• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಟ್ಕಳ: ನಾಮಫಲಕದ ಕಂಬ ತೆರವು, ಜಾಲಿ ಪಟ್ಟಣ ಪಂಚಾಯಿತಿ ಎದುರು ಹಿಂದೂ ಕಾರ್ಯಕರ್ತರ ಪ್ರತಿಭಟನೆ
ಜಾಲಿಯ ದೇವಿನಗರದಲ್ಲಿ ನಾಮಫಲಕ ಅಳವಡಿಸಲು ಹಾಕಲಾಗಿದ್ದ ಕಂಬವನ್ನು ಜಾಲಿ ಪಟ್ಟಣ ಪಂಚಾಯಿತಿ ತೆರವುಗೊಳಿಸಿರುವುದನ್ನು ಖಂಡಿಸಿ ಸೋಮವಾರ ಸ್ಥಳದಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿ ಕಂಬ ಮರುಸ್ಥಾಪಿಸುವಂತೆ ಆಗ್ರಹಿಸಿದರು.
ಸಮಾಜದ ಕಲ್ಮಶ ನಿವಾರಣೆಗೆ ವೇದ ಅಗತ್ಯ: ಸ್ವರ್ಣವಲ್ಲೀ ಶ್ರೀ
ಇತ್ತೀಚೆಗೆ ಪರಿಸರವೂ ಸಹ ನಗರೀಕರಣ, ಕಾರ್ಖಾನೆಗಳಿಂದ ಕಲ್ಮಶವಾಗುತ್ತಿವೆ. ಇದರಿಂದ ಓಝೋನ್ ಪದರದಲ್ಲಿ ರಂಧ್ರಗಳಾಗುತ್ತಿವೆ. ಯಜ್ಞಗಳಿಂದ ಈ ರಂಧ್ರಗಳನ್ನು ಸರಿಪಡಿಸಬಹುದು ಸಾಧ್ಯ.
ಬಹುಗ್ರಾಮ ಕುಡಿಯುವ ನೀರು ಯೋಜನೆ: ಹಳಿಯಾಳದಲ್ಲಿ ಟ್ಯಾಂಕ್ ನಿರ್ಮಾಣಕ್ಕೆ ಪರಿಸರ ಇಲಾಖೆ ಒಪ್ಪಿಗೆ
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನೀರು ಸಂಗ್ರಹಣಾ ಟ್ಯಾಂಕ್ ನಿರ್ಮಿಸಲು ಪರಿಸರ ಇಲಾಖೆ ಅಧಿಕೃತ ಒಪ್ಪಿಗೆ ನೀಡಿದೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.
ಮಕ್ಕಳ ಭವಿಷ್ಯಕ್ಕಾಗಿ ಶಿಕ್ಷಣ ನೀಡಿ: ಸಚಿವ ಮಂಕಾಳ ವೈದ್ಯ
ಸಿಕ್ಕರೆ ಶಿಕಾರಿ, ಸಿಗದಿದ್ದರೆ ಬಿಕಾರಿ ಎನ್ನುವುದು ಮೀನುಗಾರಿಕೆ ವೃತ್ತಿಯಲ್ಲಿನ ಗಳಿಕೆಯ ಬಗ್ಗೆ ಮೀನುಗಾರರಲ್ಲಿ ಮೊದಲಿನಿಂದಲೂ ಆತಂಕ ಇದೆ. ಅದು ಈಗ ಇನ್ನಷ್ಟು ಹೆಚ್ಚಾಗಿದೆ. ಮೀನಿನ ಬರ ಇದನ್ನು ಸಾರಿ ಸಾರಿ ಹೇಳುತ್ತಿದೆ.
ಭುವನೇಶ್ವರಿ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯ, ಕಾಗೇರಿ ಭಾಗಿ
ಭುವನಗಿರಿ ಶ್ರೀಭುವನೇಶ್ವರಿ ದೇಗುಲದ ಆವಾರದಲ್ಲಿ ಕಸಕಡ್ಡಿ ಹೆಕ್ಕಿ, ಪ್ರಾಂಗಣವನ್ನು ನೀರಿನಿಂದ ತೊಳೆದು ಸ್ವಚ್ಛಗೊಳಿಸಿದರು. ನಂತರ ೧೦೮ ರಾಮನಾಮ ಜಪಿಸಿ, ದೇವಿಗೆ ಪೂಜೆ
ಉತ್ತಮ ಸಂಸ್ಕಾರ ನೀಡುವಲ್ಲಿ ಶಾಲೆ, ದೇವಸ್ಥಾನ ಎರಡು ಕಣ್ಣಿದಂತೆ: ಸಚಿವ ಮಂಕಾಳ ವೈದ್ಯ

ಊರಿನ ಅಭಿವೃದ್ಧಿ ಮತ್ತು ಉತ್ತಮ ಸಂಸ್ಕಾರ ನೀಡುವಲ್ಲಿ ಶಾಲೆ ಮತ್ತು ದೇವಸ್ಥಾನ ಎರಡು ಕಣ್ಣಿದಂತೆ. ಯಾವುದೇ ಮೂಲಭೂತ ಸೌಕರ್ಯ ಇಲ್ಲದಿರುವ ಕಾಲಘಟ್ಟದಲ್ಲಿ ಶಿಕ್ಷಣ ಪಡೆದು ಉನ್ನತ ಹುದ್ದೆಗೇರಿ ಬದುಕು ಕಟ್ಟಿಕೊಂಡವರು ನಮಗೆಲ್ಲ ಆದರ್ಶಪ್ರಾಯರಾಗಿದ್ದಾರೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದರು.

ನಾನು ಪ್ರಭು ಶ್ರೀರಾಮನ ಪರಮಭಕ್ತ: ಶಾಸಕ ಆರ್‌ವಿಡಿ
ಯಾರ್ಯಾರೂ ಏನೇನೊ ಹೇಳುತ್ತಾರೆ, ಅದಕ್ಕೆ ಪ್ರತಿಯೊಬ್ಬರಿಗೂ ಉತ್ತರ ಕೊಡುವುದಿಲ್ಲ. ಉತ್ತರ ಕನ್ನಡ ಲೋಕಸಭಾ ಸದಸ್ಯರು ಜವಾಬ್ದಾರಿಯಿಂದ ಹೇಳಿಕೆ ಕೊಡಬೇಕು
ಸೂಕ್ತ ಚಿಕಿತ್ಸೆಯಿಂದ ಅಂಗವಿಕಲತೆ ಕಡಿಮೆ ಮಾಡಲು ಸಾಧ್ಯ
ಪ್ರತಿ ಹಂತವನ್ನು ಸೂಕ್ಷ್ಮವಾಗಿ ಅವಲೋಕಿಸಿ ನ್ಯೂನ್ಯತೆಯ ಬಗ್ಗೆ ತಕ್ಷಣ ಕಾರ್ಯಮುಖರಾಗಿ, ಸೂಕ್ತ ಚಿಕಿತ್ಸೆ ಕೊಡಿಸಿದಲ್ಲಿ ಕುಂಠಿತ ಬೆಳವಣಿಗೆ ತಡೆಗಟ್ಟಬಹುದು
ಧರ್ಮ, ರಾಜಕಾರಣ ತನ್ನ ಚೌಕಟ್ಟಿನಲ್ಲಿರಲಿ
ಪ್ರಾಮಾಣಿಕತೆಗೆ ಮಾತ್ರ ಬೆಲೆ ಇದೆ.ಅತ್ಯಂತ ಶ್ರದ್ಧಾ ಭಕ್ತಿಯಿಂದ ಕರ್ತವ್ಯ ಮಾಡಿದರೆ ದೈವಾನುಗ್ರಹ ಹೊಂದಬಹುದು. ಸೀತಾರಾಮ ಸೌಧದಲ್ಲಿ ಪ್ರತಿಯೋರ್ವರಿಗೂ ಕೂಡಾ ಗುಣಮಟ್ಟದ ಸೇವೆ ನೀಡುವ ಮೂಲಕ ಮುಂದೆ ಉತ್ತಮ ಪ್ರಗತಿ ಹೊಂದಲಿ
ಹಣ, ಆಸ್ತಿ, ಅಂತಸ್ತು ಬದುಕಿನಲ್ಲಿ ನೆಮ್ಮದಿ ಕರುಣಿಸಲಾರವು
ಸಾಕ್ಷಾತ್ ಭಗವಾನ್ ಮಹಾವಿಷ್ಣುವಿನ ಸನ್ನಿಧಿಯಲ್ಲಿ ಶ್ರೀಮದ್ಭಾಗವತ ಶ್ರವಣ ಮಾಡುವುದು ಅತ್ಯಂತ ಪುಣ್ಯದ ಕಾರ್ಯಗಳಲ್ಲಿ ಒಂದಾಗಿದೆ. ಶ್ರೀಮದ್ಭಾಗವತ ಉಪನ್ಯಾಸಗಳು ಅನೇಕ ಕಡೆಗಳಲ್ಲಿ ನಡೆದಿವೆ, ಆದರೆ ಏಳು ದಿನಗಳ ಕಾಲ ಸಪ್ತಾಹ ಆಚರಣೆ ಬಹಳ ವಿರಳವಾಗಿದ್ದು, ಅದಕ್ಕೆ ಈ ನೆಲ ಸಾಕ್ಷಿಯಾಗಿರುವುದು ಅತ್ಯಂತ ಸಂತಸ ತಂದ ಕ್ಷಣವಾಗಿದೆ
  • < previous
  • 1
  • ...
  • 501
  • 502
  • 503
  • 504
  • 505
  • 506
  • 507
  • 508
  • 509
  • ...
  • 542
  • next >
Top Stories
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
ಆಳಂದ ಚುನಾವಣಾ ಅಕ್ರಮ ತನಿಖೆ - ಕಾಂಗ್ರೆಸ್‌ನಿಂದ ಮತ್ತೆ ಟಾರ್ಗೆಟ್‌ ಆಯೋಗ
ಬುರುಡೆ ಸಿಕ್ಕ ಜಾಗದ ಮಣ್ಣು ಎಫ್‌ಎಸ್‌ಎಲ್‌ಗೆ
ವಿಸರ್ಜನೆ ವೇಳೆ ಗಣೇಶಗೆ ಕಲ್ಲು : ಮದ್ದೂರು ಉದ್ವಿಗ್ನ
ಮೇಲ್ಮನೆಗೆ ಆರತಿ ಕೃಷ್ಣ ಸೇರಿ 4 ಎಂಎಲ್ಸಿ ನಾಮನಿರ್ದೇಶನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved