• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಕಟಿತ ಪುಸ್ತಕಗಳ ಸಂಖ್ಯೆ ಸಾಹಿತಿ ಗುಣಮಟ್ಟದ ಮಾನದಂಡವಲ್ಲ: ರಾಮಕೃಷ್ಣ ಗುಂದಿ
ಪ್ರಕಟಿತ ಪುಸ್ತಕಗಳ ಸಂಖ್ಯೆ ಒಬ್ಬ ಸಾಹಿತಿಯ ಗುಣಮಟ್ಟದ ಮಾನದಂಡವಲ್ಲ. ಅವರು ರಚಿಸಿದ ಕೃತಿಗಳು ಎಷ್ಟು ಗಟ್ಟಿ ಕಾಳು ಹಾಗೂ ಜನಮಾನಸಕ್ಕೆ ತಲುಪಿದೆ ಎಂಬುದು ಮುಖ್ಯವಾಗುತ್ತದೆ.
ಲೋಕಸಭೆ ಚುನಾವಣೆ: ಸಮನ್ವಯದಿಂದ ಕರ್ತವ್ಯ ನಿರ್ವಹಿಸಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಅನುಕೂಲವಾಗುವಂತೆ ಈಗಾಗಲೇ ರಚಿಸಲಾಗಿರುವ ವಿವಿಧ ತಂಡಗಳಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಜವಾಬ್ದಾರಿ ಅರಿತು, ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು.
ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸಿ, ಇಲ್ಲ ಉಪವಾಸ ಸತ್ಯಾಗ್ರಹ ಎದುರಿಸಿ
ಬಜೆಟ್‌ ದಿನ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರು ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿಸಲೇಬೇಕು. ಮಾಡಿಸಿಲ್ಲ ಅಂದರೆ ಜಿಲ್ಲೆಯ ನೂರಾರು ಯುವಕರ ಜತೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಯಲಿದೆ.
ಕಾಂಗ್ರೆಸ್‌ ವಿರುದ್ಧ ಸಿಡಿದ ಬಿಜೆಪಿ, ಪ್ರತಿಭಟನೆ
ಕಾಂಗ್ರೆಸ್ ಸರ್ಕಾರ ರೈತರ, ಜನಸಾಮಾನ್ಯರ, ಹಿಂದೂಗಳ ವಿರೋಧಿಯಾಗಿ ಸರ್ವ ವಿಧದಲ್ಲೂ ಆಡಳಿತ ನಡೆಸಲು ವಿಫಲವಾಗಿದೆ. ಹೈನುಗಾರರಿಗೆ ನೀಡಲಾಗುತ್ತಿದ್ದ ಸಹಾಯಧನ ಸ್ಥಗಿತಗೊಳಿಸಿ ೮ ತಿಂಗಳೇ ಕಳೆದಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ವರ್ಷದಲ್ಲಿ 800 ಜನರಿಗೆ ಬೀದಿನಾಯಿ ಕಡಿತ
ಜಿಲ್ಲಾದ್ಯಂತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಿಯಂತ್ರಣವೇ ಸವಾಲಾಗಿದೆ. ಕಳೆದ 2023 ಜನವರಿಯಿಂದ ಡಿಸೆಂಬರ್‌ ವರೆಗೆ 8000ಕ್ಕೂ ಅಧಿಕ ಜನರಿಗೆ ಬೀದಿನಾಯಿಗಳು ಕಚ್ಚಿವೆ.
ಸಮುದ್ರ ಸೇರಿದ 42 ಕಡಲಾಮೆ ಮರಿಗಳು
ಕಾರವಾರದ ದೇವಬಾಗ ಕಡಲ ತೀರದಲ್ಲಿ ಕಡಲಾಮೆ ಮರಿಗಳನ್ನು ಸಮುದ್ರಕ್ಕೆ ಮಂಗಳವಾರ ಬಿಡಲಾಯಿತು. ಡಿ. 16ರಂದು ಆಮೆಗಳು ತೀರಕ್ಕೆ ಬಂದು ಮೊಟ್ಟೆ ಇಟ್ಟಿದ್ದವು. 96 ಮೊಟ್ಟೆಗಳ ಪೈಕಿ 42 ಮೊಟ್ಟೆಗಳಿಂದ ಹೊರಬಂದ ಮರಿಗಳನ್ನು ಸಮುದ್ರಕ್ಕೆ ಬಿಡಲಾಯಿತು.
ಹತ್ತು ವರ್ಷದ ಬಳಿಕ ಆಧಾರ್ ಅಪ್‌ಡೆಟ್ ಮಾಡಿಸಿ
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ೧೦ ವರ್ಷಕ್ಕೊಮ್ಮೆ ಆಧಾರ್ ತಿದ್ದುಪಡಿ ಮಾಡಿಕೊಳ್ಳಲು ತಿಳಿಸಿದ್ದು, ಹಲವರಲ್ಲಿ ಗೊಂದಲ ಉಂಟಾಗಿದೆ.
ಕ್ಯಾನ್ಸರ್ ಜನಜಾಗೃತಿ ಹೆಚ್ಚಾಗಲಿ: ಸಚಿವ ಮಂಕಾಳ ವೈದ್ಯ
ಬದಲಾದ ಜೀವನ ಶೈಲಿ, ಕಲುಷಿತ ವಾತಾವರಣ, ಅನಾರೋಗ್ಯಕರ ಹವ್ಯಾಸ, ಜಾಗೃತಿಯ ಕೊರತೆಯಿಂದ ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆ ಹೆಚ್ಚುತ್ತಿದೆ.
ಮೋದಿ ಶಾಂತಿಪ್ರಿಯ ಆಡಳಿತಕ್ಕೆ ರಾಮಮಂದಿರ, ಜ್ಞಾನವ್ಯಾಪಿ ಸಾಕ್ಷಿ
ರಾಮಮಂದಿರ ನಿರ್ಮಾಣವಾದರೆ ಗಲಭೆ ನಡೆಯುತ್ತದೆ ಎಂದೇ ಎಲ್ಲರೂ ಹೇಳುತ್ತಿದ್ದರು. ಈಗ ಜ್ಞಾನವ್ಯಾಪಿ ಮಸೀದಿಯಲ್ಲಿಯೂ ಹಿಂದೂಗಳಿಂದ ಪೂಜೆ ನಡೆದು ಎಲ್ಲರೂ ಸಹಕರಿಸುತ್ತಿದ್ದಾರೆ.
ಕಠಿಣ ಪರಿಶ್ರಮದಿಂದ ಸಾಧನೆ: ಮಾದೇವ ನಾಯ್ಕ
ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯ ಅಳವಡಿಸಿಕೊಂಡು ಸಮಾಜದ ಸತ್ಪ್ರಜೆಗಳಾಗಬೇಕು. ಯಾವುದೇ ಸಂದರ್ಭದಲ್ಲಿಯೂ ಶಿಕ್ಷಣದಿಂದ ವಂಚಿತರಾಗಬಾರದು.
  • < previous
  • 1
  • ...
  • 485
  • 486
  • 487
  • 488
  • 489
  • 490
  • 491
  • 492
  • 493
  • ...
  • 544
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved