• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರಿ ಕ್ಷೇತ್ರದಲ್ಲಿ ರಾಜಕಾರಣ ಸಲ್ಲ
ಸಹಕಾರಿ ಕ್ಷೇತ್ರ ಜೀವಂತವಾಗಿರಬೇಕಾದರೆ ರೈತರು ಮೊದಲು ಜೀವಂತವಾಗಿರಬೇಕು. ಸಹಕಾರಿ ಕ್ಷೇತ್ರದ ಕಾನೂನಿನ ತಿದ್ದುಪಡಿಗೆ ತಿದ್ದುಪಡಿ ಕಮೀಟಿ ಅಂತಿಮ ಹಂತಕ್ಕೆ ಬಂದಿದೆ. ಅನುಭವದ ಆಧಾರದ ಮೇಲೆ ತಿದ್ದುಪಡಿ ತರುವ ಅನಿವಾರ್ಯತೆ ಇದೆ.
ಕುಶಲಕರ್ಮಿಗಳಿಗೆ ಪಿ.ಎಂ.ವಿಶ್ವಕರ್ಮ ಯೋಜನೆಯ ಸೌಲಭ್ಯ ಕಲ್ಪಿಸಿ
ದಿನಕ್ಕೆ ₹ 500 ಸ್ಟೈಪಂಡ್ ನಂತೆ ಮೂಲ ಕೌಶಲ್ಯ ತರಬೇತಿ, ತರಬೇತಿಯ ನಂತರ ₹ 15,000 ಮೌಲ್ಯದ ಟೂಲ್ ಕಿಟ್, 18 ತಿಂಗಳ ಮರುಪಾವತಿ ಅವಧಿಯೊಂದಿಗೆ ಶೇ. 5 ಬಡ್ಡಿದರದಲ್ಲಿ ₹1 ಲಕ್ಷದವರೆಗೆ ಆಧಾರ ರಹಿತ ಸಾಲ, ಈ ಸಾಲದ ಮರುಪಾವತಿ ನಂತರ ಎರಡನೇ ಕಂತಿನಲ್ಲಿ 18 ತಿಂಗಳ ಮರುಪಾವತಿ ಅವಧಿಯೊಂದಿಗೆ ₹ 2 ಲಕ್ಷದವರೆಗೆ ಸಾಲ ದೊರೆಯಲಿದೆ.
ಮಕ್ಕಳಲ್ಲಿ ಸಂಸ್ಕಾರ ಮತ್ತು ದೇಶಭಕ್ತಿ ತುಂಬಿ
ಮಕ್ಕಳಲ್ಲಿ ಉತ್ತಮ ಸಂಸ್ಕಾರ ಮತ್ತು ದೇಶಭಕ್ತಿ ತುಂಬುವ ಕೆಲಸ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಪಾಲಕರು ಹೆಚ್ಚಿನ ಕಾಳಜಿ ವಹಿಸಿ ತಮ್ಮ ಮಕ್ಕಳನ್ನು ದೇಶದ ಅತ್ಯುತ್ತಮ ನಾಗರಿಕರನ್ನಾಗಿ ಸಿದ್ಧಪಡಿಸಬೇಕು
ಮಾದಕ ವಸ್ತು ವ್ಯಸನದಿಂದ ಕುಟುಂಬಕ್ಕೂ ಸಂಕಷ್ಟ
ಯುವಕರು, ವಯಸ್ಕರು ಹೆಚ್ಚಿನ ಪ್ರಮಾಣದಲ್ಲಿ ಮಾದಕ ವ್ಯಸನಕ್ಕೆ ಒಳಗಾಗುತ್ತಿದ್ದು, ಸುಂದರ ಜೀವನವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆ. ನೀವು ಇದರಿಂದ ದೂರವಿರುವ ಜತೆಗೆ ನಿಮ್ಮ ಸ್ನೇಹಿತರಿಗೆ, ಸಂಬಂಧಿಕರಿಗೆ, ನೆರೆಹೊರೆಯವರಿಗೆ ಕೂಡಾ ಮಾದಕ ವಸ್ತು ಸೇವನೆ ಮಾಡದಂತೆ ಜಾಗೃತಿ ಮೂಡಿಸಬೇಕು
ಕರಾಟೆಯಿಂದ ಸ್ವರಕ್ಷಣೆಯೊಂದಿಗೆ ಕುಟುಂಬ ರಕ್ಷಣೆ ಸಾಧ್ಯ
ಕರಾಟೆಯಲ್ಲಿ ಭಟ್ಕಳದ ಪ್ರತಿಭೆಗಳು ಸಾಕಷ್ಟು ಸಾಧನೆ ಮಾಡಿದ್ದು, ನನ್ನ ಕ್ಷೇತ್ರದ ೬ ವಿದ್ಯಾರ್ಥಿಗಳು ನೇಪಾಳದಲ್ಲಿ ನಡೆಯುವ ಏಷ್ಯನ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿರುವದು ಸಂತಸದ ಸಂಗತಿ
ಲೇಸರ್ ಕಟಿಂಗ್‌ನಲ್ಲಿ ಮೂಡಿದ ಅಯೋಧ್ಯೆ ರಾಮ ಮಂದಿರ

ಬಿಲ್ಲು ಹಿಡಿದು ನಿಂತ ರಾಮ, ಎಸ್.ಎಸ್. ಉಳ್ವೇಕರ ಬಿಡಿಸಿದ ಅಯೋಧ್ಯೆಯತ್ತ ಬೊಟ್ಟು ಮಾಡಿ ತೋರಿಸುತ್ತಿರುವ ರಾಮ, ಹೂವಿನಿಂದ ಮಾಡಿದ ರಂಗೋಲಿ, ವಿವಿಧ ಬಗೆಯ ರಂಗೋಲಿ ಕೂಡಾ ಹಾಕಲಾಗಿತ್ತು. 

ಹಿಂದು ಕಾರ್ಯಕರ್ತರ ಬಂಧನ ಖಂಡಿಸಿ ಮನವಿ
ನಮ್ಮ ಹಿರಿಯರ ತ್ಯಾಗ, ಬಲಿದಾನ, ೫೦೦ ವರ್ಷಗಳ ಹೋರಾಟದ ಫಲವಾಗಿ ಅಯೋಧ್ಯಾದಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣವಾಗಿದೆ. ಸ್ವಾಭಿಮಾನಿ ಹಿಂದೂಗಳ ದಶಕಗಳ ಕನಸು ಇಂದು ನನಸಾಗಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ
ಮಾದಕ ವ್ಯಸನ ಮುಕ್ತ ಭಾರತಕ್ಕಾಗಿ ಸಹಿ ಸಂಗ್ರಹ ಅಭಿಯಾನ
ಉತ್ತಮ ಭವಿಷ್ಯ ಕಟ್ಟಿಕೊಂಡು ಪಾಲಕರು, ಸಮಾಜದ ಬೆನ್ನೆಲುಬಾಗಬೇಕಿದ್ದ ಯುವಕ ಯುವತಿಯರು ಮಾದಕ ವಸ್ತುವಿನ ಪಾಲಾಗಿ ಮುಂದೊಂದು ದಿನ ಕುಟುಂಬಕ್ಕೆ,ಸಮಾಜಕ್ಕೆ ಹೊರೆಯಾಗುವ ಆತಂಕ ಕಾಡುತ್ತಿದೆ.
ಗಣೇಶನಗರದ ಜನತೆಗೆ ಇನ್ನೂ ತಪ್ಪದ ಸಮಸ್ಯೆ
ಬಡವರು, ಶ್ರಮ ಜೀವಿಗಳೇ ತುಂಬಿರುವ ಗಣೇಶ ನಗರದಲ್ಲಿ ಸತತ ೨೫ ವರ್ಷಗಳಿಂದ ಇಲ್ಲಿನ ಜನರು ಅನುಭವಿಸಿಕೊಂಡು ಬರುತ್ತಿರುವ ರಣಭೀಕರವಾದ ಪರಿಸ್ಥಿತಿ. ಈ ಭಾಗದದಲ್ಲಿ ೨೫ಕ್ಕೂ ಹೆಚ್ಚಿನ ಮನೆಗಳಿದ್ದು ೬೦ಕ್ಕೂ ಹೆಚ್ಚಿನ ಮತದಾರರಿದ್ದಾರೆ.
ಭಟ್ಕಳ ಮೈನಾರಿಟಿ ಹಾಸ್ಟೆಲ್ ದಾಂಧಲೆ ಪ್ರಕರಣ

ಭಟ್ಕಳ ಪಟ್ಟಣದ ಆನಂದಾಶ್ರಮ ಕಾನ್ವೆಂಟ್ ಸನಿಹದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ (ಮೈನಾರಿಟಿ ಹಾಸ್ಟೆಲ್) ನುಗ್ಗಿ ವಿದ್ಯಾರ್ಥಿಗಳ ಮೇಲೆ ದಾಂಧಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ, ವಾರ್ಡ್‌ನ್‌ಗೆ ನೋಟಿಸ್‌ ನೀಡಲಾಗಿದೆ..

  • < previous
  • 1
  • ...
  • 507
  • 508
  • 509
  • 510
  • 511
  • 512
  • 513
  • 514
  • 515
  • ...
  • 541
  • next >
Top Stories
ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣಗೆ ತಿಂಗಳಿಗೆ 5 ಸಾವಿರ ರೂ. ಸಂಬಳದ ಕೆಲಸ
ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ
ದಸರೆ ಉದ್ಘಾಟನೆ: ಬಾನು ವಿರುದ್ಧ ಪ್ರತಾಪ್‌ ಕೋರ್‍ಟಿಗೆ
3ನೇ ಸಲ ಪಪ್ಪಿ ಆಸ್ತಿಗೆ ಇ.ಡಿ. ರೇಡ್: 2 ಚೀಲದಷ್ಟು ಚಿನ್ನ ಜಪ್ತಿ?
ಚಿನ್ನಯ್ಯ ತಂದ ಬುರುಡೆ ಮೂಲ ಸೌಜನ್ಯಳ ಮಾವ ವಿಠಲಗೌಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved