• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಥಿತಿವಂತರು ಸರ್ಕಾರಿ ಯೋಜನೆಗೆ ಕೈಯೊಡ್ಡುವುದು ಸರಿಯಲ್ಲ: ಆರ್.ವಿ. ದೇಶಪಾಂಡೆ
ಸರ್ಕಾರ ಜಾರಿಗೊಳಿಸಿರುವ ಕಲ್ಯಾಣಕಾರಿ ಯೋಜನೆಗಳ ಲಾಭ ಪಡೆಯಲು ಯಾವತ್ತೂ ಆರ್ಥಿಕವಾಗಿ ಸಂಪನ್ನರಾದವರೂ ಮುಂದಾಗಬಾರದು.
ರಸ್ತೆ ಕಾಮಗಾರಿ ನಡೆಸದಿದ್ದರೆ ಟೋಲ್ ಬಂದ್: ಶಾಸಕ ದಿನಕರ ಶೆಟ್ಟಿ
ಮಳೆ ಕಡಿಮೆಯಾಗಿರುವುದರಿಂದ ರಸ್ತೆ ಕಾಮಗಾರಿಗೆ ಸಮಸ್ಯೆಯಿಲ್ಲ. ತಕ್ಷಣದಿಂದಲೇ ರಾಷ್ಟ್ರೀಯ ಹೆದ್ದಾರಿ ೬೬ರ ಚತುಷ್ಪಥ ಕಾಮಗಾರಿಯನ್ನು ವೇಗವಾಗಿ ಮುಂದುವರಿಸಬೇಕು.
ಮುಕಳೆಪ್ಪ ವಿವಾಹ ನೋಂದಣಿ ರದ್ದಿಗೆ ಶ್ರೀರಾಮ ಸೇನೆ ಆಗ್ರಹ
ಯೂಟ್ಯೂಬರ್ ಮುಕಳೆಪ್ಪ ನಕಲಿ ದಾಖಲೆ ಸಲ್ಲಿಸಿ ಹಿಂದೂ ಯುವತಿಯನ್ನು ವಿವಾಹವಾಗಿದ್ದು, ಮುಂಡಗೋಡದಲ್ಲಿ ತನ್ನ ವಿವಾಹ ನೋಂದಣಿ ಮಾಡಿಕೊಂಡಿದ್ದಾರೆ.
ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಮುಖ್ಯ: ಶ್ರೀನಿವಾಸ ಹೆಬ್ಬಾರ
ಉತ್ತರಕನ್ನಡ ಜಿಲ್ಲೆಯ ಪತ್ರಕರ್ತರಲ್ಲಿ ಒಳ್ಳೆಯ ಚಿಂತನೆಗಳಿದ್ದು, ರಾಜ್ಯ ಮಟ್ಟದ ಪತ್ರಿಕೆ ಹಾಗೂ ಚಾನೆಲ್‌ಗಳಲ್ಲಿ ನಮ್ಮ ಜಿಲ್ಲೆಯ ಪತ್ರಕರ್ತರು ಅತ್ಯಧಿಕ ಸಂಖ್ಯೆಯಲ್ಲಿರುವುದು ಹೆಮ್ಮೆಯ ಸಂಗತಿ.
ನ.೩೦ ರವರೆಗೆ ಮಣಿಪಾಲ ಆರೋಗ್ಯ ಕಾರ್ಡ್‌ ನೋಂದಣಿ
ಮಣಿಪಾಲ ಆರೋಗ್ಯ ಕಾರ್ಡ್‌ನ ರಜತ ಮಹೋತ್ಸವ ವರ್ಷವಾಗಿ ಪ್ರಸಕ್ತ ಸಾಲಿನ ಆರೋಗ್ಯ ಕಾರ್ಡ್ ನೋಂದಣಿ ಪ್ರಾರಂಭವಾಗಿದ್ದು, ನ.೩೦ ರವರೆಗೆ ನೋಂದಾಯಿಸಬಹುದಾಗಿದೆ
ಕಳೆದು ಹೋದ ರಸ್ತೆ ಹುಡುಕಿಕೊಡಿ ಎಂದು ಗ್ರಾಮಸ್ಥರ ಮನವಿ
ಕಳೆದ ಹತ್ತು ವರ್ಷಗಳ ಹಿಂದೆ ನಿರ್ಮಿಸಲಾದ ರಸ್ತೆಯನ್ನು ಹುಡುಕಿಕೊಡಿ ಎಂದು ದಾಂಡೇಲಿ ತಾಲೂಕಿನ ಅಗಸಲಕಟ್ಟಾ ಮತ್ತು ಆಲೂರು ಗ್ರಾಮಗಳ ಗ್ರಾಮಸ್ಥರು ಸಾಂಕೇತಿವಾಗಿ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಧ್ಯಮದ ಮೂಲಕ ಮನವಿ ಮಾಡಿದರು.
ಬಸ್ ಇಲ್ಲದೆ ಗೋಕರ್ಣಕ್ಕೆ ತೆರಳಲು ತೊಂದರೆ
ಪ್ರವಾಸಿ ತಾಣಕ್ಕೆ ತೆರಳಲು ಒಂದು ತಾಸಿಗೂ ಅಧಿಕ ಕಾಲ ಬಸ್ ಇಲ್ಲದೆ ಪ್ರಯಾಣಿಕರು ಕುಮಟಾ ಬಸ್ ನಿಲ್ದಾಣದಲ್ಲಿ ಪರದಾಡುವಂತಾಗಿದೆ.
ಧೈರ್ಯ, ವಿನಮ್ರತೆ ಮೈಗೂಡಿಸಿಕೊಳ್ಳಿ: ಪ್ರೊ. ಎಸ್.ಎಂ. ಶಿವಪ್ರಸಾದ
ಇಂದಿನ ಜಾಗತೀಕರಣದ ಯುಗದಲ್ಲಿ ಎಐ, ನ್ಯಾನೊ, ಬಯೋಟೆಕ್ನೊಲೊಜಿ ಮೂಲಕ ಇಡೀ ಜಗತ್ತು ಅಂಗೈಯಲ್ಲಿದೆ.
ಮಹಿಳೆಯರು ಸ್ವಾವಲಂಬಿಗಳಾಗಲು ಗ್ಯಾರಂಟಿಯಿಂದ ಅನುಕೂಲ: ಸಚಿವ ವೈದ್ಯ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಮಹಿಳೆಯರು ಸ್ವಾವಲಂಬಿಗಳಾಗಲು ಅನುಕೂಲವಾಗಿದೆ.
ಆರೆಸ್ಸೆಸ್ ಪ್ರೀತಿ, ಆತ್ಮೀಯತೆ ಮೂಡಿಸುವ ಸಂಘ: ನರೇಂದ್ರ
ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಕರಾತ್ಮಕ ಚಿಂತನೆ ಹೊಂದದೇ ಇದೊಂದು ಸಕಾರಾತ್ಮಕ ಚಿಂತನೆಯೊಂದಿಗೆ ಸಮಾಜದಲ್ಲಿ ಪ್ರೀತಿ, ವಿಶ್ವಾಸ, ಆತ್ಮೀಯತೆ ಮೂಡಿಸುವ ಸಂಘವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 575
  • next >
Top Stories
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
ಸೇಡಂನಲ್ಲಿ ಪಥ ಸಂಚಲನಕ್ಕೆ ಯತ್ನ: ಆರ್‌ಎಸ್‌ಎಸ್‌ ಕಾರ್ಯಕರ್ತರು ವಶಕ್ಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved