• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರವಾರದ ಕರಸೇವಕ ಗೋಪಾಲಕೃಷ್ಣ ಶೆಟ್ಟಿಯಲ್ಲಿ ಮೂಡಿದ ಧನ್ಯತಾಭಾವ
ಅಯೋಧ್ಯಾ ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅಯೋಧ್ಯಾ ಕರಸೇವೆಯಲ್ಲಿ ಪಾಲ್ಗೊಂಡು ಕಾರವಾರದ ಗೋಪಾಲಕೃಷ್ಣ ಶೆಟ್ಟಿ ಧನ್ಯತಾಭಾವ ಹೊಂದಿದ್ದಾರೆ. ಶೆಟ್ಟಿ ಅವರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವನ್ನು ಟಿವಿ ಮೂಲಕ ಕಣ್ತುಂಬಿಕೊಳ್ಳಲಿದ್ದಾರೆ.
ಉತ್ತರ ಕನ್ನಡದಾದ್ಯಂತ ಮೊಳಗಿದ ಜೈಶ್ರೀರಾಮ
ಅಯೋಧ್ಯೆಯಲ್ಲಿ ಸೋಮವಾರ ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಉತ್ತರ ಕನ್ನಡದಲ್ಲಿ ಸಂಭ್ರಮ ಮನೆಮಾಡಿದೆ. ಎಲ್ಲೆಲ್ಲೂ ಹಬ್ಬದ ವಾತಾವರಣ ಉಂಟಾಗಿದೆ. ದೇವಸ್ಥಾನ, ಮಠಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.
ಅನಂತಗೆ ಟಿಕೆಟ್ ಕೊಡಲಿ...ನಾವೂ ಉಪಚಾರಕ್ಕೆ ಬರತ್ತೀವಿ: ಸಚಿವ ಮಧು ಬಂಗಾರಪ್ಪ
ಆರಿಸಿ ಬಂದ ಮೇಲೆ ನಾಲ್ಕು ವರ್ಷ ಸುಮ್ಮನೆ ಕುಳಿತುಕೊಳ್ಳುವುದು, ಬಳಿಕ ಜನರ ಮುಂದೆ ಬಂದು ಬಾಯಿಗೆ ಬಂದಂತೆ ಮಾತನಾಡುವುದು ಅನಂತಕುಮಾರ ಹೆಗಡೆ ಅವರ ಚಾಳಿ. ಮತ ನೀಡಿದವರಿಗೆ ದ್ರೋಹ ಮಾಡುವ ದೇಶದ ಮೊದಲ ವ್ಯಕ್ತಿ.
ಸಂಸದ ಅನಂತಕುಮಾರ ಹೆಗಡೆ ಸಭ್ಯತೆ ಮೀರದಿರಲಿ: ಕಾಂಗ್ರೆಸ್‌
ಸಂಸದರು ಸಭ್ಯತೆಯ ಎಲ್ಲೆ ಮೀರಿ, ಮಾತನಾಡುವುದನ್ನು ಇನ್ನಾದರೂ ನಿಲ್ಲಿಸಬೇಕು. ಸಂಸ್ಕೃತಿಯ ಕುರಿತು ಉಪದೇಶ ಮಾಡುವ ಇವರು, ಅದಕ್ಕೆ ತಕ್ಕಂತೆ ವರ್ತಿಸದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ಸಂಬೋಧಿಸಿ ಅವಹೇಳನ ಮಾಡಿದ್ದಾರೆ.
ಮೂರು ವರ್ಷದೊಳಗೆ 3000 ಕೆಪಿಎಸ್ ಶಾಲೆ: ಸಚಿವ ಮಧು ಬಂಗಾರಪ್ಪ
ನನ್ನ ಶಾಲೆ ನನ್ನ ಜವಾಬ್ದಾರಿ ಎನ್ನುವ ಹೊಸ ಯೋಜನೆ ಶೀಘ್ರ ಅನುಷ್ಠಾನ ಹಾಗೂ ರಾಜ್ಯದಲ್ಲಿ ಮುಂದಿನ ಮೂರು ವರ್ಷದೊಳಗೆ 3000 ಕೆಪಿಎಸ್ ಶಾಲೆ ಪ್ರಾರಂಭಿಸಲಾಗುವುದು.
ಧರ್ಮ ಬದಿಗಿಟ್ಟು ಮನುಷ್ಯತ್ವ ಕಲಿಸುವ ಶಿಕ್ಷಣ ನೀಡಬೇಕು: ಸಚಿವ ಮಧು ಬಂಗಾರಪ್ಪ
ಧರ್ಮ ಬದಿಗಿಟ್ಟು, ಮನುಷ್ಯತ್ವ ಕಲಿಸುವ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕು. ಉತ್ತಮ ಶಿಕ್ಷಣ ನೀಡುವುದೇ ದೇವರ ಕೆಲಸವಾದರೆ ಉತ್ತಮ ಸಮಾಜ, ದೇಶ ನಿರ್ಮಿಸಲು ಸಾಧ್ಯ.
ಮುರ್ಡೇಶ್ವರ ಮಹಾರಥೋತ್ಸವ ಅದ್ಧೂರಿ ಸಂಪನ್ನ
ಪುರಾಣ ಪ್ರಸಿದ್ಧ ಪಂಚ ಶಿವಕ್ಷೇತ್ರಗಳಲ್ಲಿ ಒಂದಾದ ಶ್ರೀಮುರ್ಡೇಶ್ವರ ದೇವರ ಮಹಾರಥೋತ್ಸವ ಶನಿವಾರ ಸಂಜೆ ವಿಜೃಂಭಣೆಯಿಂದ ಸಂಪನ್ನಗೊಂಡಿತು.
೧ ಲಕ್ಷ ಲೀಟರ್ ಹಾಲು ಉತ್ಪಾದನೆಯಾದರೆ ಉತ್ತರ ಕನ್ನಡ ಜಿಲ್ಲೆಗೆ ಪ್ರತ್ಯೇಕ ಹಾಲಿನ ಘಟಕ
ರೈತರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಾಲು ಸಾಗಾಣೆ ವೆಚ್ಚ ಕಡಿಮೆ ಮಾಡಲು ಶಿರಸಿಯಲ್ಲಿಯೇ ಕೆಎಂಎಫ್‌ ಹಾಲು ಉತ್ಪಾದನಾ ಘಟಕ ತೆರೆಯಲಾಗಿದೆ. ಜಿಲ್ಲೆಗೆ ಪ್ರತ್ಯೇಕ ಹಾಲಿನ ಘಟಕ ತೆರೆಯಬೇಕಾದರೆ ಕನಿಷ್ಠ ೧ ಲಕ್ಷ ಲೀಟರ್ ಹಾಲು ಉತ್ಪಾದನೆಯಾಗಬೇಕು.
ಹಿಂದೂ ರಾಷ್ಟ್ರ ನಿರ್ಮಾಣವೇ ನಮ್ಮ ಗುರಿ: ಸಂಸದ ಅನಂತಕುಮಾರ ಹೆಗಡೆ
ದೇಶಕ್ಕೆ ಈಗ ಬಿಜೆಪಿ ಬೇಕಾಗಿದೆ. ನರೇಂದ್ರ ಮೋದಿ ಅವರ ನೇತೃತ್ವದ ಎರಡು ಅವಧಿಯ ಸರ್ಕಾರ ಉತ್ತಮ ಪರಿಣಾಮ ನೀಡಿದೆ. ಅಂತಿಮ ಗೆಲುವಿನವರೆಗೂ ನಾವೇ ಗೆಲ್ಲುತ್ತಿರಬೇಕು.
ಕೋಮು ಸೌಹಾರ್ದತೆ ಕದಡುವವರಿಗೆ ಜನರ ಮನ್ನಣೆ ಸಿಗದು: ಸಚಿವ ಮಧು ಬಂಗಾರಪ್ಪ
ಪ್ರಜಾಪ್ರಭುತ್ವ ವ್ಯವಸ್ಥೆ ವಿರೋಧಿಸುವ, ಸಂವಿಧಾನ ಬದಲಿಸುತ್ತೇನೆ ಎನ್ನುವ ಮಾತುಗಳನ್ನಾಡುವ ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು. ಅವರಿಗೆ ಸರಿಯಾದ ಶಾಸ್ತ್ರಿ ನಾವು ಮಾಡುತ್ತೇವೆ.
  • < previous
  • 1
  • ...
  • 497
  • 498
  • 499
  • 500
  • 501
  • 502
  • 503
  • 504
  • 505
  • ...
  • 543
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved