• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಸಿಗೆಯಲ್ಲಿ 300ಕ್ಕೂ ಅಧಿಕ ಹಳ್ಳಿಯಲ್ಲಿ ನೀರಿನ ತುಟಾಗ್ರತೆ
ಸದ್ಯ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಉಂಟಾಗಿಲ್ಲ. ಮಳೆಯಾಗದೇ ಇದ್ದಲ್ಲಿ ಮುಂದಿನ ಮಾರ್ಚ್ ನಂತರ ನೀರಿನ ಸಮಸ್ಯೆ ಉಂಟಾಗಬಹುದು
ಭಟ್ಕಳದ ಒಳಚರಂಡಿ ಅವ್ಯವಸ್ಥೆಗೆ ಮನೆ ಬಿಟ್ಟರು
ಗೌಸಿಯಾ ಸ್ಟ್ರೀಟ್ ನಲ್ಲಿ ನಿರ್ಮಾಣ ಮಾಡಿದ ವೆಟ್‌ವೆಲ್ ನಿರ್ವಹಣೆಯಲ್ಲಿ ಮಾತ್ರ ಪುರಸಭೆ ಎಡವಿದೆ. ದಿನದಿಂದ ದಿನಕ್ಕೆ ಸಂಗ್ರಹವಾಗುವ ಒಳಚರಂಡಿ ನೀರು ಅಲ್ಲಿಯೇ ನಿಂತು ಇಡೀ ಪ್ರದೇಶವೇ ದುರ್ನಾತಪೀಡಿತ ಪ್ರದೇಶವಾಯಿತು.
ನೀರಿನ ಸಮಸ್ಯೆ ಎದುರಿಸಲು ₹ 14.50 ಕೋಟಿ
ದಾಂಡೇಲಿ-ಹಳಿಯಾಳ ರಸ್ತೆ ಕೆಟ್ಟಿರುವ ಬಗ್ಗೆ ಪ್ರಸ್ತಾಪಿಸಿದ ಅವರು ಗುತ್ತಿಗೆದಾರರಿಗೆ ಶೀಘ್ರದಲ್ಲಿ ಪೈಪ್‌ಲೈನ್ ಕೆಲಸ ಮುಗಿಸಿ ಲೋಕೊಪಯೋಗಿ ಇಲಾಖೆಗೆ ರಸ್ತೆ ಕಾರ್ಯ ಆರಂಭಿಸಿ.
ಮೆಡಿಕಲ್‌ ಕಾಲೇಜು, ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಧರಣಿ ಆರಂಭ
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿ ಹೊರ ಜಿಲ್ಲೆಗಳಿಗೆ ಚಿಕಿತ್ಸೆಗೆ ಅಲೆದಾಡುವುದನ್ನು ತಪ್ಪಿಸಬೇಕಾಗಿದೆ. ಇನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ತಲುಪಿಸುವ ಹೊತ್ತಿಗೆ ಜೀವ ಕಳೆದುಕೊಳ್ಳುವ ಸಂದರ್ಭಗಳು ಇವೆ.
ಲೈಟ್‌ಹೌಸ್ ದ್ವೀಪದಲ್ಲೂ ಸ್ವಚ್ಛತೆಯ ಪಹರೆ
ಕಾರವಾರ ಟ್ಯಾಗೋರ್ ಕಡಲತೀರದಿಂದ 9 ಕಿ.ಮೀ. ನಷ್ಟು ಬೋಟಿನಲ್ಲಿ ಪ್ರಯಾಣಿಸಿ ಲೈಟ್‌ಹೌಸ್‌ ದ್ವೀಪದಲ್ಲಿ ಸ್ವಚ್ಛತೆ ನಡೆಸುವ ಮೂಲಕ ಭಾನುವಾರ ಪಹರೆ ವೇದಿಕೆ ಸದಸ್ಯರು ಸ್ವಚ್ಛತಾಕಾರ್ಯದಲ್ಲಿನ ತಮ್ಮ ಬದ್ಧತೆಯನ್ನು ಮೆರೆದರು. ದ್ವೀಪದಲ್ಲಿ ಸಂಗ್ರಹಿಸಿದ ತ್ಯಾಜ್ಯವನ್ನು ಮೂಟೆ ಮೂಟೆಗಳಲ್ಲಿ ಬೋಟಿನಲ್ಲಿ ಹೇರಿಕೊಂಡು ಕಾರವಾರಕ್ಕೆ ಬಂದು ನಗರಸಭೆ ಮೂಲಕ ವಿಲೇವಾರಿ ಮಾಡಲಾಯಿತು.
ಮಕ್ಕಳನ್ನು ಬಸ್‌ ನಿಲ್ದಾಣದಲ್ಲಿ ನಿಲ್ಲಿಸಿ ಸಮುದ್ರಕ್ಕೆ ಹಾರಿದ ಮಹಿಳೆ
ಕುಮಟಾ ಪಟ್ಟಣದ ಪಿಕ್ಅಪ್‌ ನಿಲ್ದಾಣದಲ್ಲಿ ತನ್ನೆರಡು ಮಕ್ಕಳನ್ನು ನಿಲ್ಲಿಸಿ, ಅಲ್ಲಿಂದ ವನ್ನಳ್ಳಿಗೆ ತೆರಳಿ ಸಮುದ್ರಕ್ಕೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ. ತಾನು ಚಲಾಯಿಸಿಕೊಂಡು ಬಂದಿದ್ದ ಸ್ಕೂಟಿಯನ್ನು ಸಮುದ್ರ ತಟದಲ್ಲೇ ನಿಲ್ಲಿಸಿದ್ದು, ಅದರ ಡಿಕ್ಕಿಯಲ್ಲಿ ತನ್ನ ಚಿನ್ನದ ಆಭರಣ ಮುಂತಾದವನ್ನು ಕಳಚಿಟ್ಟು ಲಾಕ್ ಮಾಡಿರುವುದು ಪತ್ತೆಯಾಗಿದೆ.
ಉತ್ತಮ ಸಂಸ್ಕಾರಗಳಿಂದ ಮಕ್ಕಳನ್ನು ವಂಚಿಸುತ್ತಿದ್ದೇವೆ
ರಾಮಾಯಣದ ಕುರಿತು ಸಾಕಷ್ಟು ಪುಸ್ತಕಗಳು ಬರೆಯಲ್ಪಟ್ಟಿದೆ. ಮೂಲ ವಾಲ್ಮೀಕಿ ಬರೆದ ಕಥೆಗೂ, ತದನಂತರ ಬಂದ ಬರಹಗಾರರ ಕಥೆಗೂ ಭಿನ್ನತೆ ಕಾಣಬಹುದು. ಅನೇಕರು ರಾಮನ ವ್ಯಕ್ತಿತ್ವವನ್ನ ಆಕ್ಷೇಪಿಸಿದ್ದಾರೆ. ಹಾಗಂತ ಲಕ್ಷ್ಮಣನನ್ನು ವಿಶೆಷವಾಗಿ ಪರಿಗಣಿಸಲೇ ಇಲ್ಲ ಎಂದು ಉಮ್ಮಚಗಿ ವ್ಯ.ಸೇ.ಸ. ಸಂಘದ ಅಧ್ಯಕ್ಷ ಎಂ.ಜಿ. ಭಟ್ ಸಂಕದಗುಂಡಿ ಹೇಳಿದರು. ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಸಹಕಾರಿ ಸಭಾಭವನದಲ್ಲಿ ಆಯೋಜಿಸಿದ್ದ `ನಾ ಕಂಡಂತೆ ಲಕ್ಷ್ಮಣ'' ರಾಜ್ಯಮಟ್ಟದ ಮಕ್ಕಳ ಘೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜವನ್ನು ಆತ್ಮ ಜಾಗೃತಿಯೆಡೆಗೆ ಒಯ್ಯುವುದೇ ಮುಖ್ಯ ಆಶಯ
ವಿದೇಶ ಸಂಸ್ಕೃತಿ, ಭಾಷೆ, ವೇಷ, ಆಹಾರ ಸೇರಿದಂತೆ ಅನೇಕ ಸಂಗತಿ ನೋಡುತ್ತಿದ್ದೇವೆ. ನಮ್ಮ ತನ ಮರೆತು ಅತ್ತ ವಾಲುತ್ತಿದ್ದೇವೆ.
ರೈತರ ಖಾತೆಗೆ ₹ 78.39 ಕೋಟಿ
ಮಳೆ ಕೊರತೆಯಿಂದ ಬರಗಾಲದ ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಜಮೆ ಆಗುತ್ತಿರುವುದು ವರದಾನವಾಗಿದೆ.
ಕಸ್ತೂರಿ ರಂಗನ್ ವರದಿ ಅಭಿವೃದ್ಧಿಗೆ ಮಾರಕ
ಯಲ್ಲಾಪುರ ತಾಲೂಕಿನ ೧೭ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೮೭ ಗ್ರಾಮಗಳನ್ನು ಕಸ್ತೂರಿ ರಂಗನ್ ವರದಿಯಲ್ಲಿ ಅತೀ ಸೂಕ್ಷ್ಮ ಪರಿಸರ ಪ್ರದೇಶವೆಂದು ಗುರುತಿಸಲಾಗಿದೆ.
  • < previous
  • 1
  • ...
  • 484
  • 485
  • 486
  • 487
  • 488
  • 489
  • 490
  • 491
  • 492
  • ...
  • 498
  • next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved