• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕದಂಬೋತ್ಸವ ಆಚರಣೆಗೆ ಸಕಲ ಸಿದ್ಧತೆ
ಕದಂಬೋತ್ಸವದಲ್ಲಿ ದ್ವಿತೀಯ ಬಾರಿಗೆ ಕುಸ್ತಿ ಸ್ಪರ್ಧೆ ಏರ್ಪಡಿಸಿದ್ದು ಕುಸ್ತಿ ಪಂದ್ಯದ ಅಖಾಡ ಸಜ್ಜುಗೊಳಿಸಲಾಗಿದೆ.
ಹೆಬ್ಬಾರ್ ತವರಿನಲ್ಲೇ ಬಿಜೆಪಿ ಶಕ್ತಿ ಪ್ರದರ್ಶನ, ಸರ್ಕಾರದ ವಿರುದ್ಧ ಜನಾಕ್ರೋಶ
ಈ ಯಾತ್ರೆಯಲ್ಲಿ ಶಿವರಾಮ ಹೆಬ್ಬಾರ್ ಪಾಲ್ಗೊಳ್ಳುವುದಿಲ್ಲ ಎನ್ನುವುದು ನಿಶ್ಚಿತವಾಗಿತ್ತು.
ಭೂಸುರಕ್ಷಾ ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ
ನಾನ್ ಪೈಲಟ್ ತಾಲೂಕುಗಳ ಪೈಕಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕು ಇಡೀ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ.
ಬೆದರುಗೊಂಬೆಯಾದ ಜಾತಿ ಗಣತಿ: ವಿಜಯೇಂದ್ರ ಆರೋಪ
ಯಾವ್ಯಾವಾಗ ಮುಖ್ಯಮಂತ್ರಿಯ ಕುರ್ಚಿ ಅಲುಗಾಡುತ್ತೋ ಆವಾಗಲೆಲ್ಲ ಜಾತಿಗಣತಿ ನೆನಪಾಗುತ್ತದೆ.
ನಂದಿಗದ್ದಾ ಸಹಕಾರಿ ಸಂಘದಿಂದ ಶಾಲೆಗೆ ಅಗತ್ಯ ವಸ್ತುಗಳ ಕೊಡುಗೆ
₹25 ಸಾವಿರಕ್ಕೂ ಹೆಚ್ಚಿನ ಮೌಲ್ಯದ ವಸ್ತುಗಳನ್ನು ನೀಡಲಾಯಿತು.
ನರೇಗಾ ಯೋಜನೆ: 2ನೇ ವರ್ಷವೂ ಶೇ.100 ಗುರಿ ಸಾಧನೆ
2023-24ರ ಅವಧಿಯಲ್ಲೂ ಶೇ.100 ಸಾಧನೆ ಮಾಡಲಾಗಿತ್ತು.
ಪೊಲೀಸರ ದಬ್ಬಾಳಿಕೆ ನಡೆದರೆ ಠಾಣೆಗೆ ನುಗ್ಗುವ ದಿನ ದೂರವಿಲ್ಲ: ವಿಜಯೇಂದ್ರ
ಕಾಂಗ್ರೆಸಿಗರ ಮಾತು ಕೇಳಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿದರೆ ಕಾರ್ಯಕರ್ತರು ಬಡಿಗೆ ಹಿಡಿದು ಠಾಣೆಗೆ ನುಗ್ಗುವ ದಿನಗಳು ದೂರವಿಲ್ಲ
ನಮ್ಮ ಬದುಕು ಸಮರ್ಪಣಾ ರೂಪದಲ್ಲಿರಲಿ: ರಾಘವೇಶ್ವರ ಭಾರತೀ ಮಹಾಸ್ವಾಮಿಗಳು
ಶ್ರೀಕ್ಷೇತ್ರ ಇಟಗಿಯಲ್ಲಿ ಜರುಗುತ್ತಿರುವ ಶ್ರೀ ರಾಮೇಶ್ವರ ದೇವರ ಮತ್ತು ಪರಿವಾರ ದೇವತೆಗಳ ದಿವ್ಯಾಷ್ಟಬಂಧ ಮಹೋತ್ಸವದ ಸಂದರ್ಭದಲ್ಲಿ ಗುರುವಾರ ಜರುಗಿದ ಧರ್ಮಸಭೆಯಲ್ಲಿ ಶ್ರೀ ರಾಮಚಂದ್ರಾಪುರ ಮಠದ ಪೀಠಾಧೀಶರಾದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.
ಕೇಂದ್ರದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ - ಯಲ್ಲಾಪುರ ಬ್ಲಾಕ್ ಕಾಂಗ್ರೆಸ್‌ ಖಂಡನೆ
ಬಿಜೆಪಿಗರು ಅಲ್ಪ ಸಂಖ್ಯಾತ ತುಷ್ಟೀಕರಣ ಎನ್ನುತ್ತಾರೆ. ಬೇರೆ ರಾಜ್ಯದಲ್ಲಿ ಓಲೈಕೆ ಮಾಡಲಿಲ್ಲವೇ? ಅದು ಅವರಿಗೆ ತುಷ್ಟೀಕರಣವಾಗಿ ಕಾಣುವುದಿಲ್ಲವೇ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಕೆ. ಭಟ್ಟ ಮೆಣಸುಪಾಲ್ ಪ್ರಶ್ನಿಸಿದ್ದಾರೆ.
ಬನವಾಸಿಯ ಪರಂಪರೆ ಮುಂದಿನ ಪೀಳಿಗೆಗೆ ಹಸ್ತಾಂತರಿಸಿ: ಶಿವರಾಮ ಹೆಬ್ಬಾರ
ಏ. 12 ಮತ್ತು 13ರಂದು ಬನವಾಸಿಯಲ್ಲಿ ಕದಂಬೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಗುರುವಾರ ಶಿರಸಿ ತಾಲೂಕಿನ ಗುಡ್ನಾಪುರದ ರವಿವರ್ಮನ ಅರಮನೆ ಮೈದಾನದಲ್ಲಿ ಕದಂಬ ಜ್ಯೋತಿ ರಥಕ್ಕೆ ಚಾಲನೆ ನೀಡಲಾಯಿತು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 481
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved