ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಗನ ಕಾಯಿಲೆ ಬಗ್ಗೆ ಶಾಸಕ ಭೀಮಣ್ಣ ನಾಯ್ಕ ನಿರ್ಲಕ್ಷ್ಯ, ಬಿಜೆಪಿಯಿಂದ ಪ್ರತಿಭಟನೆ ಎಚ್ಚರಿಕೆ
ಸಿದ್ದಾಪುರ ತಾಲೂಕಿನಲ್ಲಿ ಮಂಗಳ ಕಾಯಿಲೆಯಿಂದ ಜನರು ಬಳಲುತ್ತಿದ್ದರು ಶಾಸಕ ಭೀಮಣ್ಣ ನಾಯ್ಕ ಗಂಭೀರವಾಗಿ ಪರಿಗಣಿಸಿಲ್ಲ. ಇದನ್ನು ಖಂಡಿಸಿ ಬಿಜೆಪಿ ವತಿಯಿಂದ ತಾಲೂಕು ಆಸ್ಪತ್ರೆ ಎದುರು ಪ್ರತಿಭಟನೆ ನಡೆಯಲಿದೆ.
ರೈತ ಉತ್ಪಾದಕ ಸಂಸ್ಥೆಗಳಿಂದ ಮಧ್ಯವರ್ತಿಗಳ ಹಾವಳಿಗೆ ತಡೆ
ರೈತರನ್ನು ಸಂಘಟಿಸುವ ಜತೆಗೆ ಮಧ್ಯವರ್ತಿಗಳ ಹಾವಳಿ ತಡೆಗಟ್ಟಿ ರೈತರ ಬೆಳೆಗೆ ನ್ಯಾಯಯುತ ಬೆಲೆ ಒದಗಿಸುವುದು ರೈತ ಉತ್ಪಾದಕ ಸಂಸ್ಥೆಗಳ ಉದ್ದೇಶವಾಗಿದೆ.
ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಕುಮಟಾದಿಂದ ಭಟ್ಕಳಕ್ಕೆ ಪಾದಯಾತ್ರೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಸುಸಜ್ಜಿತ ಮೆಡಿಕಲ್ ಕಾಲೇಜು ಹಾಗೂ ಉದ್ಯೋಗ ಸೃಷ್ಟಿಗೆ ಆಗ್ರಹಿಸಿ ಸೋಮವಾರ ಕುಮಟಾದ ಮಹಾಸತಿ ಮಂದಿರದಿಂದ ಭಟ್ಕಳಕ್ಕೆ ಪಾದಯಾತ್ರೆ ಆರಂಭಗೊಂಡಿದೆ.
ಸರ್ಕಾರಿ ಸಂಸ್ಥೆಗಳಿಂದಲೇ ಎಫ್ಎಸ್ಎಸ್ಎಐನಿಯಮ ಉಲ್ಲಂಘನೆ, ಅಧಿಕಾರಿಗಳು ಮೌನ
ಪಡಿತರ ಸಾಮಗ್ರಿ ದಾಸ್ತಾನು ಇಡುವ, ಮಾರಾಟ ಮಾಡುವ, ಆಹಾರ ತಯಾರಿಸುವ ಬಹುತೇಕ ಸರ್ಕಾರಿ, ಸರ್ಕಾರೇತರ ಸಂಸ್ಥೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಪರವಾನಗಿ ಪಡೆದಿಲ್ಲ.
ರಸ್ತೆ ಅಗಲೀಕರಣದ ಬಗ್ಗೆ ನ್ಯಾಯಾಲಯಕ್ಕೆ ತೆರಳಿದವರ ಮನವೊಲಿಸಿ: ಭೀಮಣ್ಣ
ಶಿರಸಿಯ ಮಾರಿಕಾಂಬಾ ಜಾತ್ರೆ ಒಳಗೆ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು, ನ್ಯಾಯಾಲಯಕ್ಕೆ ಹೋದವರ ಮನವೊಲಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕ ಭೀಮಣ್ಣ ನಾಯ್ಕ ಸೂಚಿಸಿದ್ದಾರೆ.
ಕಿಸಾನ್ ಸಂಘಟನೆ ಬಲಗೊಳಿಸಲು ನಿರ್ಧಾರ
ಯಲ್ಲಾಪುರದಲ್ಲಿ ಕಿಸಾನ್ ಸಂಘದ ಸದಸ್ಯತ್ವ ಅಭಿಯಾನ ಹಾಗೂ ಉತ್ತರ ಕನ್ನಡ ಜಿಲ್ಲಾ ಘಟಕದ ಯೋಜನಾ ಬೈಠಕ್ ನಡೆಯಿತು. ರೈತರ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.
ಜೋಯಿಡಾ ತಾಲೂಕು ಆಸ್ಪತ್ರೆ ಕಾರ್ಯವೈಖರಿಗೆ ದೇಶಪಾಂಡೆ ಅಸಮಾಧಾನ
ಜೋಯಿಡಾ ಇಲ್ಲಿಯ ತಾಲೂಕು ಆಸ್ಪತ್ರೆ ಕಾರ್ಯವೈಖರಿಗೆ ಜೋಯಿಡಾ ಶಾಸಕ ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೈದ್ಯರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದಿದ್ದಾರೆ.
ಮುಂಡಗೋಡಲ್ಲಿ ಹಾಳಾದ ಅಲಂಕೃತ ವಿದ್ಯುತ್ ದೀಪಗಳು: ಪಪಂ ಸದಸ್ಯರ ಆಕ್ರೋಶ
ಮುಂಡಗೋಡದಲ್ಲಿ ಆಯ-ವ್ಯಯ ತಯಾರಿಸುವ ಪೂರ್ವಭಾವಿ ಸಭೆ ನಡೆಯಿತು. ಪಟ್ಟಣದಲ್ಲಿ ಅಳವಡಿಸಿರುವ ಅಲಂಕೃತ ವಿದ್ಯುತ್ ದೀಪಗಳು ಹಾಳಾಗಿರುವ ಬಗ್ಗೆ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಲ್ಲಿ ಪ್ರೀತಿಯ ಭಾವನೆ ಬೆಳೆಸಿ: ವಿಜಯಾ ನಾಯ್ಕ
ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಪ್ರೀತಿಯ ಭಾವನೆಯನ್ನು ಬೆಳೆಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯೆ ವಿಜಯಾ ಡಿ. ನಾಯ್ಕ ಹೇಳಿದರು. ಕುಮಟಾದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತೀಯ ಪರಂಪರೆಯ ಹಿಂದೆ ವೈಜ್ಞಾನಿಕತೆ: ಡಾ. ಸೌಮ್ಯಶ್ರೀ ಶರ್ಮ
ಗೋಕರ್ಣ ಕೋಟಿತೀರ್ಥಕಟ್ಟೆಯ ಮದಾಧ್ಯರಘೋತ್ತಮ ಮಠದಲ್ಲಿ ಮೈತ್ರೇಯಿ ಮಹಿಳಾ ಮಂಡಳಿಯ 17ನೇ ವಾರ್ಷಿಕೋತ್ಸವ ನಡೆಯಿತು. ಮಹಿಳೆಯರಿಗೆ ವಿವಿಧ ಸ್ಪರ್ಧೆ ಏರ್ಪಡಿಸಲಾಗಿತ್ತು.
< previous
1
...
486
487
488
489
490
491
492
493
494
...
544
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ