• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರವಾರ ಮೆಡಿಕಲ್ ಕಾಲೇಜಿಗೆವೈದ್ಯ ಮಾಡುವರೇ ಸರ್ಜರಿ
ಸುಸಜ್ಜಿತ ಆಸ್ಪತ್ರೆಗಾಗಿ ಹೋರಾಟ ಮಾಡುತ್ತಿದ್ದಾರೆ. ನಾವು ಮೊದಲು ಈ ಕಾಲೇಜನ್ನು ಸಮಗ್ರ ಅಭಿವೃದ್ಧಿ ಮಾಡಿಕೊಂಡು ಬಳಿಕ ಹೊನ್ನಾವರ ಅಥವಾ ಕುಮಟಾ ಭಾಗದಲ್ಲಿ ಮತ್ತೊಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಯೋಚಿಸಿದ್ದೇವೆ.
ಡಿಸಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ
ಡಿಸಿ ಗಂಗೂಬಾಯಿ ಅವರ ಫೋಟೊ ಪ್ರೊಫೈಲ್‌ಗೆ ಹಾಕಲಾಗಿದೆ. ಉಳಿದಂತೆ ಡಿಸಿ ಕಚೇರಿ ಹೊರಭಾಗದ, ಬೀಚ್ ಫೋಟೊ ಕೂಡಾ ಖಾತೆಯಲ್ಲಿದೆ
ವಿಪಕ್ಷಗಳಿಗೆ ಟೀಕಿಸಲು ಏನೂ ಸಿಗುತ್ತಿಲ್ಲ
೨೦೧೮ರಿಂದಲೂ ಅಕ್ರಮವಾಗಿ ಸ್ಪಿರಿಟ್ ಹೋಗುತ್ತಿದೆ ಎನ್ನುವುದು ತಮ್ಮ ಗಮನಕ್ಕೆ ಬಂದಿದೆ. ಅದಕ್ಕೆ ಸಾಕ್ಷಿಯನ್ನೂ ಕೆಲವೇ ದಿನದಲ್ಲಿ ನೀಡುತ್ತೇವೆ.
ಶಿಕ್ಷಣ ಇಲಾಖೆಯೊಂದಿಗೆ ಪಿಯುಸಿ ಸೇರಿಸುವ ಯತ್ನ
ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟ. ಪ್ರತ್ಯೇಕ ಇಲಾಖೆ ಇದ್ದರೆ ಮಾತ್ರ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ. ಈ ಹಂತದಲ್ಲಿಯೇ ಅವರ ಭವಿಷ್ಯ ನಿರ್ಣಯವಾಗುವ ಕಾರಣ ಶಿಕ್ಷಣ ಇಲಾಖೆಯಿಂದ ಬೇರ್ಪಟ್ಟು ಪ್ರತ್ಯೇಕ ಇಲಾಖೆ ಆಗಬೇಕು
ಜನರ ಕೆಲಸ ಮಾಡಿ, ಇಲ್ಲವೇ ಜಿಲ್ಲೆ ಬಿಟ್ಟು ತೊಲಗಿ
ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದವರ ಮನೆಯ ಬಾಗಿಲಿಗೆ ತೆರಳಿ ಅವರ ಕುಂದು-ಕೊರತೆ ಆಲಿಸಲು ಅಧಿಕಾರಿಗಳನ್ನು ಅವರ ಮನೆಗೆ ಕಳುಹಿಸಿ ಮಾಹಿತಿ ಸಂಗ್ರಹಿಸುವ ವಿನೂತನ ಕಾರ್ಯಕ್ರಮ ಜಾರಿಗೆ
ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದ ಸ್ಪಿರಿಟ್ ಶುದ್ಧ: ಪ್ರಯೋಗಾಲಯ ವರದಿ
೩೦ ಸಾವಿರ ಲೀ. ಸ್ಪಿರಿಟ್‌ನಿಂದ ೯೦ ಸಾವಿರ ಲೀ. ಭಾರತೀಯ ಮದ್ಯವನ್ನು (ಅಂದಾಜು ೧೦,೫೦೦ಪೆಟ್ಟಿಗೆ) ತಯಾರಿಸಬಹುದಾಗಿದ್ದು, ಇದರ ಮೌಲ್ಯ ₹ ೩.೬೬ ಕೋಟಿಯಾಗಿದೆ
ಡಿ. 9,10ರಂದು ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ ಅಧಿವೇಶನ
ಗಮಕ ವಾಚನ, ವಿಚಾರ ಗೋಷ್ಠಿ, ಪ್ರಶಸ್ತಿ ಪ್ರದಾನ, ತಾಳಮದ್ದಲೆ, ಬಹುಭಾಷಾ ಕವಿಗೋಷ್ಠಿ ಮುಂತಾದವು ನಡೆಯಲಿವೆ.
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ತಾಳಿ, ಕಾಲುಂಗುರ ತೆಗೆಸಿದ್ದು ಖಂಡನೀಯ: ರೂಪಾಲಿ ನಾಯ್ಕ
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ನಮ್ಮ ನಂಬಿಕೆ, ಆಚಾರ, ಸಂಪ್ರದಾಯಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ.
ಭಾರತಕ್ಕೆ ಆಧ್ಯಾತ್ಮಿಕ ಶಿಕ್ಷಣ ಅವಶ್ಯ
ನಾವು ಇಂದ್ರೀಯಗಳ ಬೇಕುಗಳನ್ನು ಈಡೇರಿಸುತ್ತ ಅದರ ದಾಸರಾಗಿ ಕೆಲಸ‌ ಮಾಡುತ್ತೇವೆ. ಆದರೇ ಆತ್ಮ‌ ಕೇಳಿರುವುದನ್ನು ಕೊಟ್ಟಿದ್ದೆವೆಯೇ
ಆ್ಯಂಬುಲೆನ್ಸ್‌ನಲ್ಲಿ ಗಂಡು ಮಗುವಿಗೆ ಜನ್ಮ
ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಸಮುದಾಯ ಆರೋಗ್ಯಾಧಿಕಾರಿ ಗಣೇಶ ನಾಯ್ಕ ಆ್ಯಂಬುಲೆನ್ಸ್‌ನಲ್ಲಿಯೇ ಹೆರಿಗೆ ಮಾಡಿಸಿ ಮಗು ಹಾಗೂ ತಾಯಿ ಜೀವ ಉಳಿಸಿದ್ದಾರೆ.
  • < previous
  • 1
  • ...
  • 489
  • 490
  • 491
  • 492
  • 493
  • 494
  • 495
  • 496
  • 497
  • 498
  • next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved