• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮ್ಮ ಮರ್ಯಾದೆ ತೆಗೆಯುವ ಹಳೆ ಬಸ್‌ನ್ನು ಓಡಿಸಲೇಬೇಡಿ: ಶಾಸಕ ಸತೀಶ ಸೈಲ್
ರೂಟ್‌ಗಳಿಗೆ ತೆರಳುವ ಸಾರಿಗೆ ಸಂಸ್ಥೆಯ ಬಸ್‌ಗಳು ಹಾಳಾಗಿ ರಸ್ತೆ ಮಧ್ಯೆಯೇ ನಿಂತು ನಮ್ಮ ಮರ್ಯಾದೆ ಹಾಳಾಗುತ್ತಿದೆ. ಜನರ ಸೇವೆಗೆ ಬೇರೆನಾದರೂ ವ್ಯವಸ್ಥೆ ಮಾಡಿ, ಇಂದಿನಿಂದ ಹಾಳಾದ ಬಸ್ ಬಿಡಲೇ ಬೇಡಿ. ಇದರಿಂದ ಅನಾಹುತವಾದರೆ ನೀವೇ ಹೊಣೆ.
ಯಲ್ಲಾಪುರ: ಆಶಾಗಳ ವೇತನ ₹ 15000ಕ್ಕೆ ಹೆಚ್ಚಿಸಿ
ಕೊರೋನಾ ಯೋಧರಾಗಿ ಸೇವೆ ಸಲ್ಲಿಸಿದ್ದಕ್ಕೆ ಆಶಾಗಳನ್ನು ಜಾಗತಿಕವಾಗಿ ವಿಶ್ವಸಂಸ್ಥೆಯೇ ಹೊಗಳಿದೆ. ಆದರೆ ಸರ್ಕಾರ ಮಾತ್ರ ಇವರ ಸಮಸ್ಯೆ ಬಗೆಹರಿಸಲು ಕಾಳಜಿ ತೋರಿಲ್ಲ. ಕೇಂದ್ರ ಸರ್ಕಾರ ಕಳೆದ ೧೦ ವರ್ಷಗಳಿಂದಲೂ ಆಶಾಗಳ ವೇತನ ಹೆಚ್ಚಿಸಿಲ್ಲ.
ಬೇಸಾಯದತ್ತ ಯುವಕರು ಆಸಕ್ತಿ ತೋರಲಿ: ಆರ್ ವಿ ದೇಶಪಾಂಡೆ

ಸರ್ಕಾರಿ ಅಥವಾ ಖಾಸಗಿ ಉದ್ದಿಮೆಗಳಲ್ಲಿ ನೌಕರರಾಗುವ ಬದಲು ಹೆಚ್ಚಿಗೆ ಆದಾಯ ಮತ್ತು ಗೌರವ ನೀಡುವ ಕೃಷಿ ಬೇಸಾಯ ಮಾಡಲು ಯುವ ಜನಾಂಗ ಆಸಕ್ತಿ ತೋರಬೇಕು ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಶಾಸಕ ಆರ್.ವಿ. ದೇಶಪಾಂಡೆ ಕರೆ ನೀಡಿದರು.

ಕೇಂದ್ರದ ನೀತಿ ಖಂಡಿಸಿ ಸಂಸದರಮನೆ ಎದುರು 23ರಿಂದ ಪ್ರತಿಭಟನೆ

ಕಳೆದ 9 ವರ್ಷದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೀತಿಗಳು ಕೋಟ್ಯಂತರ ಕಾರ್ಮಿಕರು, ರೈತರು ಹಾಗೂ ಜನಸಾಮಾನ್ಯರ ದೈನಂದಿನ ಬದುಕಿನ ಮೇಲೆ ದುಷ್ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ

ಮರಳು ಮಾಫಿಯಾ ಬಗ್ಗೆ ಮಾಹಿತಿ ಇಲ್ಲ: ಭೀಮಣ್ಣ
ಮರಳು ಅಕ್ರಮವಾಗಿ ತಂದು ಹೆಚ್ಚಿನ ದರಕ್ಕೆ ಮಾರುತ್ತಿದ್ದರೆ ಅಂಥವರ ಮೇಲೆ ಪೊಲೀಸರು ಕ್ರಮಕೈಗೊಳ್ಳಬೇಕು. ಬಡವರು ಕಟ್ಟುತ್ತಿರುವ ಮನೆಗಳಿಗೆ ಮರಳು ಅನಿವಾರ್ಯವಾಗಿದೆ. ಮರಳು ಬರುವಾಗ ಸಣ್ಣಪುಟ್ಟ ತಪ್ಪುಗಳಾಗಬಹುದು.
ಹಳೆ ದಾಂಡೇಲಿ ರಸ್ತೆ ದುರಸ್ತಿಗಾಗಿ ಅಧಿಕಾರಿಗಳ ಕಾರಿಗೆ ತಡೆ
ವಿವಿಧ ಯೋಜನೆಗಳಡಿ ದಾಂಡೇಲಿ ಕಾಳಿ ನದಿಯಿಂದ ನೀರು ತೆಗೆದುಕೊಂಡು ಹೋಗಲು, ನೀರಿನ ಪೈಪ್‌ಲೈನ್ ಕಾಮಗಾರಿ ಹಾಗೂ ಯುಜಿಡಿ ಕಾಮಗಾರಿ ನಿಮಿತ್ತ ಪೈಪ್‌ಲೈನ್ ಅಳವಡಿಸುವ ಕಾಮಗಾರಿ ಎರಡು ವರ್ಷಗಳಿಂದ ನಡೆಯುತ್ತಿದೆ. ರಸ್ತೆ ಅಗೆದು ಪೈಪ್‌ಲೈನ್ ಅಳವಡಿಸುವ ಕಾರ್ಯದಿಂದ ಇಲ್ಲಿನ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದೆ.
ಗಲಭೆ ಮಾಡದೇ ಬಿಜೆಪಿ ಯಾವ ಎಲೆಕ್ಷನ್‌ ಗೆದ್ದಿದ್ದೆ?: ಸಚಿವ ಮಂಕಾಳ ವೈದ್ಯ ಪ್ರಶ್ನೆ
ನಿಜವಾದ ಭಕ್ತಿಯಿದ್ದರೆ ಪಕ್ಷಾತೀತವಾಗಿ ರಾಮಮಂದಿರ ಲೋಕಾರ್ಪಣೆ ಮಾಡಬೇಕು. ನಾವು ಮಂದಿರ ಕಟ್ಟಿದ್ದೇವೆಂದು ಪ್ರಚಾರ ತೆಗೆದುಕೊಂಡಿಲ್ಲ. ಧರ್ಮಕ್ಕಾಗಿ, ಹಿಂದೂಗಳಿಗಾಗಿ, ರಾಮನ ಭಕ್ತರಿಗಾಗಿ ನಿರ್ಮಾಣ ಮಾಡಿದ್ದೇವೆ. ಧರ್ಮ ಉಳಿಯಬೇಕು ಎನ್ನುವ ಬಿಜೆಪಿಗರು ಪಕ್ಷಾತೀತವಾಗಿ ಉದ್ಘಾಟನೆ ಮಾಡಬೇಕಿತ್ತು.
ಅಧಿಕಾರಿಗಳ ಬೆವರೀಳಿಸಿದ ಆರ್‌.ವಿ. ದೇಶಪಾಂಡೆ
ಅರಣ್ಯದಲ್ಲಿ ಬದುಕುವ ಜನರ ಮನೆ ರಿಪೇರಿಗೆ ತೊಂದರೆ ನೀಡಿದರೆ ನಾನು ಸಹಿಸುವುದಿಲ್ಲ. ಜನರಿಗೆ ಬದುಕುವ ಹಕ್ಕಿದೆ. ನೀವು ಮನಸ್ಸಿಗೆ ಬಂದಂತೆ ವರ್ತಿಸಿದರೆ ನಾನು ನನ್ನ ಕ್ರಮ ಮಾಡಬೇಕಾಗುತ್ತದೆ.
ಆರ್ಥಿಕ ಸಂಕಷ್ಟಕ್ಕೆ ಸಿಲುಕಿದಾಗ ನೆರವಿಗೆ ಬರುವ ಸಹಕಾರಿ ಸಂಘ
ಆರ್ಥಿಕ ಸಂಕಷ್ಟಕ್ಕೆ ಸಿಲುಕಿದಾಗ ‌ಮೊದಲು ನೆರವಿಗೆ ಬರುವುದು ಸಹಕಾರಿ ‌ಬ್ಯಾಂಕ್ ಗಳು, ರಾಷ್ಟ್ರೀಕೃತ ಬ್ಯಾಂಕ್ ಗಳು ಈ ಅವಕಾಶ ‌ನೀಡುವುದಿಲ್ಲ. ಜಿಲ್ಲೆಯ ಜನ ಸಹಕಾರಿ ಬ್ಯಾಂಕ್ ಗಳ ಪ್ರಯೋಜನ ಪಡೆದಿದ್ದಾರೆ. ಇಂತಹ ಸಹಕಾರಿ ಕ್ಷೇತ್ರ ಊಳಿಸಿ-ಬೆಳೆಸಬೇಕು.
ಡಿಪೋ ಜಾಗದಲ್ಲಿ ವಸತಿ ಗೃಹ ನಿರ್ಮಿಸದಂತೆ ಪ್ರತಿಭಟನೆ

ಕೇಣಿಯಲ್ಲಿ ಪುರಸಭೆಯ ಪೌರ ಕಾರ್ಮಿಕರಿಗೆ ನಿರ್ಮಿಸಲು ಉದ್ದೇಶಿಸಲಾಗಿರುವ ವಸತಿ ಗೃಹ ಡಿಪೋ ಜಾಗದಲ್ಲಿ ನಿರ್ಮಿಸಬಾರದೆಂದು ಆಗ್ರಹಿಸಿ ಕೇಣಿಯ ಬಂಟ ಸಮಾಜದ ನಾಗರಿಕರು ಭಾನುವಾರ ಪ್ರತಿಭಟನೆ ನಡೆಸಿ ಆಗ್ರಹಿಸಿದರು.

 

  • < previous
  • 1
  • ...
  • 506
  • 507
  • 508
  • 509
  • 510
  • 511
  • 512
  • 513
  • 514
  • ...
  • 541
  • next >
Top Stories
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
ಹಲವು ದೇಗುಲ ಬಂದ್‌, ಕೆಲವೆಡೆ ವಿಶೇಷ ಪೂಜೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved