• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತರ ಕನ್ನಡದಲ್ಲಿ ಭಾರಿ ಮಳೆ : ಕೊಡಸಳ್ಳಿ ಬಳಿ ಗುಡ್ಡ ಕುಸಿತ

ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ಕಾರವಾರ ತಾಲೂಕಿನ ಕದ್ರಾದಿಂದ ಕೊಡಸಳ್ಳಿ ಡ್ಯಾಂಗೆ ಹೋಗುವ ರಸ್ತೆಯ ಮೇಲೆ ಗುಡ್ಡ ಕುಸಿದು ಸಂಚಾರ ಸ್ಥಗಿತಗೊಂಡಿದೆ. ಈ ರಸ್ತೆಯಲ್ಲಿ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಅಂಧತ್ವ ನಿವಾರಣೆಗಾಗಿ ಜಿಲ್ಲೆಯಲ್ಲಿ 14 ಆಶಾಕಿರಣ ದೃಷ್ಟಿ ಕೇಂದ್ರ ಆರಂಭ

  ರಾಜ್ಯದ ಪ್ರತಿಯೊಬ್ಬರಿಗೂ ಕಣ್ಣಿನ ಆರೈಕೆ ನೀಡುವ ಮತ್ತು ಅಂಧತ್ವ ಪ್ರಮಾಣದ ದರವನ್ನು ಇಳಿಸುವ ಉದ್ದೇಶದಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ 14 ದೃಷ್ಟಿ ಕೇಂದ್ರಗಳನ್ನು ಆರಂಭಿಸಲಾಗಿದೆ.

ಜುಲೈ 10ರಿಂದ ರಾಘವೇಶ್ವರ ಭಾರತೀ ಶ್ರೀಗಳ ಚಾತುರ್ಮಾಸ್ಯ: ರಾಘವೇಶ್ವರ ಭಾರತಿ ಶ್ರೀ
ನಮ್ಮ ಭಾಷೆ ಉಳಿದರೆ ನಮ್ಮ ಸಂಸ್ಕೃತಿ ಉಳಿಸಿಕೊಂಡಂತೆ.
ಕಸಾಪದಿಂದ ಸಾಹಿತ್ಯಿಕ ವಾತಾವರಣ ನಿರ್ಮಾಣ: ಶಾಸಕ ಆರ್.ವಿ. ದೇಶಪಾಂಡೆ
ಕಸಾಪದಿಂದ ಉತ್ತಮ ಸಾಹಿತ್ಯಿಕ ವಾತಾವರಣ ನಿರ್ಮಾಣವಾಗಿದೆ.
ಕದ್ರಾ ಜಲಾಶಯದಿಂದ 33 ಸಾವಿರ ಕ್ಯುಸೆಕ್ ನೀರು ಹೊರಕ್ಕೆ
ಕದ್ರಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ 33 ಸಾವಿರ ಕ್ಯುಸೆಕ್ ನೀರು ಹೊರಬಿಡಲಾಗಿದೆ.
ಸ್ವರ್ಣವಲ್ಲೀ ಮಠದಲ್ಲಿ ಕೃಷ್ಣಯಜುರ್ವೇದಘನ ಪಾರಾಯಣ ಆರಂಭ
ಸ್ವರ್ಣವಲ್ಲೀಯ ಗಂಗಾಧರೇಂದ್ರ ಸರಸ್ವತೀ ಶ್ರೀ, ಆನಂದಬೋಧೇಂದ್ರ ಸರಸ್ವತೀ ಶ್ರೀ ಸಾನ್ನಿಧ್ಯದಲ್ಲಿ ಮಹಾಸಂಕಲ್ಪ ಕೈಗೊಳ್ಳಲಾಯಿತು.
ಶೈಕ್ಷಣಿಕ ಕ್ಷೇತ್ರ ಸದೃಢವಾದರೆ ದೇಶದ ಪ್ರಗತಿ
ಶೈಕ್ಷಣಿಕ ಕ್ಷೇತ್ರ ಸದೃಢವಾಗಿ ಬೆಳೆದರೆ ಮಾತ್ರ ದೇಶದ ಪ್ರಗತಿ ಸಾಧ್ಯ.
ಅರಣ್ಯ ಇಲಾಖೆಯಿಂದ ದೌರ್ಜನ್ಯ: ಆರೋಪ
ಬೆಳೆಗಳನ್ನು ಹಾಳು ಮಾಡಿ, ತಮ್ಮ ಮೇಲೆ ಅರಣ್ಯ ಇಲಾಖೆಯವರು ದೌರ್ಜನ್ಯ ಎಸಗಿದ್ದಾರೆ.
ಪ್ರಾಮಾಣಿಕವಾಗಿ ಸೇವೆಯಿಂದ ಗೌರವ
ಪ್ರಾಮಾಣಿಕವಾಗಿ ವೈದ್ಯಕೀಯ ಸೇವೆ ಸಲ್ಲಿಸಿದರೆ ಗೌರವ ಹಾಗೂ ಹಣ ಎರಡೂ ತಾನಾಗಿಯೇ ಬರುತ್ತದೆ
ಹೆಗಡೆಕಟ್ಟಾ-ಶಿವಳ್ಳಿ ಗ್ರಾಪಂ ಎದುರು ಬಿಜೆಪಿಯಿಂದ ಪ್ರತಿಭಟನೆ
ರಾಜ್ಯ ಸರ್ಕಾರದ ಪ್ರತಿ ವ್ಯವಸ್ಥೆಯಲ್ಲಿಯೂ ಭ್ರಷ್ಟಾಚಾರ ತಾಂಡವವಾಡುತ್ತಿರುವುದರಿಂದ ಜನ ಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 543
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved