ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆರೆಗೆ ಅಕ್ರಮವಾಗಿ ಪಂಪ್ ಸೆಟ್ ಅಳವಡಿಸಿ ತೋಟ, ಗದ್ದೆಗೆ ನೀರು: ಆಕ್ರೋಶ
ಅರಣ್ಯದಂಚಿನಲ್ಲಿರುವ ಈ ಕೆರೆ ಏನಾದರೂ ಖಾಲಿಯಾದರೆ ಪ್ರಾಣಿ ಪಕ್ಷಿಗಳಿಗೂ ಕೂಡ ಕುಡಿಯಲು ನೀರಿಲ್ಲಂತಾಗಿ ತೊಂದರೆ ಅನುಭವಿಸಬೇಕಾಗುತ್ತದೆ, ಹಾಗಾಗಿ ತಕ್ಷಣ ಈ ಬಗ್ಗೆ ಸಂಬಂಧಿಸಿ ಅಧಿಕಾರಿಗಳು ಪರಿಶೀಲಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹ
ಸರ್ಕಾರಿ ಶಾಲೆ ಅಭಿವೃದ್ಧಿಗೆ ಮೊದಲ ಆದ್ಯತೆ
ಗಂಗೆಕೊಳ್ಳ ಶಾಲೆಯು ಪಟ್ಟಣದಿಂದ ಬಹಳ ದೂರದಲ್ಲಿದೆ. ಆದರೆ ಇಲ್ಲಿನ ಗ್ರಾಮಸ್ಥರು ಶಿಕ್ಷಣಕ್ಕೆ ನೀಡುತ್ತಿರುವ ಪ್ರಾಧಾನ್ಯತೆ ಎಲ್ಲರಿಗೂ ಮಾದರಿಯಾಗುವಂತಿದೆ.
ಮನುಷ್ಯಲೋಕದ ಸಂಪರ್ಕವೇ ಇಲ್ಲದಂತೆ ಬದುಕುತ್ತಿದ್ದೇವೆ: ಕಾಯ್ಕಿಣಿ
ಬೆಳಗ್ಗೆ ಎದ್ದು ಮೊಬೈಲ್ ಮೂಲಕ ಗುಡ್ ಮಾರ್ನಿಂಗ್ ಹೇಳುವವರು ಎದುರಿಗೆ ಸಿಕ್ಕರೂ ಒಂದು ಸಣ್ಣ ನಗುವನ್ನು ಬೀರುವುದಿಲ್ಲ. ಇಂತಹ ಕಾಲಘಟ್ಟದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುವ ಮನಸ್ಥಿತಿ ಬೇಕಿದೆ
ಇಂದಿನಿಂದ ಅಯುತ ಚಂಡಿಕಾ ಮಹಾಯಾಗ, ಮಹಾರುದ್ರಾನುಷ್ಠಾನ
ಜ. ೨೪ರಂದು ಗಣಹವನ, ಪವಮಾನ ಹೋಮ, ದುರ್ಗಾ ಮೂಲಮಂತ್ರ ಹೋಮ, ಧ್ವಜಾಧಿವಾಸ ಹೋಮ, ರಾಕ್ಷೋಘ್ನ-ವಾಸ್ತು ವಿಧಾನಗಳು, ಉತ್ಸವ, ಬಲಿ ಮುಂತಾದವು ನಡೆಯಲಿದೆ. ಜ. ೨೫ರಂದು ಅಥರ್ವಶೀರ್ಷ ಹವನ, ಬ್ರಹ್ಮಣಸ್ಪತಿಸೂಕ್ತ ಹವನ, ಸುಹಾಸಿನಿಯರಿಂದ ಕುಂಕುಮಾರ್ಚನೆ
ಎಮಿಷನ್ ಟೆಸ್ಟ್ಗೆ ಸಂಚಾರಿ ವಾಹನ
ಪ್ರತಿ ವಾಹನದ ಮಾಲೀಕ ಹೊಸ ವಾಹನ ಖರೀದಿಯ ೧ ವರ್ಷದ ಬಳಿಕ, ಆ ವಾಹನ ಎಷ್ಟು ಪ್ರಮಾಣದಲ್ಲಿ ಹೊಗೆ ಹೊರ ಸೂಸುತ್ತಿದೆ. ಪೆಟ್ರೋಲ್ ವಾಹನಗಳಲ್ಲಿ ಹೈಡೋ ಕಾರ್ಬನ್, ಕಾರ್ಬನ್ ಮೋನಾಕ್ಸೆಡ್ ಹೆಚ್ಚಿನ ಪ್ರಮಾಣ ಹೊರ ಬರುತ್ತಿದೆಯೋ ಅಥವಾ ಡಿಸೇಲ್ ವಾಹನದಲ್ಲಿ ಹೊಗೆ ದಟ್ಟಣೆ ಪ್ರಮಾಣ ಹೆಚ್ಚಿದೆಯೋ ಅಥವಾ ಕಡಿಮೆ ಪ್ರಮಾಣದಲ್ಲಿ ಹೊಗೆ ಹೊರ ಸೂಸುತ್ತಿದೆಯೋ ಎನ್ನುವುದನ್ನು ಪರೀಕ್ಷೆ ಮಾಡಿಸಲೇಬೇಕು.
ಹವ್ಯಕರ ಆಚಾರ-ವಿಚಾರ ಉಳಿದ ಸಮುದಾಯಗಳಿಗೂ ಪ್ರೇರಣೆ
ಶಿಕ್ಷಣದಿಂದ ಸಮಾಜದ ಪರಿವರ್ತನೆ ಆಗುತ್ತದೆ. ಅದರ ಜತೆಗೆ ಸಂಸ್ಕಾರ ನೋಡಿ ಕಲಿತರೂ ಅದರಿಂದಲೂ ಬದಲಾವಣೆ ಆಗುತ್ತದೆ. ಹವ್ಯಕರು ಸಂಸ್ಕೃತಿ ಅನೇಕ ಜನರಿಗೆ, ಸಮುದಾಯಕ್ಕೆ ಮಾದರಿ
7ನೇ ವೇತನ ಆಯೋಗಕ್ಕೆ ಆಗ್ರಹಿಸಿ ಮನವಿ
ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್ಎಸ್) ಕೂಡಲೇ ಜಾರಿಗೊಳಿಸಬೇಕು.ಈ ಯೋಜನೆಗಳನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕು
ಅಯೋಧ್ಯೆ ಒಂದು ವೀರೋಚಿತ ಇತಿಹಾಸ: ಸಂಸದ ಅನಂತಕುಮಾರ ಹೆಗಡೆ
ಮೂರವರೆ ಲಕ್ಷ ಜನರ ಬಲಿ ತೆಗೆದುಕೊಂಡ 500 ವರ್ಷಗಳ ಸುದೀರ್ಘ ಹೋರಾಟ ಇಂದು ತಾರ್ಕಿಕ ಅಂತ್ಯಕಂಡಿದೆ. ರಾಮ ಎಂಬ ಮಂತ್ರಕ್ಕೆ ಭಾವನೆಗಳು ಭಿತ್ತಿದಾಗ ಅದು ರಣಮಂತ್ರವಾಗುತ್ತೆ.
ಕಾಂಗ್ರೆಸ್ ಕಾರ್ಯಕರ್ತರಿಂದ ಶಿರಸಿಯಲ್ಲಿ ಪ್ರಭು ಶ್ರೀರಾಮನಿಗೆ ಪೂಜೆ
ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರತಿಷ್ಠಾಪನೆ ಹಾಗೂ ಮಂದಿರದ ಉದ್ಘಾಟನೆ ನಡೆಯುತ್ತಿದ್ದರೆ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರಭು ಶ್ರೀರಾಮನಿಗೆ ಪೂಜೆ ಸಲ್ಲಿಸಿದರು. ರಾಮ ದೇವಾಲಯಕ್ಕೆ ತೆರಳಿ ಪುಷ್ಪಾರ್ಚನೆ ಮಾಡಿದರು.
ಭಟ್ಕಳ ತಾಲೂಕಿನಲ್ಲಿ ಮೊಳಗಿದ ಜೈ ಶ್ರೀರಾಮ ಘೋಷಣೆ
ಭಟ್ಕಳ ತಾಲೂಕಿನಾದ್ಯಂತ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಮತ್ತು ಶ್ರೀರಾಮ ಲಲ್ಲಾನ ಪ್ರತಿಷ್ಠಾಪನೆಯ ಸಂಭ್ರಮವನ್ನು ಅದ್ಧೂರಿಯಾಗಿ ಆಚರಿಸಲಾಯಿತು.
< previous
1
...
495
496
497
498
499
500
501
502
503
...
543
next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್ಗಳಲ್ಲಿ ವೋಟ್ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್ಗಳ ಬೆನ್ನು ಬಿದ್ದ ಎಸ್ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್ನಲ್ಲಿ ಪ್ಲ್ಯಾನ್?
ಅನ್ನಭಾಗ್ಯದ ಅಕ್ಕಿ ಫಾರಿನ್ಗೆ