• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ -ಸಿದ್ದರಾಮಯ್ಯಗಿಲ್ಲದ ಸಭ್ಯತೆ ಪಾಠ ಬಿಜೆಪಿಗೊಂದೇ ಏಕೆ?: ಸಂಸದ ಅನಂತಕುಮಾರ ಹೆಗಡೆ
ಕಾಂಗ್ರೆಸ್ಸಿನವರಿಗೆ, ಸಿದ್ದರಾಮಯ್ಯನವರಿಗೆ ಇಲ್ಲದ ಸಭ್ಯತೆಯ ಪಾಠ ಬಿಜೆಪಿಗೊಂದೇ ಏಕೆ? ಸಿದ್ದರಾಮಯ್ಯ ನನ್ನೆದುರು ಡಿಬೆಟ್‌ಗೆ ಬರಲಿ. ಸಂಸ್ಕೃತಿ ಎಂದರೇನು, ಯಾವುದು ಸಭ್ಯತೆ ಎಂಬ ಬಗ್ಗೆ ಸಾರ್ವಜನಿಕರ ಎದುರೇ ಚರ್ಚಿಸುವೆ.
ಮನೆಯಲ್ಲಿ ಮಕ್ಕಳಿಗೆ ಸಿಗುತ್ತಿಲ್ಲ ಸಂಸ್ಕಾರ, ಸಂಸ್ಕೃತಿ: ಸಂಕಲ್ಪ ಸೇವಾ ಸಂಸ್ಥೆ ಅಧ್ಯಕ್ಷ ಪ್ರಮೋದ ಹೆಗಡೆ
ಮನುಷ್ಯನಿಗೆ ಹಣ ಬೇಕೇ ಹೊರತು, ಅದೇ ಪ್ರಧಾನವಾಗಬಾರದು. ಭಾರತೀಯ ಸಂಸ್ಕಾರ, ಸಂಸ್ಕೃತಿ, ಪರಂಪರೆಗಳ ಮೌಲ್ಯವನ್ನು ಜೀವನದಲ್ಲಿ ಅಳವಡಿಸಿ, ಶ್ರೇಷ್ಠ ನಾಗರಿಕರನ್ನಾಗಿಸುವ ಕಾರ್ಯ ಪಾಲಕರದ್ದಾಗಬೇಕು. ಬೆಂಗಳೂರಿನಂತಹ ಮಾಯಾನಗರದ ಪಾಶಕ್ಕೆ ಬಲಿಯಾಗದಂತೆ ಎಚ್ಚರ ವಹಿಸಬೇಕು.
ಭಟ್ಕಳ: ನಾಮಫಲಕಕ್ಕೆ ಸಿಗದ ಅನುಮತಿ, ಹಿಂದೂ ಕಾರ್ಯಕರ್ತರ ಪ್ರತಿಭಟನೆ
ಪೊಲೀಸರು, ತಹಸೀಲ್ದಾರ್‌ ಹೊಸ ನಾಮಫಲಕ ಹಾಕಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು. ಕೊನೆಗೆ ಪ್ರತಿಭಟನಾಕಾರರು ಧಿಕ್ಕಾರ ಕೂಗಿ ಎರಡು ದಿನಗಳಲ್ಲಿ ನಾಮಫಲಕ ಹಾಕಲು ಅವಕಾಶ ಕೊಡಬೇಕು. ಇಲ್ಲದಿದ್ದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ದೇಶದ ಅರಿವು ಇಲ್ಲದಿದ್ದರೆ ಉತ್ತಮ ಸಮಾಜ ನಿರ್ಮಾಣ ಅಸಾಧ್ಯ: ಶಾಸಕ ಶಿವರಾಮ ಹೆಬ್ಬಾರ್‌
ಇಡೀ ವಿಶ್ವವೇ ಪುಟ್ಟ ದೇಶವಾಗುತ್ತಿರುವ ವೈಜ್ಞಾನಿಕ ಯುಗದಲ್ಲಿ ಇನ್ನಾದರೂ ನಾವು, ನಮ್ಮ ದೇಶ, ನೆಲ-ಜಲದ ಕುರಿತಾಗಿ ಅರಿವು ಮೂಡಿಸಿಕೊಳ್ಳದಿದ್ದರೆ ಉತ್ತಮ ಸಮಾಜ ನಿರ್ಮಾಣದ ಕಾರ್ಯ ಸಾಕಾರ ಆಗದು.
ನಾಡುಮಾಸ್ಕೇರಿ ಭಾಗಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜ್: ಶಾಸಕ ದಿನಕರ ಶೆಟ್ಟಿ
ನಾಡುಮಾಸ್ಕೇರಿ ಭಾಗಕ್ಕೆ ಸರ್ಕಾರಿ ಪದವಿ ಕಾಲೇಜು ಒದಗಿಸುವ ಕನಸು ಹೊಂದಿದ್ದು ಈ ನಿಟ್ಟಿನಲ್ಲಿ ಶಿಕ್ಷಣ ಸಚಿವರ ಜತೆಗೆ ಮಾತನಾಡಲಾಗಿದೆ. ಮುಂದಿನ ದಿನದಲ್ಲಿ ಇದು ನೆರವೇರುವ ವಿಶ್ವಾಸವಿದೆ.
ಕೆರೆಹೊಸಳ್ಳಿ: ಏತ ನೀರಾವರಿ ಯೋಜನೆಗೆ ಶಾಸಕ ಶಿವರಾಮ ಹೆಬ್ಬಾರ್‌ ಚಾಲನೆ
ಯಾವುದೇ ಯೋಜನೆಗಳು ಅನುಷ್ಠಾನಗೊಳ್ಳುವಾಗ ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ತೊಡಕುಗಳು ಬರುತ್ತವೆ. ಆದರೂ ಅಧಿಕಾರಿಗಳ ಸಹಕಾರದಿಂದ ಎಲ್ಲ ಕಾರ್ಯ ಮಾಡಲಾಗುತ್ತಿದೆ.
ಜ್ಞಾನದಿಂದ ಜಗತ್ತು ಗೆದ್ದ ಭಾರತ ವಿಶ್ವಗುರು: ಚ.ರಾ. ನರೇಂದ್ರ
ಪಾಶ್ಚಿಮಾತ್ಯರು ಬಾಹ್ಯ ಸೌಂದರ್ಯಕ್ಕೆ ಮಹತ್ವ ಕೊಟ್ಟರೆ ಮನುಷ್ಯನ ಮನಸ್ಸಿನ ಆಳ ಅರಿತು ಸುಸಂಸ್ಕೃತ ಜೀವನ ನಡೆಸುವುದನ್ನು ವಿಶ್ವಕ್ಕೆ ತೋರಿಸಿಕೊಟ್ಟವರು ನಮ್ಮ ಪೂರ್ವಜರು. ಇದು ಇಂದಿನ ವರೆಗೂ ನಡೆದುಕೊಂಡು ಬಂದಿದೆ.
ಶರಣರು ಜಾತಿಗೆ ಸೀಮಿತವಲ್ಲ: ಶಾಸಕ ಶಿವರಾಮ ಹೆಬ್ಬಾರ
ಬಸವಣ್ಣನವರ ತತ್ವ ಪ್ರತಿಪಾದಕರಾದ ಅನೇಕ ಶರಣರ ವಚನಗಳ ಆಧಾರದ ಮೇಲೆ ಡಾ. ಬಿ.ಆರ್‌. ಅಂಬೇಡ್ಕರ್‌ ಸಮಾಜದ ಆಶೋತ್ತರ ಈಡೇರಿಸುವಂತಹ ಸಂವಿಧಾನ ರಚಿಸಿದ್ದಾರೆ.
ಸಂಕ್ರಾಂತಿ: ಮುರ್ಡೇಶ್ವರ, ಗೋಕರ್ಣಕ್ಕೆ ಭಕ್ತರು, ಪ್ರವಾಸಿಗರ ದಂಡು
ಗೋಕರ್ಣದ ಮೂರು ಕಡಲ ತೀರ, ದೇವಸ್ಥಾನ ಸೇರಿ ೮ ಸಾವಿರಕ್ಕೂ ಅಧಿಕ ಹಾಗೂ ಮುರ್ಡೇಶ್ವರ ದೇವಸ್ಥಾನ, ಕಡಲ ತೀರಕ್ಕೆ ೧೦ ಸಾವಿರಕ್ಕೂ ಅಧಿಕ ಜನರು ಆಗಮಿಸಿದ್ದರು.
ದನಗರ ಗೌಳಿ ಸಮುದಾಯ ಎಸ್ಟಿಗೆ, ಮಾಜಿ ಸಚಿವ ದೇಶಪಾಂಡೆ ಭರವಸೆ
ಜಿಲ್ಲೆಯಲ್ಲಿನ ಬುಡಕಟ್ಟು ಸಿದ್ದಿ ಸಮುದಾಯವನ್ನು ಈ ಹಿಂದೇ ನಮ್ಮ ಸರ್ಕಾರವೇ ಪರಿಶಿಷ್ಟ ಪಂಗಡಕ್ಕೆ ಸೇರಿಸಿತ್ತು. ಅದೇ ಪ್ರಕಾರ ಈಗ ದನಗರ ಗೌಳಿ ಸಮುದಾಯವನ್ನು ಸೇರಿಸುವ ಪ್ರಯತ್ನ ಪ್ರಗತಿಯಲ್ಲಿದೆ.
  • < previous
  • 1
  • ...
  • 500
  • 501
  • 502
  • 503
  • 504
  • 505
  • 506
  • 507
  • 508
  • ...
  • 542
  • next >
Top Stories
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
ಆಳಂದ ಚುನಾವಣಾ ಅಕ್ರಮ ತನಿಖೆ - ಕಾಂಗ್ರೆಸ್‌ನಿಂದ ಮತ್ತೆ ಟಾರ್ಗೆಟ್‌ ಆಯೋಗ
ಬುರುಡೆ ಸಿಕ್ಕ ಜಾಗದ ಮಣ್ಣು ಎಫ್‌ಎಸ್‌ಎಲ್‌ಗೆ
ವಿಸರ್ಜನೆ ವೇಳೆ ಗಣೇಶಗೆ ಕಲ್ಲು : ಮದ್ದೂರು ಉದ್ವಿಗ್ನ
ಮೇಲ್ಮನೆಗೆ ಆರತಿ ಕೃಷ್ಣ ಸೇರಿ 4 ಎಂಎಲ್ಸಿ ನಾಮನಿರ್ದೇಶನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved