• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಪ್ರತಿ ಪ್ರಜೆಗೂ ಸಂವಿಧಾನ ಪರಿಚಯ ಇರಲಿ: ಆರ್.ವಿ. ದೇಶಪಾಂಡೆ
ಹಳಿಯಾಳದಲ್ಲಿ ಸಂವಿಧಾನ ಜಾಗೃತಿ ಜಾಥಾಕ್ಕೆ ಶಾಸಕ ಆರ್.ವಿ. ದೇಶಪಾಂಡೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನದ ಪರಿಚಯ ಇರಬೇಕು ಎಂದರು.
ಕಾಂಗ್ರೆಸ್ ಆಡಳಿತ ಇರುವವರೆಗೂ ಪಂಚ ಗ್ಯಾರಂಟಿ ಜಾರಿಯಲ್ಲಿರುತ್ತದೆ
ಹಳಿಯಾಳದ ತಾಲೂಕು ಆಡಳಿತ ಸೌಧದಲ್ಲಿ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರು ಸಿದ್ದಿ ಸಮುದಾಯದವರಿಗೆ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮುರ್ಡೇಶ್ವರ-ಬೆಂಗಳೂರು ಹೊಸ ಬಸ್ಸು ಉದ್ಘಾಟನೆ
ಮುರ್ಡೇಶ್ವರ ಬೆಂಗಳೂರು ಎರಡು ನಾನ್ ಎಸಿ ಸ್ಲೀಪಿಂಗ್ (ಪಲ್ಲಕ್ಕಿ) ಬಸ್‌ ಸೇವೆ ಆರಂಭಿಸಲಾಗಿದ್ದು, ಸಚಿವ ಮಂಕಾಳು ವೈದ್ಯ ಅವರು ಭಟ್ಕಳದಲ್ಲಿ ಫೆ. 3ರಂದು ಚಾಲನೆ ನೀಡಿದರು.
ಸ್ವರ್ಣವಲ್ಲೀ ಮಠದಲ್ಲಿ ಫೆ. 18ರಿಂದ ಶಿಷ್ಯ ಸ್ವೀಕಾರ ಮಹೋತ್ಸವ
ಶಿರಸಿ ತಾಲೂಕಿನ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಶಿಷ್ಯ ಸ್ವೀಕಾರ ಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಫೆ. 18ರಿಂದ 23ರ ವರೆಗೆ ನಡೆಯಲಿದೆ. ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಉತ್ತರಾಧಿಕಾರಿಯಾಗಿ ಯಲ್ಲಾಪುರ ತಾಲೂಕಿನ ಈರಾಪುರದ ವೇ. ನಾಗರಾಜ ಭಟ್ಟ ಅವರನ್ನು ಸ್ವೀಕರಿಸಲಿದ್ದಾರೆ.
ಬೆಂಗಳೂರು ಹೋರಾಟಕ್ಕೆ ಹಳಿಯಾಳ ಕಬ್ಬು ಬೆಳೆಗಾರರ ಬೆಂಬಲ
ರಾಜ್ಯ ಕಬ್ಬು ಬೆಳೆಗಾರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫೆ. 6ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಚಳವಳಿಗೆ ಹಳಿಯಾಳ ತಾಲೂಕು ಕಬ್ಬು ಬೆಳೆಗಾರರ ಸಂಘ ಸಂಪೂರ್ಣ ಬೆಂಬಲ ಘೋಷಿಸಿದೆ. ಹೋರಾಟದಲ್ಲಿ ಹಳಿಯಾಳ ತಾಲೂಕಿನ ಹೆಚ್ಚಿನ ರೈತರು ಪಾಲ್ಗೊಳ್ಳುವಂತೆ ಕಬ್ಬು ಬೆಳೆಗಾರರ ಸಂಘ ಕರೆ ನೀಡಿದೆ.
ಆಡ್ವಾಣಿಗೆ ಹೆಗಡೆ ಜತೆ ಸ್ನೇಹ, ಉತ್ತರ ಕನ್ನಡಕ್ಕೆ ಬೆಸೆದ ನಂಟು
ಭಾರತರತ್ನ ಗೌರವಕ್ಕೆ ಭಾಜನರಾಗಿರುವ ಲಾಲ್‌ಕೃಷ್ಣ ಆಡ್ವಾಣಿ ಅವರಿಗೆ ಉತ್ತರ ಕನ್ನಡದ ನಂಟಿದೆ. ಹೀಗಾಗಿ ಜಿಲ್ಲೆಯ ಅವರ ಅಭಿಮಾನಿಗಳು ಸಂಭ್ರಮ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಜತೆ ಆಡ್ವಾಣಿ ಅವರಿಗೆ ಸ್ನೇಹವಿತ್ತು.
ಕೋಸ್ಟ್‌ಗಾರ್ಡ್‌ನಿಂದ ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ
ಗೋವಾ, ಕಾರವಾರದ ಅರಬ್ಬಿ ಸಮುದ್ರದಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್‌ನಿಂದ ಮೀನುಗಾರರ ರಕ್ಷಣೆಯ ಅಣಕು ಕಾರ್ಯಾಚರಣೆ ನಡೆಯಿತು. ಕೋಸ್ಟ್ ಗಾರ್ಡ್ ಹೇಗೆ ಕೆಲಸ ಮಾಡುತ್ತದೆ? ದಾಳಿಕೋರರನ್ನು ಹಿಮ್ಮೆಟ್ಟಿಸುತ್ತದೆ? ಎನ್ನುವುದನ್ನು ನೈಜ ಗುಂಡಿನ ಚಕಮಕಿ ಮೂಲಕ ತೋರಿಸಲಾಯಿತು.
ಇತರರ ಸಾಧನೆ ನಮ್ಮ ಸಾಧನೆಗೆ ಪ್ರೇರಣೆಯಾಗಲಿ: ಡಾ. ವಿಜಯಲಕ್ಷ್ಮೀ ನಾಯ್ಕ
ಹೊನ್ನಾವರ ತಾಲೂಕಿನ ಖರ್ವಾ-ಕೊಳಗದ್ದೆ ಶ್ರೀ ಸಿದ್ಧಿವಿನಾಯಕ ವಿವಿಧೋದ್ದೇಶ ವಿದ್ಯಾ ಪ್ರಸಾರ ಮಂಡಳಿಯ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆಯ ಪ್ರತಿಭೋತ್ಸವ ನಡೆಯಿತು. ಶಾಲೆಗೆ ಸೇವೆ ಸಲ್ಲಿಸಿದವರನ್ನು ಗೌರವಿಸಲಾಯಿತು.
ಕೊಪ್ಪದಲ್ಲಿ ಅಕ್ರಮ ಮದ್ಯ ವಿರುದ್ಧ ಪ್ರತಿಭಟನೆ
ಅಕ್ರಮ ಮದ್ಯ ಮಾರಾಟ ವಿರುದ್ಧ ಶಿರಸಿ ತಾಲೂಕಿನ ಉಂಚಳ್ಳಿ ಗ್ರಾಪಂ ವ್ಯಾಪ್ತಿಯ ಕೊಪ್ಪದಲ್ಲಿ ಮಹಿಳೆಯರು ಸಿಡಿದೆದ್ದಿದ್ದಾರೆ. ಶಿರಸಿ-ಚಂದ್ರಗುತ್ತಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಯಕ್ಷಗಾನದಲ್ಲಿ ಪರಕಾಯ ಪ್ರವೇಶ ವಿಶೇಷ: ರಾಘವೇಶ್ವರ ಶ್ರೀ
ಯಕ್ಷಗಾನದಲ್ಲಿ ಪರಕಾಯ ಪ್ರವೇಶ ವಿಶೇಷವಾಗಿದೆ. ಕಲಾವಿದ ಒಂದಷ್ಟು ಸಮಯ ಅಸಾಮಾನ್ಯ ವ್ಯಕ್ತಿತ್ವದ ಪರಕಾಯ ಪ್ರವೇಶಿಸಿ ಗಮನ ಸೆಳೆಯುತ್ತಾರೆ.
  • < previous
  • 1
  • ...
  • 487
  • 488
  • 489
  • 490
  • 491
  • 492
  • 493
  • 494
  • 495
  • ...
  • 544
  • next >
Top Stories
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved