• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಜ್ಞಾನಿಕ ಮನೋಭಾವ ಮೂಡಿಸುವ ವಿಜ್ಞಾನ ತೇರು
ಶೈಕ್ಷಣಿಕ ವ್ಯವಸ್ಥೆಯಲ್ಲಿ ಸ್ಮರಣಶಕ್ತಿ ಆಧರಿಸಿ ವಿದ್ಯಾರ್ಥಿಗಳ ಬುದ್ಧಿಮತ್ತೆ ಅಳೆಯಲಾಗುತ್ತದೆ. ನಾಲ್ಕು ಗೋಡೆಗಳ ನಡುವೆ ಕಲಿತ ಮಕ್ಕಳ ಸಾಧನೆ ಪ್ರತ್ಯಕ್ಷ ಪರಿಶೀಲಿಸುವ ಅವಕಾಶವನ್ನು ಶಿಕ್ಷಣ ಇಲಾಖೆ ವಿವಿಧ ಕಾರ್ಯಕ್ರಮಗಳಲ್ಲಿ ಕಲ್ಪಿಸಿದೆ.
ಏಕ ಬೆಳೆ ಪದ್ಧತಿ ಬಿಟ್ಟು ಬಹುಬೆಳೆ ಬೆಳೆಯಿರಿ: ಗುಡ್ನಾಪುರ
ರೈತರು ಏಕ ಬೆಳೆ ಪದ್ಧತಿ ಬಿಟ್ಟು, ಬಹು ಬೆಳೆ ವಿಧಾನ ಕೈಗೊಳಬೇಕು. ಕೃಷಿ ಅಧಿಕಾರಿಗಳ ಬಳಿ ಮಾಹಿತಿ ಪಡೆದು ಉತ್ತಮ ಕೃಷಿ ಮಾಡಬೇಕು.
ಭಾವೈಕ್ಯ ಬೆಳೆಸುವ ಭಾರತ ಸೇವಾದಳ: ಮಾಳಪ್ಪ ಬಾಬಾ ಪೈ
ಸ್ವಾತಂತ್ರ್ಯ ಹೋರಾಟದಲ್ಲಿ ಗಣನೀಯ ಪರಿಶ್ರಮ ಸಲ್ಲಿಸಿ ಶತಮಾನೋತ್ಸವ ಕಂಡ ಭಾರತ ಸೇವಾದಳ ಕರ್ನಾಟಕದಲ್ಲಿ ಅತ್ಯುತ್ತಮವಾಗಿ ಕಾರ್ಯಾಚರಿಸುತ್ತಿದೆ. ಮಕ್ಕಳಲ್ಲಿ ರಾಷ್ಟ್ರಪ್ರೇಮ ಹಾಗೂ ಭಾವೈಕ್ಯತೆ ಬೆಳೆಸುವ ಕೆಲಸ ಮಾಡುತ್ತಿದೆ.
ಅಂಗನವಾಡಿ ಮಕ್ಕಳ ದಾಹ ನೀಗಿಸಲು ಬಾವಿ ತೆಗೆಯುತ್ತಿರುವ ಗೌರಿ
ಅಂಗನವಾಡಿ ಮಕ್ಕಳಿಗೆ ಕುಡಿಯುವ ನೀರಿನ ಕೊರತೆ ನೀಗಿಸಲು ಬಾವಿ ಅವಶ್ಯಕತೆಯ ಕುರಿತು ಸ್ಥಳೀಯ ಗ್ರಾಪಂಗೆ ಮಾಹಿತಿ ನೀಡಿದರೂ, ಗಮನ ಹರಿಸದೆ ಇರುವುದರಿಂದ ಗೌರಿ ನಾಯ್ಕ ಎಂಬ ಮಹಿಳೆ ಸ್ವ-ಆಸಕ್ತಿಯಿಂದ ಬಾವಿ ತೋಡುವ ಕೆಲಸದಲ್ಲಿ ನಿರತಳಾಗಿದ್ದಾರೆ.
ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಅನುದಾನಕ್ಕೆ ಸಿಎಂ, ಡಿಸಿಎಂ ಮೇಲೆ ಒತ್ತಡ ಹಾಕಿ
ಸರ್ಕಾರದ ಪ್ರಭಾವಿ ಸಚಿವರಾದ ಮಂಕಾಳ ವೈದ್ಯ ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮೇಲೆ ಒತ್ತಡ ಹೇರಿ ಬಜೆಟ್‌ನಲ್ಲಿ ಹಿಂದಿನ ಸರ್ಕಾರ ಮಂಜೂರು ಮಾಡಿದ್ದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಬಿಡುಗಡೆಗೊಳಿಸಬೇಕು.
ಗುಡ್ನಾಪುರದಲ್ಲಿನ ರಾಣಿ ಮನೆಯ ಸಮಗ್ರ ಅಭಿವೃದ್ಧಿ: ಜಿಲ್ಲಾಧಿಕಾರಿ
ಶಿರಸಿ ತಾಲೂಕಿನ ಬನವಾಸಿಯ ಗುಡ್ನಾಪುರದಲ್ಲಿನ ಐತಿಹಾಸಿಕ ರಾಣಿ ಮನೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಪ್ರವಾಸಿ ಆಕರ್ಷಣೀಯ ಸ್ಥಳವಾಗಿ ಮಾಡಬೇಕು.
ಬನವಾಸಿ ಕದಂಬೋತ್ಸವಕ್ಕೆ 15 ಸಮಿತಿ ರಚನೆ
ಕದಂಬ ಜ್ಯೋತಿ ಸಮಿತಿಯ ಜವಾಬ್ದಾರಿ ಬಹಳ ಮುಖ್ಯವಾಗಿದ್ದು, ಫೆ.೨೨ಕ್ಕೆ ಕದಂಬ ಜ್ಯೋತಿ ಗುಡ್ನಾಪುರದಿಂದ ಹೊರಡಲಿದೆ. ಶಿರಸಿ ಮಾರ್ಗವಾಗಿ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ, ಪುನಃ ಬನವಾಸಿಗೆ ಆಗಮಿಸಲಿದೆ.
ಫೆಬ್ರುವರಿ ೨೪, ೨೫ರಂದು ಕದಂಬೋತ್ಸವ
ಬನವಾಸಿಯಲ್ಲಿ ಫೆ. ೨೪ ಮತ್ತು ೨೫ರಂದು ನಡೆಯುವ ನಾಡಿನ ಪ್ರತಿಷ್ಠಿತ ಕದಂಬೋತ್ಸವ ಮೈದಾನವನ್ನು ಶಾಸಕ ಶಿವರಾಮ ಹೆಬ್ಬಾರ ಮತ್ತು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ಸಲಹೆ-ಸೂಚನೆ ನೀಡಿದರು.
ಸಂವಿಧಾನ ಜಾಗೃತಿ ರಥ ಜಾಥಾಕ್ಕೆ ಯಲ್ಲಾಪುರದಲ್ಲಿ ಚಾಲನೆ
ಸಂವಿಧಾನ ನಮಗೆ ಹಕ್ಕು ಹಾಗೂ ಕರ್ತವ್ಯಗಳೆರಡರ ಕುರಿತು ತಿಳಿವಳಿಕೆ ನೀಡಿದೆ. ನಾವು ಕೇವಲ ಹಕ್ಕಿಗಾಗಿ ಹಾತೊರೆಯದೇ, ನಮ್ಮ ಕರ್ತವ್ಯ ನಿರ್ವಹಿಸುವ ಮೂಲಕ ಹಕ್ಕು ಪ್ರತಿಪಾದಿಸಬೇಕು. ಸಂವಿಧಾನ ಗೌರವಿಸುವ ಕಾರ್ಯ ಮೊದಲು ನಮ್ಮಿಂದ ನಡೆಯಬೇಕು.
ಆಶಾ ಕಾರ್ಯಕರ್ತರಿಗೆ ಆರ್‌ಸಿಎಚ್ ಪೋರ್ಟಲ್‌ ಶಾಪ
ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಬೆಂಗಳೂರಿನ ಪ್ರೀಡ್ಂ ಪಾರ್ಕ್‌ನಲ್ಲಿ ಫೆ. 13,14ರಂದು ರಾಜ್ಯಮಟ್ಟದ ‘ವಿಧಾನ ಸೌಧ ಚಲೋ’ ಬೃಹತ್ ಪ್ರತಿಭಟನೆ ಹಿನ್ನೆಲೆ ತಾಲೂಕು ಮಟ್ಟದ ಸಮಾವೇಶ ಅಂಕೋಲಾದಲ್ಲಿ ನಡೆಯಿತು.
  • < previous
  • 1
  • ...
  • 484
  • 485
  • 486
  • 487
  • 488
  • 489
  • 490
  • 491
  • 492
  • ...
  • 544
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved