• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸ್‌ ಸೌಲಭ್ಯ ಕಲ್ಪಿಸಿಕೊಡುವಂತೆ ವಿದ್ಯಾರ್ಥಿಗಳಿಂದ ಹೊನ್ನಾವರದಲ್ಲಿ ಸಚಿವರಿಗೆ ಬೇಡಿಕೆ
ಸೂಕ್ತ ಸಮಯದಲ್ಲಿ ಬಸ್‌ ಸೌಲಭ್ಯ ಕಲ್ಪಿಸುವಂತೆ ಹೊನ್ನಾವರ ತಾಲೂಕಿನ ಕಡತೋಕಾ ಗ್ರಾಮದ ವಿದ್ಯಾರ್ಥಿಗಳು ಸಚಿವ ಮಂಕಾಳ ವೈದ್ಯ ಅವರಿಗೆ ಹೊನ್ನಾವರದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಮನವಿ ಮಾಡಿದ್ದಾರೆ.
ಜೀವಜಲ ಕಾರ್ಯಪಡೆ ಅಭಿವೃದ್ಧಿಪಡಿಸಿದ ಕೆರೆ, ಶಿರಸಿ ನಗರಸಭೆಯಿಂದ ಮೀನು ಸಾಕಾಣಿಕೆಗೆ ಹರಾಜು?
ಶಿರಸಿ ಜೀವಜಲ ಕಾರ್ಯಪಡೆ ಹೂಳೆತ್ತಿ ಅಭಿವೃದ್ಧಿಗೊಳಿಸಿರುವ ಕೆರೆಗಳನ್ನು ಮೀನು ಸಾಕಾಣಿಕೆದಾರರಿಗೆ ಟೆಂಡರ್ ಮೂಲಕ ನೀಡಲು ನಗರಸಭೆ ಮುಂದಾಗಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಎಲ್ಲರ ಹಿತಕಾಯುವ ಚಿಂತನೆಯೊಂದಿಗೆ ಅಸ್ತಿತ್ವ ಉಳಿಸಿಕೊಂಡ ಹವ್ಯಕ
ಋಷಿ ಮತ್ತು ಕೃಷಿ ಪ್ರಧಾನವಾದ ಹವ್ಯಕರ ಪರಂಪರೆ ಎಲ್ಲರ ಹಿತಕಾಯುವ ಚಿಂತನೆಯೊಂದಿಗೆ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ ಎಂದು ಡಾ. ಜಿ.ಜಿ. ಹೆಗಡೆ ಕುಮಟಾ ಹೇಳಿದ್ದಾರೆ. ಯಲ್ಲಾಪುರದಲ್ಲಿ ನಡೆದ ವಿಪ್ರ ಸಮಾವೇಶದ ಗೋಷ್ಠಿಯಲ್ಲಿ ಅವರು ತಮ್ಮ ಚಿಂತನೆ ಮಂಡಿಸಿದ್ದಾರೆ.
ಚಿಕ್ಕಮಾವಳ್ಳಿ ಶಾಲೆಯಲ್ಲಿ ಸ್ಮಾರ್ಟ್‌ಕ್ಲಾಸ್‌ ಉದ್ಘಾಟನೆ
ಯಲ್ಲಾಪುರ ತಾಲೂಕಿನ ಚಿಕ್ಕಮಾವಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ೭೫ನೆಯ ವರ್ಷದ ಸಂಭ್ರಮದ ನಿಮಿತ್ತ ಹಲವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕ ಶಿವರಾಮ ಹೆಬ್ಬಾರ್ ಅವರು ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿದರು.
ದಾಂಡೇಲಿಯಲ್ಲಿ ಮನೆ ಹಂಚಿಕೆ ವಿಳಂಬ, ಲೋಕಸಭೆ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ
ಬಡ ಫಲಾನುಭವಿಗಳಿಂದ ಹಣ ಪಡೆದು ಮನೆ ಹಂಚದೇ ಗೃಹ ಮಂಡಳಿ ಸತಾಯಿಸುತ್ತಿದೆ, ಸಂಬಂಧಪಟ್ಟ ಇಲಾಖೆಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಹೀಗಾಗಿ ಲೋಕಸಭೆ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ದಾಂಡೇಲಿ ಹೋರಾಟ ಸಮಿತಿ ಹೇಳಿದೆ.
ನೌಕಾ ಸೇನೆಯಿಂದ ಬೆರಡೆ ರಸ್ತೆ ಬಂದ್‌, ಸಂಕಷ್ಟಕ್ಕೆ ಸಿಲುಕಿದ ರೈತರು
ಅಂಕೋಲಾ ತಾಲೂಕಿನ ಬೆರಡೆ ಗ್ರಾಮಕ್ಕೆ ತೆರಳಲು ಇದ್ದ ಕಾಲುದಾರಿಯನ್ನು ಬೆಲೆಕೇರಿಯ ಭಾರತೀಯ ನೌಕಾ ದಳದ ಅಧಿಕಾರಿಗಳು ಯಾವುದೇ ಸೂಚನೆ ನೀಡದೆ ಬಂದ್ ಮಾಡಿದ್ದಾರೆ.
ಪತ್ರಕರ್ತ ನಾಗರಾಜ ಭಟ್‌ಗೆ ಕೆ. ಶಾಮರಾವ್ ಪ್ರಶಸ್ತಿ ಪ್ರದಾನ
ಉತ್ತರ ಕನ್ನಡ ಜಿಲ್ಲಾ ಪತ್ರಿಕಾ ಮಂಡಳಿಯಿಂದ ನೀಡಲಾಗುವ ಕೆ. ಶಾಮರಾವ್ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ, ಸಿದ್ದಾಪುರದ ನಾಗರಾಜ ಭಟ್ ಅವರಿಗೆ ಪ್ರದಾನ ಮಾಡಲಾಯಿತು.
ಸಾಲು ಸಾಲು ರಜೆ, ಉತ್ತರ ಕನ್ನಡ ಪ್ರವಾಸಿ ತಾಣಕ್ಕೆ ಲಗ್ಗೆ ಇಟ್ಟ ಜನರು
ರಜೆ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳಲ್ಲಿ ಮೂರು ದಿನಗಳಿಂದ ಜನ ಜಂಗುಳಿ ಉಂಟಾಗಿದೆ. ಅದರಲ್ಲೂ ಮುರ್ಡೇಶ್ವರ, ಗೋಕರ್ಣ ಹಾಗೂ ದಾಂಡೇಲಿ, ಜೋಯಿಡಾ ತುಂಬಿ ತುಳುಕಿದೆ.
ಅಭಿವೃದ್ಧಿಗೆ ಪತ್ರಕರ್ತರೇ ಕಾರಣ: ಸಚಿವ ಮಂಕಾಳ ವೈದ್ಯ
ಜಿಲ್ಲೆಯ ಸಮಸ್ಯೆಗಳ ಬಗ್ಗೆ ಬರಹಗಳ ಮೂಲಕ ಗಮನ ಸೆಳೆದು ಅಭಿವೃದ್ಧಿಗೆ ಪತ್ರಕರ್ತರೇ ಕಾರಣರಾಗುತ್ತಿದ್ದಾರೆ. ಆದರೆ, ಆರ್ಥಿಕವಾಗಿ ಪತ್ರಕರ್ತರೇ ಹೆಚ್ಚು ಸಂಕಷ್ಟದಲ್ಲಿದ್ದಾರೆ.
ಬಿಜೆಪಿಯಲ್ಲಿ ಉತ್ತರ ಕನ್ನಡ ಟಿಕೆಟ್‌ಗಾಗಿ ಕಸರತ್ತು, ಭಾರೀ ಪೈಪೋಟಿ
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಅನಂತಕುಮಾರ ಹೆಗಡೆ ಟಿಕೆಟ್ ನೀಡಿಕೆ ಅನಿಶ್ಚಿತವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್‌ಗಾಗಿ ಭಾರಿ ಪೈಪೋಟಿ ಮುಂದುವರಿದಿದೆ.
  • < previous
  • 1
  • ...
  • 491
  • 492
  • 493
  • 494
  • 495
  • 496
  • 497
  • 498
  • 499
  • ...
  • 544
  • next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
ಈದ್‌ಮಿಲಾದ್‌ ವೇಳೆ ಪಾಕ್‌ ಪರ ಘೋಷಣೆ
2026ರ ಫೆ.7 ರಿಂದ ಟಿ20 ವಿಶ್ವಕಪ್‌ ಆರಂಭ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved