• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐದು ತಿಂಗಳಿಂದ ಕ್ಷೀರಭಾಗ್ಯ ಯೋಜನೆ ಸ್ಥಗಿತ!
ಹಾಲಿನ ಉತ್ಪಾದನೆಯ ಕೊರತೆಯಾದ ಕಾರಣ ಪೌಡರ್ ತಯಾರಿಸುವ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಮಹಾಮಂಡಳದಿಂದಲೂ ಪೂರೈಕೆಯಾಗುತ್ತಿಲ್ಲ.
ಲಿಂಗದಬೈಲ್ ಹೋಮ್ ಸ್ಟೇ ವಿರುದ್ಧ ಇಂದು ಸಿದ್ದಿಗಳ ಪ್ರತಿಭಟನೆ
ಹೋಮ್ ಸ್ಟೇ ನಿರ್ಮಾಣಕ್ಕೆ ಸರ್ಕಾರ ಬಿಡುಗಡೆ ಮಾಡಿದ ಅನುದಾನ ದುರ್ಬಳಕೆಯಾಗಿದ್ದು, ಹಿರಿಯ ಅಧಿಕಾರಿಗಳೂ ಈ ಅವ್ಯವಹಾರದಲ್ಲಿ ಭಾಗಿಯಾಗಿರುವ ಶಂಕೆ ಇದೆ.
ಉತ್ತರ ಕನ್ನಡ ಜಿಲ್ಲೆಯ ಮರಳು ಸಮಸ್ಯೆಗೆ ಪರಿಹಾರ ಕೈಗೊಳ್ಳಿ
ಜಿಲ್ಲೆಯಲ್ಲಿ ಕಂಡುಬರುತ್ತಿರುವ ಮರಳು ಸಮಸ್ಯೆ ಪರಿಹರಿಸಲು ಆದಷ್ಟು ಶೀಘ್ರದಲ್ಲಿ ಸೂಕ್ತ ನಿರ್ಧಾರ ಕೈಗೊಂಡು, ಜನರಿಗೆ ಕಡಿಮೆ ದರದಲ್ಲಿ, ಸಾಕಷ್ಟು ಪ್ರಮಾಣದಲ್ಲಿ ಮರಳು ವಿತರಿಸಲು ಅಗತ್ಯಕ್ರಮ ಕೈಗೊಳ್ಳಬೇಕು.
ಶಿಥಿಲಾವಸ್ಥೆಯಲ್ಲಿ ಭೈರುಂಬೆ ಗ್ರಾಮ ಲೆಕ್ಕಾಧಿಕಾರಿ ಕಾರ್ಯಾಲಯ
ಭೈರುಂಬೆ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗೆ ಹೊಸ ಕಟ್ಟಡ ಅನಿವಾರ್ಯವಾಗಿದೆ. ಹಳೆಯ ಕಟ್ಟಡ ದುರಸ್ತಿ ಮಾಡುವ ಸ್ಥಿತಿಯಲ್ಲಿಲ್ಲ. ಜಾಗದ ಸಮಸ್ಯೆಯಿಲ್ಲ. ಗ್ರಾಪಂಗೆ ಸೇರಿದ ಜಾಗವಿದೆ.
ನಿಗದಿತ ಅವಧಿಯೊಳಗೆ ಸಕಾಲ ಸೇವೆ: ಉತ್ತರ ಕನ್ನಡ ಜಿಲ್ಲೆ ರಾಜ್ಯಕ್ಕೆ ಮೊದಲು
ಸಕಾಲ ಯೋಜನೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ನಿಗದಿಪಡಿಸಿದ ಅವಧಿಗೂ ಮುಂಚೆಯೇ ತ್ವರಿತವಾಗಿ ಇತ್ಯರ್ಥಪಡಿಸಿ, ಸಾರ್ವಜನಿಕರಿಗೆ ಸೇವೆ ಒದಗಿಸುವಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯಕ್ಕೆ ಒಂದನೇ ಸ್ಥಾನದಲ್ಲಿದೆ.
ಅರಣ್ಯಾಧಿಕಾರಿ ಎಸ್.ಜಿ. ಹೆಗಡೆ ಬೀಳ್ಕೊಡುಗೆ
೩೯ ವರ್ಷಗಳ ಕಾಲ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವುದು ಅಷ್ಟೊಂದು ಸುಲಭವಲ್ಲ. ಈ ಹಿನ್ನೆಲೆಯಲ್ಲಿ ಎಸ್.ಜಿ. ಹೆಗಡೆಗೆ ಅವರ ಪತ್ನಿ ನೀಡಿದ ಸಹಕಾರ ಹಾಗೂ ತ್ಯಾಗ ಮನೋಭಾವಕ್ಕೆ ಇಲಾಖೆ ಸಂಪೂರ್ಣ ಋಣಿಯಾಗಿದೆ.
ದಾಂಡೇಲಿಯಲ್ಲಿ ಫೆಬ್ರುವರಿ 17,18ರಂದು ಹಾರ್ನ್‌ಬಿಲ್‌ ಹಬ್ಬ
ಫೆ. 17,18ರಂದು ನಗರದ ಹಾರ್ನ್‌ಬಿಲ್‌ ಭವನದಲ್ಲಿ ಹಾರ್ನ್‌ಬಿಲ್‌ ಹಬ್ಬ ಆಯೋಜಿಸಲಾಗಿದೆ. ರಾಜ್ಯ ವಿವಿಧ ಭಾಗದಿಂದ ಭಾಗವಹಿಸುವ ಹಕ್ಕಿ ಪ್ರಿಯರಿಗೆ ಆನ್‌ಲೈನ್ ಹಾಗೂ ಸ್ಥಳೀಯರಿಗೆ ನೇರ ನೋಂದಣಿಗೆ ಅವಕಾಶ ಕಲ್ಪಿಸಲು ಯೋಚನೆಯೂ ಇದೆ.
ಹಳಿಯಾಳ ಪುರಸಭೆ ನಾಮನಿರ್ದೇಶಿತ ಸದಸ್ಯತ್ವಕ್ಕೆ ಫೈಪೋಟಿ
ಪುರಸಭೆ ನಾಮನಿರ್ದೇಶಿತ ಸದಸ್ಯತ್ವ ಸ್ಥಾನ ಪಡೆಯಲು ಹಳಿಯಾಳ ಕಾಂಗ್ರೆಸ್ ವಲಯದಲ್ಲಿ ಪೈಪೋಟಿ ಆರಂಭಗೊಂಡಿದ್ದು, ಮತ್ತೊಮ್ಮೆ ಸದಸ್ಯತ್ವ ಹುದ್ದೆ ಗಿಟ್ಟಿಸಲು ಹಳೆಯ ಮುಖಗಳು ಕಸರತ್ತು ಆರಂಭಿಸಿದ್ದಾರೆ.
ದೇವರ ಬೃಹತ್‌ ಮೂರ್ತಿ ಕದ್ದು ಮನೆ ಹಿಂದೇ ಪ್ರತಿಷ್ಠಾಪಿಸಿದ ಭೂಪ
ಹಿಚ್ಕಡದಲ್ಲಿ ಮೈದಾನ ಎದುರಿನ ಗೊಂಬಳಿ ಮರದ ಕೆಳಗೆ ಅನಾದಿಕಾಲದಿಂದಲೂ ಶ್ರೀ ಮಹಾಸತಿ ವಿಗ್ರಹವಿತ್ತು. ಇದನ್ನು ಈ ಭಾಗದ ಜನತೆ ಭಕ್ತಿಯಿಂದ ಮಾಸ್ತಿಮನೆ ಎಂದೂ ಕರೆಯುತ್ತಿದ್ದರು.
ವಿದೇಶಿ ಸಂಸ್ಕೃತಿ ಭಾರತಕ್ಕೆ ಕಾಲಿಟ್ಟಿರುವುದು ಅಪಾಯದ ಸೂಚನೆ
ಮಾಜದಲ್ಲಿ ಇಂದು ಕಂದಕವೇ ಹೆಚ್ಚುತ್ತಿದ್ದು, ನಾವು ವಿದೇಶಿ ಸಂಸ್ಕೃತಿ ಆಚರಿಸ ತೊಡಗಿದ್ದೇವೆ. ಅಲ್ಲಿ ತಂದೆ-ತಾಯಿ, ಗುರು-ಶಿಷ್ಯರ ಸಂಬಂಧವೇ ತಿಳಿದಿಲ್ಲ. ಮಗು ಜನ್ಮತಾಳಿ ದೊಡ್ಡದಾಗುತ್ತಿದ್ದಂತೆಯೇ ತಂದೆ-ತಾಯಿಯರ ಸಂಪರ್ಕ ಇಲ್ಲವಾಗುತ್ತದೆ. ಇದು ನಮ್ಮ ಭಾರತಕ್ಕೂ ಕಾಲಿಡುತ್ತಿದ್ದು ಅಪಾಯದ ಸೂಚನೆ.
  • < previous
  • 1
  • ...
  • 488
  • 489
  • 490
  • 491
  • 492
  • 493
  • 494
  • 495
  • 496
  • ...
  • 544
  • next >
Top Stories
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved