ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೋಮು ಭಾವನೆ ಕೆರಳಿಸುವ ಸಂದೇಶ, ಕ್ರಮಕ್ಕೆ ಮಾಜಿ ಶಾಸಕಿ ರೂಪಾಲಿ ಆಗ್ರಹ
ಕೋಮು ಭಾವನೆ ಕೆರಳಿಸುವ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಅಪ್ರಾಪ್ತ ಬಾಲಕನ್ನು ಠಾಣೆಗೆ ಕರೆಯಿಸಿ ಎಚ್ಚರಿಕೆ ನೀಡಿ ಕಳಿಸಲಾಗಿದೆ. ಇನ್ಟಾಗ್ರಾಮ್ನಲ್ಲಿ ಬಾಬ್ರಿ ಮಸೀದಿ ಫೋಟೋ ಹಾಕಿ ಉದ್ರೇಕಕಾರಿ ಸಂದೇಶವನ್ನು ಅಪ್ರಾಪ್ತ ಬಾಲಕ ಹಾಕಿದ್ದನು.
ಸ್ವರ್ಣವಲ್ಲೀಯಲ್ಲಿ ನಿರಂತರ 24 ಗಂಟೆ ಶ್ರೀರಾಮ ಭಕ್ತಿ ಜಾಗರಣ
ಶ್ರೀರಾಮ ಜನ್ಮಭೂಮಿಯು ಹೊಸ ಕಳೆಯಿಂದ ಶೋಭಿಸುತ್ತಿದೆ. ನಾವೆಲ್ಲರೂ ಬಹುದಿನದಿಂದ ಕಾಯುತ್ತಿರುವ ರಾಮನ ಪ್ರತಿಷ್ಠಾಪನೆಯು ಇಂದು ವಿಜೃಂಭಣೆಯಿಂದ ನೆರವೇರಿದೆ.
ಮುಂಡಗೋಡ: ಪೌರಕಾರ್ಮಿಕರಿಗೆ ಪಾದಪೂಜೆ ಮಾಡಿ ಶ್ರೀರಾಮನಿಗೆ ಪೂಜೆ
ಕರ್ನಾಟಕ ಅನ್ನದಾತ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಚಿದಾನಂದ ಹರಿಜನ ಅವರಿಂದ ಸೋಮವಾರ ಪಟ್ಟಣದ ಶಿವಾಜಿ ಸರ್ಕಲ್ನಲ್ಲಿ ಪೌರ ಕಾರ್ಮಿಕರಿಗೆ ಪಾದ ಪೂಜೆ ಮಾಡುವ ಮೂಲಕ ವಿಶಿಷ್ಠ ರೀತಿಯಲ್ಲಿ ಶ್ರೀರಾಮನಿಗೆ ಪೂಜೆ ಸಲ್ಲಿಸಲಾಯಿತು.
ರಾಷ್ಟ್ರೀಯ ಭಾವವಾಗಿ ಹೊರಹೊಮ್ಮಿದ ಶ್ರೀರಾಮ ಮಂದಿರ: ಆರ್ಎಸ್ಎಸ್ ಹಿರಿಯ ಪ್ರಚಾರಕ ಸು. ರಾಮಣ್ಣ
ಕಳೆದ ೫೦೦ ವರ್ಷಗಳಿಂದ ಅಂತರ್ಗತವಾಗಿದ್ದ ರಾಷ್ಟ್ರೀಯತೆಯ ಭಕ್ತಿ ಇಂದು ಭವ್ಯ ಶ್ರೀರಾಮ ಮಂದಿರದ ನಿರ್ಮಾಣದೊಂದಿಗೆ ರಾಷ್ಟ್ರೀಯ ಭಾವವಾಗಿ ಹೊರಹೊಮ್ಮಿದೆ.
ಹಳಿಯಾಳದಲ್ಲಿ ಮೊಳಗಿದ ರಾಮೋತ್ಸವ, ಸಂಭ್ರಮಿಸಿದ ಜನತೆ
ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರದ ಭವ್ಯ ಲೋಕಾರ್ಪಣೆಯ ಐತಿಹಾಸಿಕ ಪವಿತ್ರ ಗಳಿಗೆಯನ್ನು ಹಳಿಯಾಳ ತಾಲೂಕು ಸಂಭ್ರಮಿಸಿತು.
ಶಿರಸಿಯ ನಿತ್ಯಾನಂದ ಮಠದ ರಾಮಾಂಜನೇಯ ದೇವಾಲಯಕ್ಕೆ ಭಕ್ತರ ಸಾಲು
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಜ. 22ರಂದು ಶಿರಸಿಯ ನಿತ್ಯಾನಂದ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಮಾಂಜನೇಯ ಮಂದಿರದಲ್ಲಿ ಪೂಜೆ ಸಲ್ಲಿಸಲು ನಿರ್ಧರಿಸಲಾಗಿದೆ.
ಕೇಸರಿಮಯವಾದ ಭಟ್ಕಳ, ರಾಮಮಂದಿರ ಉದ್ಘಾಟನೆ ಸಂಭ್ರಮ
ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟಿರುವ ರಾಮಮಂದಿರದಲ್ಲಿ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಭಟ್ಕಳ ಕೇಸರಿಮಯವಾಗಿದೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.
ರಾಮ ಮಂದಿರ ಲೋಕಾರ್ಪಣೆ, ಗೋಕರ್ಣದಲ್ಲಿ ಸಂಭ್ರಮ
ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಗೋಕರ್ಣದಲ್ಲಿ ವಿವಿಧ ಕಾರ್ಯಕ್ರಮ ನಡೆಯುತ್ತಿದ್ದು, ಪುಣ್ಯಕ್ಷೇತ್ರ ಶೃಂಗಾರಗೊಂಡಿದೆ.
ರಾಮ ಮಂದಿರ ಉದ್ಘಾಟನೆ, ಹಳಿಯಾಳದಲ್ಲಿ ಹಬ್ಬದ ವಾತಾವರಣ
ಅಯೋಧ್ಯೆಯಲ್ಲಿ ಸೋಮವಾರ ರಾಮಮಂದಿರ ಲೋಕಾರ್ಪಣೆಯಾಗುತ್ತಿರುವ ಶುಭ ಗಳಿಗೆಯಲ್ಲಿ ಹಳಿಯಾಳ ತಾಲೂಕಿನ 80ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಅನ್ನಪ್ರದಾಸ ವಿತರಣೆ ನಡೆಯಲಿದೆ.
ಉಮೇಶ ಮುಂಡಳ್ಳಿಯವರ ಅಯೋಧ್ಯೆ ಶ್ರೀರಾಮ ಭಕ್ತಿ ಗೀತೆ ಅಲ್ಬಂ ಬಿಡುಗಡೆ
ಅಯೋಧ್ಯಾ ಶ್ರೀ ರಾಮ ಮಂದಿರ ಲೋಕಾರ್ಪಣೆಯ ಪ್ರಯುಕ್ತ ಉಮೇಶ ಮುಂಡಳ್ಳಿ ಅವರ ಅಯೋಧ್ಯಾ ಪ್ರಭು ಶ್ರೀ ರಾಮ ಎನ್ನುವ ಭಕ್ತಿ ಗೀತೆ ಅಲ್ಬಂನ್ನು ಭಟ್ಕಳದಲ್ಲಿ ಬಿಡುಗಡೆ ಮಾಡಲಾಯಿತು. ಇದರಲ್ಲಿ ಶ್ರೀರಾಮನ ಕುರಿತು ನಾಲ್ಕು ಹಾಡುಗಳಿವೆ.
< previous
1
...
496
497
498
499
500
501
502
503
504
...
543
next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್ಗಳಲ್ಲಿ ವೋಟ್ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್ಗಳ ಬೆನ್ನು ಬಿದ್ದ ಎಸ್ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್ನಲ್ಲಿ ಪ್ಲ್ಯಾನ್?
ಅನ್ನಭಾಗ್ಯದ ಅಕ್ಕಿ ಫಾರಿನ್ಗೆ