• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಗೆ ಅಕ್ರಮವಾಗಿ ಪಂಪ್ ಸೆಟ್ ಅಳವಡಿಸಿ ತೋಟ, ಗದ್ದೆಗೆ ನೀರು: ಆಕ್ರೋಶ
ಅರಣ್ಯದಂಚಿನಲ್ಲಿರುವ ಈ ಕೆರೆ ಏನಾದರೂ ಖಾಲಿಯಾದರೆ ಪ್ರಾಣಿ ಪಕ್ಷಿಗಳಿಗೂ ಕೂಡ ಕುಡಿಯಲು ನೀರಿಲ್ಲಂತಾಗಿ ತೊಂದರೆ ಅನುಭವಿಸಬೇಕಾಗುತ್ತದೆ, ಹಾಗಾಗಿ ತಕ್ಷಣ ಈ ಬಗ್ಗೆ ಸಂಬಂಧಿಸಿ ಅಧಿಕಾರಿಗಳು ಪರಿಶೀಲಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹ
ಸರ್ಕಾರಿ ಶಾಲೆ ಅಭಿವೃದ್ಧಿಗೆ ಮೊದಲ ಆದ್ಯತೆ
ಗಂಗೆಕೊಳ್ಳ ಶಾಲೆಯು ಪಟ್ಟಣದಿಂದ ಬಹಳ ದೂರದಲ್ಲಿದೆ. ಆದರೆ ಇಲ್ಲಿನ ಗ್ರಾಮಸ್ಥರು ಶಿಕ್ಷಣಕ್ಕೆ ನೀಡುತ್ತಿರುವ ಪ್ರಾಧಾನ್ಯತೆ ಎಲ್ಲರಿಗೂ ಮಾದರಿಯಾಗುವಂತಿದೆ.
ಮನುಷ್ಯಲೋಕದ ಸಂಪರ್ಕವೇ ಇಲ್ಲದಂತೆ ಬದುಕುತ್ತಿದ್ದೇವೆ: ಕಾಯ್ಕಿಣಿ
ಬೆಳಗ್ಗೆ ಎದ್ದು ಮೊಬೈಲ್ ಮೂಲಕ ಗುಡ್ ಮಾರ್ನಿಂಗ್ ಹೇಳುವವರು ಎದುರಿಗೆ ಸಿಕ್ಕರೂ ಒಂದು ಸಣ್ಣ ನಗುವನ್ನು ಬೀರುವುದಿಲ್ಲ. ಇಂತಹ ಕಾಲಘಟ್ಟದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುವ ಮನಸ್ಥಿತಿ ಬೇಕಿದೆ
ಇಂದಿನಿಂದ ಅಯುತ ಚಂಡಿಕಾ ಮಹಾಯಾಗ, ಮಹಾರುದ್ರಾನುಷ್ಠಾನ
ಜ. ೨೪ರಂದು ಗಣಹವನ, ಪವಮಾನ ಹೋಮ, ದುರ್ಗಾ ಮೂಲಮಂತ್ರ ಹೋಮ, ಧ್ವಜಾಧಿವಾಸ ಹೋಮ, ರಾಕ್ಷೋಘ್ನ-ವಾಸ್ತು ವಿಧಾನಗಳು, ಉತ್ಸವ, ಬಲಿ ಮುಂತಾದವು ನಡೆಯಲಿದೆ. ಜ. ೨೫ರಂದು ಅಥರ್ವಶೀರ್ಷ ಹವನ, ಬ್ರಹ್ಮಣಸ್ಪತಿಸೂಕ್ತ ಹವನ, ಸುಹಾಸಿನಿಯರಿಂದ ಕುಂಕುಮಾರ್ಚನೆ
ಎಮಿಷನ್ ಟೆಸ್ಟ್‌ಗೆ ಸಂಚಾರಿ ವಾಹನ
ಪ್ರತಿ ವಾಹನದ ಮಾಲೀಕ ಹೊಸ ವಾಹನ ಖರೀದಿಯ ೧ ವರ್ಷದ ಬಳಿಕ, ಆ ವಾಹನ ಎಷ್ಟು ಪ್ರಮಾಣದಲ್ಲಿ ಹೊಗೆ ಹೊರ ಸೂಸುತ್ತಿದೆ. ಪೆಟ್ರೋಲ್ ವಾಹನಗಳಲ್ಲಿ ಹೈಡೋ ಕಾರ್ಬನ್, ಕಾರ್ಬನ್ ಮೋನಾಕ್ಸೆಡ್ ಹೆಚ್ಚಿನ ಪ್ರಮಾಣ ಹೊರ ಬರುತ್ತಿದೆಯೋ ಅಥವಾ ಡಿಸೇಲ್ ವಾಹನದಲ್ಲಿ ಹೊಗೆ ದಟ್ಟಣೆ ಪ್ರಮಾಣ ಹೆಚ್ಚಿದೆಯೋ ಅಥವಾ ಕಡಿಮೆ ಪ್ರಮಾಣದಲ್ಲಿ ಹೊಗೆ ಹೊರ ಸೂಸುತ್ತಿದೆಯೋ ಎನ್ನುವುದನ್ನು ಪರೀಕ್ಷೆ ಮಾಡಿಸಲೇಬೇಕು.
ಹವ್ಯಕರ ಆಚಾರ-ವಿಚಾರ ಉಳಿದ‌ ಸಮುದಾಯಗಳಿಗೂ ಪ್ರೇರಣೆ‌
ಶಿಕ್ಷಣದಿಂದ‌ ಸಮಾಜದ ಪರಿವರ್ತನೆ ಆಗುತ್ತದೆ. ಅದರ ಜತೆಗೆ ಸಂಸ್ಕಾರ ನೋಡಿ ಕಲಿತರೂ ಅದರಿಂದಲೂ ಬದಲಾವಣೆ ಆಗುತ್ತದೆ. ಹವ್ಯಕರು ಸಂಸ್ಕೃತಿ ಅನೇಕ ಜನರಿಗೆ, ‌ಸಮುದಾಯಕ್ಕೆ‌ ಮಾದರಿ
7ನೇ ವೇತನ ಆಯೋಗಕ್ಕೆ ಆಗ್ರಹಿಸಿ ಮನವಿ
ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್ಎಸ್) ಕೂಡಲೇ ಜಾರಿಗೊಳಿಸಬೇಕು.ಈ ಯೋಜನೆಗಳನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕು
ಅಯೋಧ್ಯೆ ಒಂದು ವೀರೋಚಿತ ಇತಿಹಾಸ: ಸಂಸದ ಅನಂತಕುಮಾರ ಹೆಗಡೆ
ಮೂರವರೆ ಲಕ್ಷ ಜನರ ಬಲಿ ತೆಗೆದುಕೊಂಡ 500 ವರ್ಷಗಳ ಸುದೀರ್ಘ ಹೋರಾಟ ಇಂದು ತಾರ್ಕಿಕ ಅಂತ್ಯಕಂಡಿದೆ. ರಾಮ ಎಂಬ ಮಂತ್ರಕ್ಕೆ ಭಾವನೆಗಳು ಭಿತ್ತಿದಾಗ ಅದು ರಣಮಂತ್ರವಾಗುತ್ತೆ.
ಕಾಂಗ್ರೆಸ್‌ ಕಾರ್ಯಕರ್ತರಿಂದ ಶಿರಸಿಯಲ್ಲಿ ಪ್ರಭು ಶ್ರೀರಾಮನಿಗೆ ಪೂಜೆ
ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರತಿಷ್ಠಾಪನೆ ಹಾಗೂ ಮಂದಿರದ ಉದ್ಘಾಟನೆ ನಡೆಯುತ್ತಿದ್ದರೆ ನಗರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರಭು ಶ್ರೀರಾಮನಿಗೆ ಪೂಜೆ ಸಲ್ಲಿಸಿದರು. ರಾಮ ದೇವಾಲಯಕ್ಕೆ ತೆರಳಿ ಪುಷ್ಪಾರ್ಚನೆ ಮಾಡಿದರು.
ಭಟ್ಕಳ ತಾಲೂಕಿನಲ್ಲಿ ಮೊಳಗಿದ ಜೈ ಶ್ರೀರಾಮ ಘೋಷಣೆ
ಭಟ್ಕಳ ತಾಲೂಕಿನಾದ್ಯಂತ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಮತ್ತು ಶ್ರೀರಾಮ ಲಲ್ಲಾನ ಪ್ರತಿಷ್ಠಾಪನೆಯ ಸಂಭ್ರಮವನ್ನು ಅದ್ಧೂರಿಯಾಗಿ ಆಚರಿಸಲಾಯಿತು.
  • < previous
  • 1
  • ...
  • 495
  • 496
  • 497
  • 498
  • 499
  • 500
  • 501
  • 502
  • 503
  • ...
  • 543
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved