• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬದ್ಧ
ನಾನು ಮೋದಿ ಅವರ ಅಭಿಮಾನಿ ಎಂದು ಮೊದಲಿನಿಂದಲೂ ಹೇಳುತ್ತಿದ್ದೇನೆ. ಅವರ ವಿರುದ್ಧ ಯಾವತ್ತೂ ಮಾತನಾಡಿಲ್ಲ. ರಾಷ್ಟ್ರಕ್ಕೆ ಮೋದಿ ಅವರ ನೇತೃತ್ವ ಇನ್ನೊಮ್ಮೆ ಬೇಕಿದೆ. ಅಭಿವೃದ್ಧಿ, ಶಾಂತಿ, ಜಗತ್ತಿನ ಆಗುಹೋಗುಗಳ ಬಗ್ಗೆ ಗೊತ್ತಿದೆ. ಇಂತಹ ಸಂದರ್ಭದಲ್ಲಿ ಅವರೇ ಪ್ರಧಾನಿಯಾಗುವುದು ಬಹುಮುಖ್ಯವಾಗಿದೆ ಎಂದು ಎಂದು ಮಾಜಿ ಸಚಿವ ಆನಂದ ಅಸ್ನೋಟಿಕರ ಹೇಳಿದರು.
ಸಂಘರ್ಷಗಳಿಗೆ ಭಗವದ್ಗೀತೆಯೇ ದಿವ್ಯೌಷಧಿ
ಬದುಕಿನಲ್ಲಿ ಕಷ್ಟಸುಖಗಳ ಬಂದಾಗ ನಾವು ಸ್ಥಿತಪ್ರಜ್ಞರಾಗಿಬೇಕು. ಕಷ್ಟಕ್ಕೆ ಕುಗ್ಗದೇ ಸುಖಕ್ಕೆ ಹಿಗ್ಗದೇ ಸಮಾನ ಮನಸ್ಥಿತಿ ಸಾಧಿಸಿದವರು ದುಃಖದಿಂದ ಮುಕ್ತರಾಗಿರುತ್ತಾರೆ. ಸ್ಥಿತಿಪ್ರಜ್ಞೆಯೇ ಬದುಕಿನ ಸಾಧನೆಗೆ ಸಹಕಾರಿ ಎಂದು ಶ್ರೀಕೃಷ್ಣ ಪರಮಾತ್ಮ ಭಗವದ್ಗೀತೆಯಲ್ಲಿ ಹೇಳಿದ್ದಾರೆ ಎಂದು ಬಿಇಒ ರಾಜೇಂದ್ರ ಭಟ್ ಹೇಳಿದರು. ಕುಮಟಾ ತಾಲೂಕಿನ ಹೆಗಡೆಯ ಶಾಂತಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಭಾನುವಾರ ಜರುಗಿದ ಜಿಲ್ಲಾ ಭಗವದ್ಗೀತಾ ಅಭಿಯಾನ ಪ್ರಾರಂಭದ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡಿದರು.
ವಂಚನೆ ಆರೋಪ, ಐಷಾರಾಮಿ ಕಾರು ವಶಕ್ಕೆ ಪಡೆದ ಉಡುಪಿ ಪೊಲೀಸರು
ಶಿರಸಿಯ ಸಾಮಾಜಿಕ ಕಾರ್ಯಕರ್ತ ಪಯ್ಯು ಚೌಟಿ ಅವರ ಫಾರ್ಚುನರ್ ಕಾರನ್ನು ಉಡುಪಿ ಪೊಲೀಸರು ಭಾನುವಾರ ವಶಪಡಿಸಿಕೊಂಡಿದ್ದಾರೆ. ಉಡುಪಿಯ ರಶೀದ್ ಎಂಬುವವರಿಗೆ ಮೋಸ ಮಾಡಿ ಫಾರ್ಚುನರ್ ಕಾರನ್ನು ಪಯ್ಯು ಚೌಟಿ ತನ್ನ ಬಳಿ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ವಿಶ್ವಕಪ್ ಗೆಲುವಿಗೆ ಸಮುದ್ರದಾಳದಲ್ಲಿ ಶುಭ ಹಾರೈಕೆ
ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ಗೆಲುವಿಗೆ ಸಮುದ್ರದಾಳದಲ್ಲಿ ಸ್ಕೂಬಾ ಡೈವಿಂಗ್ ಮಾಡುವ ಮೂಲಕ ಹಾಗೂ ಕಡಲತೀರದಲ್ಲಿ ನೃತ್ಯ ಮಾಡುವ ಮೂಲಕ ಶುಭ ಹಾರೈಸಲಾಯಿತು.ಮುರ್ಡೇಶ್ವರ ಬಳಿ ನೇತ್ರಾಣಿ ದ್ವೀಪದಲ್ಲಿ ನೇತ್ರಾಣಿ ಅಡ್ವೆಂಚರ್ಸ್‌ನ ಡೈವರ್‌ಗಳಾದ ಅನೀಶ್, ನವೀನ್ ಹಾಗೂ ಲೋಕಿ ಎನ್ನುವವರು ಸಾಗರದಾಳದಲ್ಲಿ ಆಲ್ ದ ಬೆಸ್ಟ್ ಟೀಮ್ ಇಂಡಿಯಾ ಎಂಬ ಪೋಸ್ಟರ್ ಹಿಡಿದು ಶುಭ ಹಾರೈಸಿದರು. ಟೀಮ್ ಇಂಡಿಯಾ ವಿಶ್ವಕಪ್ ಗೆಲ್ಲಲಿದೆ ಎಂಬ ಭರವಸೆಯಿಂದ ನೇತ್ರಾಣಿ ಅಡ್ವೆಂಚರ್ಸ್ ₹1999ಗೆ ಸ್ಕೂಬಾ ಡೈವಿಂಗ್ ಆಫರ್ ನೀಡಿದೆ. ಇದು ಒಂದು ವಾರ ಕಾಲ ಇರಲಿದೆ.
ಕೇಣಿ ಬಂದರು ಅಭಿವೃದ್ಧಿಗೆ ₹ 4,119 ಕೋಟಿ
ಪ್ರಸ್ತಾವಿತ ರೈಲ್ವೆ ಜೋಡಣೆಯನ್ನು ಒಟ್ಟು 8 ಕಿ.ಮೀ ಉದ್ದದಲ್ಲಿ ಅಭಿವೃದ್ಧಿಪಡಿಸಲಾಗುವುದು. ಪ್ರಸ್ತಾವಿತ ಬಂದರು ರಸ್ತೆ ಮತ್ತು ರೈಲ್ವೆ ಸಂಪರ್ಕದೊಂದಿಗೆ ಉತ್ತಮ ಸಂಪರ್ಕ ಹೊಂದಲಿದೆ
ಮರಳಿ ಗೂಡಿನತ್ತ ಆನಂದ ಅಸ್ನೋಟಿಕರ್‌ಲೋಕಸಭೆ ಕಣಕ್ಕಿಳಿಯಲು ಪ್ರಯತ್ನ
ಸಂಸದ ಅನಂತಕುಮಾರ ಹೆಗಡೆ ಈ ಬಾರಿ ಚುನಾವಣೆ ಕಣಕ್ಕಿಳಿಯುವ ಸಾಧ್ಯತೆ ಇಲ್ಲ. ಇದೆ ಕಾರಣಕ್ಕೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಮೇಲೆ ಆನಂದ ಅಸ್ನೋಟಿಕರ್ ಕಣ್ಣಿಟ್ಟಿದ್ದಾರೆ. ಜೆಡಿಎಸ್, ಬಿಜೆಪಿ ಮೈತ್ರಿಯಿಂದಾಗಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಯೋಚನೆಯಲ್ಲಿ ಅಸ್ನೋಟಿಕರ್ ಇದ್ದಾರೆ.
ಸಾಫ್ಟ್‌ವೇರ್ ಪಾರ್ಕ್‌ಗಳಿಂದ ಪ್ರತಿಭಾ ಪಲಾಯನಕ್ಕೆ ತಡೆ
ಪ್ರವಾಸೋದ್ಯಮದ ಅವಕಾಶ ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ಉನ್ನತ ಗುಣಮಟ್ಟದ ಶೈಕ್ಷಣಿಕ ಕಲಿಕೆಗೆ ವ್ಯವಸ್ಥೆಗಳು ಸಜ್ಜಾಗಬೇಕು. ಘಟ್ಟದ ಮೇಲ್ಭಾಗ ಮತ್ತು ಕರಾವಳಿ ಭಾಗದಲ್ಲಿ ಪ್ರತ್ಯೇಕ ಸಾಫ್ಟ್‌ವೇರ್ ಪಾರ್ಕ್‌ಗಳು ನಿರ್ಮಾಣವಾದರೆ ದೊಡ್ಡ ಪ್ರಮಾಣದಲ್ಲಿ ಪ್ರತಿಭಾ ಪಲಾಯನ ತಪ್ಪಿಸಬಹುದು
ಸಂಪುಟದಿಂದ ಜಮೀರ್ ಕೈಬಿಡಿ
ಕಾಂಗ್ರೆಸ್ ನೂತನ ಶಿಕ್ಷಣ ನೀತಿ ರದ್ದುಗೊಳಿಸಿ, ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುತ್ತಿದೆ. ಆದರೆ ನೂತನ ಶಿಕ್ಷಣ ನೀತಿಯನ್ನೇ ಪುನಃ ಜಾರಿಗೊಳಿಸಬೇಕೆಂದು ರಾಜ್ಯಾದ್ಯಂತ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದ್ದೇವೆ
ವಾಹನಗಳ ಅಬ್ಬರ, ಹೆದ್ದಾರಿ ಕಾಮಗಾರಿಗೆ ತೊಡಕು
ಶಿರಸಿ-ಕುಮಟಾ ರಸ್ತೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯ ಕಳೆದ ಎರಡು ವರ್ಷಗಳಿಂದ ನಡೆದುಕೊಂಡು ಬಂದಿದೆ. ಇಲ್ಲಿಯ ಪ್ರತಿಕೂಲ ಹವಾಮಾನ ಪರಿಸ್ಥಿತಿ ಕಾಮಗಾರಿಯ ನಿರೀಕ್ಷಿತ ವೇಗವನ್ನು ಅರ್ಧಕ್ಕಿಳಿಸಿದೆ.
ಇಸ್ರೇಲ್ ದಾಳಿ ನಿಲ್ಲಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಸಲಿ
ನಿರಂತರ ದಾಳಿ ನಡೆಸುತ್ತಿರುವ ಇಸ್ರೇಲಿಗೆ ಯಾವುದೇ ದೇಶ ನೆರವು ನೀಡಬಾರದು. ಇದಕ್ಕೆ ಆರ್ಥಿಕ ದಿಗ್ಬಂಧನ ವಿಧಿಸಬೇಕೆಂದು ಆಗ್ರಹಿಸಿದೆ.
  • < previous
  • 1
  • ...
  • 486
  • 487
  • 488
  • 489
  • 490
  • 491
  • 492
  • 493
  • 494
  • ...
  • 498
  • next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved