ್ಣ ವಸ್ತ್ರದ
ಜನರಲ್ಲಿ ಕುಷ್ಠರೋಗದ ಬಗ್ಗೆ ಕಳಂಕ, ತಾರತಮ್ಯದಿಂದಾಗಿ ರೋಗಲಕ್ಷಣದ ಬಗ್ಗೆ ತಿಳಿಸಲು ಹಿಂಜರಿಯುತ್ತಿದ್ದಾರೆ. ಇದರಿಂದ ಶಾಶ್ವತ ಅಂಗವಿಕತೆ ಉಂಟಾಗಬಹುದು. ಹಾಗಾಗಿ ಜನರಲ್ಲಿ ಕುಷ್ಠರೋಗದ ಕುರಿತು ಅರಿವು ಮೂಡಿಸಬೇಕು.
ಹೆತ್ತವರ ಆಸೆ ಈಡೇರಿಸಿ: ಶಾಸಕ ಶಿವರಾಮ ಹೆಬ್ಬಾರ
ವಿದ್ಯಾರ್ಥಿ ಜೀವನ ಬಂಗಾರದ ಬದುಕಿದ್ದಂತೆ, ಅದನ್ನು ಸದುಪಯೋಗಪಡಿಸಿಕೊಳ್ಳಲು ಯಾವ ದಿಕ್ಕಿನಲ್ಲಿ ಹೋಗಬೇಕೆಂಬ ಬಗ್ಗೆ ಚಿಂತಿಸಬೇಕಾದ ಅವಶ್ಯಕತೆ ಇದೆ. ೨೧ನೇ ಶತಮಾನ ಯೋಗ್ಯತೆ ಹಾಗೂ ಸಾಮರ್ಥ್ಯದಿಂದ ಬದುಕುವ ಶತಮಾನವಾಗಿದೆ.
ಸಿದ್ದಿ ಮಹಿಳೆಯರ ಜೀವನೋಪಾಯಕ್ಕೆ ದಮಾಮಿ ಕಮ್ಯೂನಿಟಿ ಸ್ಟೇ
ಉತ್ತರ ಕನ್ನಡ ಜಿಲ್ಲೆಯಲ್ಲಿ ಅಧಿಕ ಸಂಖ್ಯೆಯಲ್ಲಿರುವ ಸಿದ್ದಿ ಸಮುದಾಯದ ಮಹಿಳೆಯರಿಗೆ ಜೀವನೋಪಾಯ ಕಲ್ಪಿಸುವ ಮಹಾತ್ವಾಕಾಂಕ್ಷೆಯ ಉದ್ದೇಶದಿಂದ ದಮಾಮಿ ಸಮುದಾಯ ವಾಸ್ತವ್ಯ ವ್ಯವಸ್ಥೆಯನ್ನು ಸರ್ಕಾರದ ಅನುದಾನದ ನೆರವಿನಿಂದ ರೂಪಿಸಲಾಗಿದೆ.
ಅಸ್ಮಿತೆಗಾಗಿ ಅರಣ್ಯ ಅವಲಂಬಿತ ಸಮುದಾಯಗಳ ಹೋರಾಟ ಸನ್ನಿತ
ಅರಣ್ಯ ಅವಲಂಬಿತ ಸಮುದಾಯಗಳು ತಮ್ಮ ಅಸ್ಮಿತೆಯ ಉಳಿವಿಗಾಗಿ ಹಾಗೂ ಅರಣ್ಯ ಜಮೀನಿನ ಹಕ್ಕಿಗಾಗಿ ಸಂಘಟಿತ ಹಾಗೂ ವ್ಯಾಪಕ ಹೋರಾಟ ಮಾಡುವ ಕಾಲ ಸನ್ನಿಹಿತವಾಗಿದೆ. ಇದಕ್ಕಾಗಿ ಗ್ರಾಮಸಭೆ ಸಬಲಗೊಳಿಸುವ ಅವಶ್ಯಕತೆ ಇದೆ.
ಉತ್ತರ ಕನ್ನಡದಲ್ಲಿ ಎಚ್‌ಎಸ್‌ಆರ್‌ಪಿಗೆ ನಿರಾಸಕ್ತಿ
ವಾಹನಗಳಿಗೆ ಅತಿ ಸುರಕ್ಷತಾ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸಲು ಫೆ. ೧೭ ಕೊನೆಯ ದಿನವಾಗಿದೆ. ಆದರೆ ಜಿಲ್ಲೆಯಲ್ಲಿ ಹೆಚ್ಚಿನ ವಾಹನಗಳ ಮಾಲೀಕರು ಇನ್ನೂ ಎಚ್‌ಎಸ್‌ಆರ್‌ಪಿ ನೋಂದಣಿಗೆ ಆಸಕ್ತಿ ತೋರುತ್ತಿಲ್ಲ.
ಯುವಸಮೂಹಕ್ಕೆ ಅಧ್ಯಾತ್ಮ, ಸಂಸ್ಕಾರ ಶಿಕ್ಷಣ ಅವಶ್ಯ: ಶ್ರೀ ಮಂಜುನಾಥ ಭಾರತಿ ಸ್ವಾಮೀಜಿ
ದೇಶದಲ್ಲಿ ಪ್ರಸ್ತುತ ಶಿಕ್ಷಣದ ಗುಣಮಟ್ಟ ಹೆಚ್ಚಿದೆ, ಪ್ರಾಚೀನ ಕಾಲದಿಂದಲೂ ಭಾರತವು ಶಿಕ್ಷಣ ಕ್ಷೇತ್ರದಲ್ಲಿ ಹೆಸರುವಾಸಿಯಾಗಿತ್ತು. ನಳಂದಾ ತಕ್ಷಶೀಲಾ ಮಹಾವಿದ್ಯಾಲಯ, ಗುರುಕುಲಗಳಲ್ಲಿ ಉನ್ನತ ಗುಣಮಟ್ಟದ ಶಿಕ್ಷಣ ಬೋಧಿಸಲಾಗುತ್ತಿತ್ತು.
ಯುವಕರು ಮೌಲ್ಯಯುತ ಸಾಹಿತ್ಯ ನೀಡಲಿ: ಸಾಹಿತಿ ಶಾ.ಮಂ. ಕೃಷ್ಣರಾಯ
ಸತ್ತರೂ ಬದುಕಿರುವ ಹಾಗೆ ಮೌಲ್ಯಯುತವಾದ ಸಾಹಿತ್ಯವನ್ನು ಈ ಸಮಾಜಕ್ಕೆ ಯುವ ಲೇಖಕರು ನೀಡುವ ಅವಶ್ಯಕತೆ ಇದೆ. ಅಂತಹ ಲೇಖನವನ್ನು ಜನ ಓದಿ ಗೌರವ ನೀಡಿ ಅಜರಾಮರವಾಗಿಸುತ್ತಾರೆ. ಇದರಿಂದಾಗಿ ಮುಂದಿನ ದಿನದಲ್ಲಿ ಸಾಹಿತ್ಯ ಉಳಿಯುತ್ತದೆ.
ಕಮಲಕ್ಕೆ ಮತ ಹಾಕಿದರೆ ಶ್ರೀರಾಮ, ಮೋದಿಗೆ ಹಾಕಿದಂತೆ: ಕಾಗೇರಿ
ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಅಭಿವೃದ್ಧಿ ಕೆಲಸವನ್ನು ಜಗತ್ತು ಮೆಚ್ಚಿಕೊಂಡಿದ್ದು, ಜನಸಾಮಾನ್ಯರಿಗೆ ಹಿಂದೆಂದೂ ಯಾವ ಸರ್ಕಾರವೂ ನೀಡದ ಯೋಜನೆಗಳನ್ನು ಬಡವರಿಗೆ ಕೇಂದ್ರ ಸರ್ಕಾರದ ಯೋಜನೆಗಳು ತಲುಪಿದೆ.
ಶಿಕ್ಷಕರ ಸಂಘದ ಕಾರ್ಯ ಮಾದರಿ: ರಾಜೀವ ನಾಯಕ
ಶೈಕ್ಷಣಿಕ ರಂಗದಲ್ಲಿ ನಿರಂತರವಾಗಿ ಹಲವು ಬದಲಾವಣೆಗಳು ಆಗುತ್ತಿವೆ. ಈ ಎಲ್ಲ ಬದಲಾವಣೆಗಳಿಗೆ ಹೊಂದಿಕೊಂಡು ಹೊಸ ಹೊಸ ಬೋಧನಾ ಕೌಶಲ್ಯಗಳನ್ನು ರೂಢಿಸಿಕೊಂಡು ವಿದ್ಯಾರ್ಥಿಗಳ ಒಲುಮೆಗೆ, ಅಭಿಮಾನಕ್ಕೆ ಪಾತ್ರರಾಗಿ ಶಿಕ್ಷಕರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು.
  • < previous
  • 1
  • ...
  • 483
  • 484
  • 485
  • 486
  • 487
  • 488
  • 489
  • 490
  • 491
  • ...
  • 544
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved