• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರವಾರದಲ್ಲಿ ಬಿಸಿಯೂಟಕ್ಕೆ ಪೂರೈಸಿದ ಅಕ್ಕಿಯಲ್ಲಿ ಹುಳು, ಅಸಮಾಧಾನ
ಕಾರವಾರ ನಗರದ ಬಝಾರ್‌ ಶಾಲೆಯಲ್ಲಿ ಬಿಸಿಯೂಟಕ್ಕೆ ಪೂರೈಸಿದ ಅಕ್ಕಿಯಲ್ಲಿ ಹುಳುಗಳಿವೆ ಎಂದು ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕರು ತೀವ್ರ ಅಸಮಾಧಾನ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಶಾಲೆಗೆ ಆಗಮಿಸಿದ ಪರಿಶೀಲಿಸಿದ್ದಾರೆ.
ಬಂದರು ಕಾಮಗಾರಿ ವಿರುದ್ಧ ಮೀನುಗಾರರು ಸಂಘಟಿತರಾಗಿರೋಣ
ಕೇಣಿ ಬಂದರು ನಿರ್ಮಾಣ ವಿರುದ್ಧ ಸಂಘಟಿತ ಹೋರಾಟ ನಡೆಸಲು ಮೀನುಗಾರರು ತೀರ್ಮಾನಿಸಿದ್ದಾರೆ ಎಂದು ಜಿಲ್ಲಾ ಹರಿಕಂತ್ರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಗೌರವಾಧ್ಯಕ್ಷರಾದ ದಿಲೀಪ್ ಅರ್ಗೇಕರ್ ಹೇಳಿದ್ದಾರೆ.
ವರ್ಚುವಲ್‌ ತರಗತಿಗಳಿಂದ ವಿದ್ಯಾರ್ಥಿಗಳಿಗೆ ಅನುಕೂಲ: ಪ್ರಮೋದ ಮಹಾಲೆ
ಹಳಿಯಾಳ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಗುರುವಾರ ಪ್ರತಿಭಾವಂತರಿಗೆ ಸನ್ಮಾನ ಹಾಗೂ ಉತ್ತಮ ಫಲಿತಾಂಶ ನೀಡಿದ ಶಾಲೆಗಳನ್ನು ಗೌರವಿಸುವ ಕಾರ್ಯಕ್ರಮ ನಡೆಯಿತು.
ಮಾಧ್ಯಮ ಸಾರ್ವಜನಿಕ ಹಿತಾಸಕ್ತಿ ಹೊಂದಿ ಕಾರ್ಯ ನಿರ್ವಹಿಸಲಿ: ಶಿವರಾಮ ಹೆಬ್ಬಾರ
ಯಲ್ಲಾಪುರ ಪಟ್ಟಣದ ಅಡಕೆ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಭಾವಂತರನ್ನು ಸನ್ಮಾನಿಸಲಾಯಿತು.
ಕೃಷಿಯನ್ನು ಉದ್ಯಮವಾಗಿ ಬೆಳೆಸಿ: ಪ್ರಶಾಂತ ಬಡ್ಡಿ
ಶುಕ್ರವಾರ ಹಳಿಯಾಳ ಪಟ್ಟಣದ ಕೆನರಾ ದೇಶಪಾಂಡೆ ಆರ್‌ಸೆಟಿ ಸಭಾಂಗಣದಲ್ಲಿ ತಾಲೂಕಿನ ರೈತರಿಗೆ ಕೃಷಿ ಜಾಗೃತಿ ಕಾರ್ಯಾಗಾರ ನಡೆಯಿತು. ವಿವಿಧ ಕೃಷಿ ಬಗ್ಗೆ ರೈತರಿಗೆ ಮಾಹಿತಿ ನೀಡಲಾಯಿತು.
ರಾಜ್ಯ ಸರ್ಕಾರದಿಂದ ಪಂಚಾಯಿತಿ ವ್ಯವಸ್ಥೆ ಹತ್ತಿಕ್ಕುವ ಕುತಂತ್ರ: ಹರಿಪ್ರಕಾಶ ಕೋಣೆಮನೆ
ಬಿಜೆಪಿ ಮಂಡಳ ವತಿಯಿಂದ ಇತ್ತೀಚೆಗೆ ಯಲ್ಲಾಪುರ ತಾಲೂಕಿನ ನಂದೊಳ್ಳಿ, ಚಂದಗುಳಿ ಮತ್ತು ಮದನೂರು ಭಾಗದಲ್ಲಿ ಪಂಚಾಯಿತಿ ಮುಂಭಾಗದಲ್ಲಿ ರಾಜ್ಯ ಸರ್ಕಾರದ ನೀತಿ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಗ್ರಾಪಂಗೆ ಅನುದಾನ ನೀಡಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲ: ಪ್ರೇಮಕುಮಾರ್ ನಾಯ್ಕ
ಬಿಜೆಪಿ ಶಿರಸಿ ಗ್ರಾಮೀಣ ಮಂಡಲದ ವತಿಯಿಂದ ತಾಲೂಕಿನ ಅಂಡಗಿ ಗ್ರಾಪಂ ಕಚೇರಿ ಎದುರು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರೇಮಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿ, ಮನವಿ ಪತ್ರ ಸಲ್ಲಿಸಲಾಯಿತು.
ಕೇಂದ್ರ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ವಿಫಲ
ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಆಶ್ರಯ ಯೋಜನೆ ಅಡಿಯಲ್ಲಿ ಅವ್ಯವಹಾರ ಖಂಡಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಬಿಜೆಪಿ ಮುಂಡಗೋಡ ಮಂಡಲದವರು ಚೌಡಳ್ಳಿ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿ, ರಾಜ್ಯಪಾಲರಿಗೆ ಮನವಿ ರವಾನಿಸಿದರು.
ಮುಂಡಗೋಡ ಡಿಪೋಗೆ ಅಗತ್ಯ ಬಸ್‌ ನೀಡಲು ಆಗ್ರಹ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಹಾಗೂ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘ ಮತ್ತು ಹಸಿರು ಸೇನೆ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಮುಂಡಗೋಡ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಕೊಡಸಳ್ಳಿ: ತಾತ್ಕಾಲಿಕ ಸೇತುವೆ, ಬೋಟ್‌ಗಳಲ್ಲಿ ಸಂಚರಿಸಲು ಅವಕಾಶ
ಕದ್ರಾದಿಂದ ಕೊಡಸಳ್ಳಿಗೆ ತೆರಳುವ ರಸ್ತೆಯಲ್ಲಿ ಬಾಳೆಮನೆ ಎಂಬಲ್ಲಿ ಗುಡ್ಡ ಕುಸಿತದಿಂದ ರಸ್ತೆ ಸಂಚಾರ ನಿರ್ಬಂಧಿಸಲಾಗಿದ್ದು, ಗುಡ್ಡ ಕುಸಿತದ ಕೆಳಭಾಗದಲ್ಲಿ ತಾತ್ಕಾಲಿಕವಾಗಿ ಮರದ ದಿಮ್ಮಿ ಬಳಸಿ ಕಾಲ್ನಿಡಿಗೆಯಲ್ಲಿ ಸಾಗಲು ಅನುಕೂಲ ಕಲ್ಪಿಸಿದ್ದು, ಈ ಸೇತುವೆಯ ಮೇಲೆ ಶುಕ್ರವಾರ ಕೆಪಿಸಿಯ 5 ಸಿಬ್ಬಂದಿ ಹಾಗೂ ವಿದ್ಯಾರ್ಥಿನಿ ಸಂಚರಿಸಿದ್ದಾರೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 543
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved