• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇತಿಹಾಸ ಅರಿಯದವರು ಬೆಳೆಯಲು ಅಸಾಧ್ಯ: ಸಿ.ಎಸ್.‌ ಹೆಗಡೆ
ಯಲ್ಲಾಪುರದ ಟಿಎಂಎಸ್‌ ಸಭಾಭವನದಲ್ಲಿ ಶನಿವಾರ ಬೀಳ್ಕೊಡುಗೆ ಸಮಾರಂಭದಲ್ಲಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಮಿತಿಯ ನಿವೃತ್ತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿ.ಎಸ್.‌ ಹೆಗಡೆ ದಂಪತಿಯನ್ನು ಸನ್ಮಾನಿಸಲಾಯಿತು.
ಹಳಿಯಾಳ ಪಟ್ಟಣದ ವೃತ್ತಗಳಿಗೆ ನಾಮಫಲಕ ಅಳವಡಿಸಲು ಮನವಿ
ಹಳಿಯಾಳ ಪುರಸಭೆಯಲ್ಲಿ ತೆರಿಗೆ ವಿಭಾಗಕ್ಕೆ ವಿಶಾಲವಾದ ಕೊಠಡಿ ಒದಗಿಸಬೇಕು ಹಾಗೂ ಪಟ್ಟಣದಲ್ಲಿನ ವಿವಿಧ ವೃತ್ತಗಳಿಗೆ ನಾಮಫಲಕ ಅಳವಡಿಸಬೇಕು ಎಂದು ಹಳಿಯಾಳ ತಾಲೂಕ ಕರವೇ ಘಟಕದಿಂದ ಶಾಸಕ ಆರ್‌.ವಿ. ದೇಶಪಾಂಡೆ ಹಾಗೂ ಪುರಸಭೆ ಮುಖ್ಯಾಧಿಕಾರಿ ಅಶೋಕ ಸಾಳೆಣ್ಣನವರ ಅವರಿಗೆ ಮನವಿ ಸಲ್ಲಿಸಲಾಯಿತು.
ಚಾತುಮಾಸ್ಯದಿಂದ ಸಮಾಜ ಪ್ರಗತಿ: ಬ್ರಹ್ಮಾನಂದ ಸರಸ್ವತಿ ಶ್ರೀ
ಕುಮಟಾ ತಾಲೂಕಿನ ಕೋನಳ್ಳಿಯ ಶ್ರೀ ವನದುರ್ಗಾ ಸಭಾಭವನದ ಬಳಿ ನೂತನ ನಿರ್ಮಿತ ಗುರುಭವನ ಹಾಗೂ ಸಭಾಕಾರ್ಯಕ್ರಮವನ್ನು ಶನಿವಾರ ಕನ್ಯಾಡಿ ಶ್ರೀ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಶ್ರೀಗಳು ಉದ್ಘಾಟಿಸಿದರು.
ದಿವ್ಯಾಂಗರಿಗೆ ವಿಶ್ವಾಸ ತುಂಬುವ ಕಾರ್ಯವಾಗಲಿ: ವಿಶ್ವೇಶ್ವರ ಹೆಗಡೆ ಕಾಗೇರಿ
ಶಿರಸಿ ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಹಿರಿಯ ನಾಗರಿಕರಿಗೆ ಉಚಿತ ಸಾಧನಾ ಸಲಕರಣೆ ಹಾಗೂ ವಿಶೇಷಚೇತನರಿಗೆ ಉಚಿತ ಸಾಧನಾ ಸಲಕರಣೆಗಳನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಿತರಿಸಿದರು.
ಸಿದ್ದಾಪುರ ತಾಲೂಕಿನ ಹೊಸೂರಲ್ಲಿ ಮದ್ಯದಂಗಡಿ ವಿರೋಧಿಸಿ ಪ್ರತಿಭಟನೆ
ಸಿದ್ದಾಪುರ ಪಟ್ಟಣದ ಸೊರಬಾ ರಸ್ತೆಯಲ್ಲಿದ್ದ ಮದ್ಯದ ಅಂಗಡಿಯನ್ನು ಹೊಸೂರಿಗೆ ಸ್ಥಳಾಂತರಿಸಬಾರದು ಎಂದು ಆಗ್ರಹಿಸಿ ಹೊಸೂರಿನ ಸಾರ್ವಜನಿಕರು ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಶಿರಸಿಯ ಅಬಕಾರಿ ಉಪನಿರೀಕ್ಷ ತಿಮ್ಮಪ್ಪ ಬಿ. ಗೊಂಡ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.
ಬನವಾಸಿ ಬಸ್ ನಿಲ್ದಾಣ ದುರವಸ್ಥೆ ಕಂಡು ಮರುಗುತ್ತಿರುವ ಪ್ರವಾಸಿಗರು
ಕನ್ನಡದ ಮೊದಲ ರಾಜಧಾನಿ ಬನವಾಸಿಯ ಬಸ್ ನಿಲ್ದಾಣದ ಶೋಚನೀಯ ಸ್ಥಿತಿ ಕಂಡು ಪ್ರವಾಸಿಗರು ಹಾಗೂ ಪ್ರಯಾಣಿಕರು ಬೇಸರ ವ್ಯಕ್ತಪಡಿಸುತ್ತಿರುವುದಲ್ಲದೇ ಸಾರಿಗೆ ಸಂಸ್ಥೆಯ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಅನಮೋಡ ಘಟ್ಟದಲ್ಲಿ ಹೆದ್ದಾರಿ ಕುಸಿತ
ಗೋವಾ ವ್ಯಾಪ್ತಿಯ ಅನಮೋಡ ಘಟ್ಟದ ಹೆದ್ದಾರಿಯಲ್ಲಿ ಕುಸಿತ ಉಂಟಾಗಿದ್ದು, ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಜೋಯಿಡಾ ತಾಲೂಕಿನಿಂದ ಗೋವಾವನ್ನು ಸಂಪರ್ಕಿಸುವ ಈ ಘಟ್ಟದಲ್ಲಿ ಹೆದ್ದಾರಿಯ ಒಂದು ಪಾರ್ಶ್ವ ಶನಿವಾರ ಕುಸಿತಕ್ಕೊಳಗಾಗಿದೆ.
ಕೊಡಸಳ್ಳಿ ಗುಡ್ಡ ಕುಸಿತದಿಂದ ಅರಣ್ಯಕ್ಕೆ ಹಾನಿ: ಪ್ರಮೋದ ಹೆಗಡೆ ಆತಂಕ
ಕೊಡಸಳ್ಳಿ ಮತ್ತು ಕೈಗಾ ಸ್ಥಾವರದ ಮೇಲ್ಭಾಗದ ಗುಡ್ಡ ಕುಸಿದು ಕೋಟ್ಯಂತರ ರು. ಮೌಲ್ಯದ ಅರಣ್ಯ ಮತ್ತು ಮಣ್ಣು ಕದ್ರಾ ಡ್ಯಾಮಿನಲ್ಲಿ ತುಂಬಿದ್ದು, ತೀವ್ರ ಆತಂಕ ಉಂಟುಮಾಡಿದೆ ಎಂದು ಪಂಚಾಯತ್ ರಾಜ್ ವಿಕೇಂದ್ರೀಕರಣ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ ಹೇಳಿದ್ದಾರೆ.
ಭಾರತದ ಮೂಲ ಶಕ್ತಿ ಸಂಸ್ಕೃತದಲ್ಲಿದೆ: ಸ್ವರ್ಣವಲ್ಲೀ ಶ್ರೀ
ಶಿರಸಿ ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಪೂರ್ಣಾಂಕ ಪಡೆದ ಸಂಸ್ಕೃತ ವಿದ್ಯಾರ್ಥಿಗಳಿಗೆ ಸೋಂದಾ ಸ್ವರ್ಣವಲ್ಲೀಯ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರು ಪ್ರತಿಭಾ ಪುರಸ್ಕಾರ ನೀಡಿದರು.
ಸಾಹಿತ್ಯದ ವಾತಾವರಣ ನಿರ್ಮಿಸಿದ ಕಸಾಪ: ಅಷ್ಪಾಕ್ ಶೇಖ್
ದಾಂಡೇಲಿ ನಗರದ ಜನತಾ ವಿದ್ಯಾಲಯದ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಪ್ರತಿಶತ ನೂರರಷ್ಟು ಅಂಕ ಪಡೆದ ವಿದ್ಯಾರ್ಥಿಗಳನ್ನು ಮತ್ತು ಕನ್ನಡ ಭಾಷಾ ಶಿಕ್ಷಕರನ್ನು ಅಭಿನಂದಿಸುವ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 543
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved