• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಸಮಾನತೆ, ಅಸ್ಪೃಶ್ಯತೆ ನಿವಾರಣೆಗೆ ಹೋರಾಡಿದ ಡಾ. ಅಂಬೇಡ್ಕರ್: ಪ್ರವೀಣ್ ಕರಾಂಡೆ
ಹೊನ್ನಾವರ ತಾಲೂಕಿನ ಪಪಂ ಸಭಾಭವನದಲ್ಲಿ ಸೋಮವಾರ ಜರುಗಿದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೪ನೇ ಮತ್ತು ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ ೧೧೮ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಪಪಂ ಉಪಾಧ್ಯಕ್ಷ ಸುರೇಶ್ ಎಸ್. ಉದ್ಘಾಟಿಸಿದರು.
ಸಂಗೀತ ಕ್ಷೇತ್ರದಲ್ಲಿ ಮಹತ್ವ ಪಡೆದ ದಾಸ ಸಾಹಿತ್ಯ: ರಾಘವೇಂದ್ರ ಆನವಟ್ಟಿ
ಶಿರಸಿ ನಗರದ ಟಿಎಂಎಸ್ ಸಭಾಭವನದಲ್ಲಿ ಎರಡು ದಿನಗಳು ನಡೆದ ಸ್ಥಳೀಯ ಜನನಿ ಮ್ಯೂಸಿಕ್ ಸಂಸ್ಥೆಯ ಪ್ರಥಮ ಸ್ವರ ಕಾರ್ಯಕ್ರಮದಲ್ಲಿ ಹಿರಿಯ ಪತ್ರಿಕಾ ವಿತರಕ, ಅಂಕಣಕಾರ ರಾಘವೇಂದ್ರ ಆನವಟ್ಟಿ ಪಾಲ್ಗೊಂಡಿದ್ದರು. ಸಂಗೀತ ಕಛೇರಿ ನಡೆಯಿತು.
ಡಾ. ಅಂಬೇಡ್ಕರ್, ಡಾ. ಜಗಜೀವನರಾಂ ಸದಾ ಸ್ಮರಣೀಯರು: ದಿನಕರ ಶೆಟ್ಟಿ
ಕುಮಟಾದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನರಾಂ ಅವರ ೧೧೮ನೇ ಜಯಂತಿ ಮತ್ತು ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಶಾಸಕ ದಿನಕರ ಶೆಟ್ಟಿ ಪುಷ್ಪನಮನ ಸಲ್ಲಿಸಿದರು.
ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದು ಅಗತ್ಯ: ಶಿವರಾಮ ಹೆಬ್ಬಾರ
ಯಲ್ಲಾಪುರ ತಾಲೂಕಿನ ಕುಂದರಗಿ ಗ್ರಾಪಂ ವ್ಯಾಪ್ತಿಯ ಹೆಮ್ಮಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಶಾಲೆಯ ಸುವರ್ಣ ಮಹೋತ್ಸವವನ್ನು ಶಾಸಕ ಶಿವರಾಮ ಹೆಬ್ಬಾರ್‌ ಉದ್ಘಾಟಿಸಿದರು.
ಡಾ. ಅಂಬೇಡ್ಕರ್‌, ಬಾಬೂಜಿ ದೇಶದ ಹೆಮ್ಮೆಯ ಪುತ್ರರು: ಆರ್.ವಿ. ದೇಶಪಾಂಡೆ
ಹಳಿಯಾಳದ ಪಟ್ಟಣದ ಪುರಭವನದಲ್ಲಿ ಸೋಮವಾರ ವಿವಿಧ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿ ಹಾಗೂ ಡಾ. ಬಾಬು ಜಗಜೀವನರಾಂ ಅವರ 118ನೇ ಜಯಂತಿಗೆ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಚಾಲನೆ ನೀಡಿದರು.
ಎಲ್ಲ ವರ್ಗಗಳಿಗೂ ಸಮಾನತೆ ಪ್ರತಿಪಾದಿಸಿದ ಡಾ. ಅಂಬೇಡ್ಕರ್‌: ಶಾಸಕ ಭೀಮಣ್ಣ ನಾಯ್ಕ
ಶಿರಸಿ ನಗರದ ಡಾ. ಬಿ.ಆರ್. ಅಂಬೇಡ್ಕರ್‌ ಭವನದಲ್ಲಿ ಹಮ್ಮಿಕೊಂಡಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ನಾಯ್ಕ ಅವರು ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಅಂಬೇಡ್ಕರ್ ಜಯಂತಿಗೂ ಸಚಿವರು, ಶಾಸಕರಿಗೆ ಪುರುಸೊತ್ತಿಲ್ಲ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಬೇಡ್ಕರ್ ದಿನಾಚರಣೆಯನ್ನು ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಬೇಕಿತ್ತು. ಅವರ ಅನುಪಸ್ಥಿತಿಯಲ್ಲಿ ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ ಉದ್ಘಾಟಿಸಿದರು. ಸ್ಥಳೀಯ ಶಾಸಕ ಸತೀಶ ಸೈಲ್ ಅಧ್ಯಕ್ಷತೆ ವಹಿಸಬೇಕಿತ್ತು. ಆದರೆ ಅವರೂ ಬರಲಿಲ್ಲ.
ಡಾ. ಬಿ.ಆರ್. ಅಂಬೇಡ್ಕರ್ ವಿಶ್ವ ಕಂಡ ಮಹಾನ್ ನಾಯಕ: ಲಕ್ಷ್ಮೀಪ್ರಿಯಾ
ಕಾರವಾರ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಸೋಮವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. ಇದಕ್ಕೂ ಮುನ್ನ ನಗರಸಭೆ ಆವರಣದಿಂದ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಹಾಗೂ ಡಾ. ಬಾಬು ಜಗಜೀವನ ರಾಮ್ ಅವರ ಭಾವಚಿತ್ರಗಳ ಮೆರವಣಿಗೆ ನಡೆಯಿತು.
ಮಕ್ಕಳಲ್ಲಿನ ಪ್ರತಿಭೆ ಅಗಾಧ
ಮಕ್ಕಳಲ್ಲಿ ಅಗಾಧವಾದ ಪ್ರತಿಭೆ ಇರುತ್ತದೆ. ಅವರ ಪ್ರತಿಭೆಗೆ ಸೂಕ್ತ ಮಾರ್ಗದರ್ಶನ ದೊರೆಯಲು ಬೇಸಿಗೆ ಶಿಬಿರಗಳು ಸಹಕಾರಿಯಾಗಿವೆ
ಸಹಪಠ್ಯ ಚಟುವಟಿಕೆಗಳಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ
ವಿದ್ಯಾರ್ಥಿ ಜೀವನದಲ್ಲಿ ಪ್ರತಿದಿನದ ಕಲಿಕೆಗೆ ವಿಶೇಷ ಮಹತ್ವ ಇದೆ. ಸಹಪಠ್ಯ ಚಟುವಟಿಕೆಗಳಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನವಿದೆ
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 481
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved