• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರ್ಸ್ ವಾಪಸ್ ಮರಳಿಸಿದ ಪೊಲೀಸ್
ಗೋಕರ್ಣದ ರಾಮತೀರ್ಥದ ಬಳಿ ಮಹಾರಾಷ್ಟ್ರದ ಪ್ರವಾಸಿಗರು ಬಿಟ್ಟು ಹೋಗಿದ್ದ ಪರ್ಸನ್ನು ಪೊಲೀಸ್‌ ಸಿಬ್ಬಂದಿ ಅವರನ್ನು ಹುಡುಕಿ ಮರಳಿಸಿದ್ದಾರೆ. ಈ ಮೂಲಕ ಪೊಲೀಸ್‌ ಸಿಬ್ಬಂದಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತವಾಗಿದೆ.
ಅಡಕೆ ಸಂಸ್ಕರಣೆಗೆ ಅಕಾಲಿಕ ಮಳೆ ಕಾಟ
ಸಂಸ್ಕರಿಸಿದ ಅಡಕೆಯನ್ನು ಮನೆಯಂಗಳದಲ್ಲಿ ಒಣಗಿಸಲು ಹಾಕಿರುವ ದೃಶ್ಯ ಮಲೆನಾಡಿನ ಎಲ್ಲೆಡೆ ಕಾಣಸಿಗುತ್ತಿದೆ. ಆದರೆ, ಮಳೆಯ ವಾತಾವರಣ ರೈತರ ಎಲ್ಲ ಯತ್ನವನ್ನು ತಲೆಕೆಳಗು ಮಾಡುತ್ತಿದೆ.
ಕಾಂಗ್ರೆಸ್‌ನಿಂದ ಹಿಂದೂ ಸಮಾಜ ಹತ್ತಿಕ್ಕುವ ಯತ್ನ
ರಾಮ ಭಕ್ತರ ವಿರುದ್ಧ ಕಾಂಗ್ರೆಸ್ ಸರ್ಕಾರ ತನ್ನ ಧೋರಣೆ ಹೀಗೆ ಮುಂದುವರಿಸಿದರೆ ಹಿಂದೂ ಸಮಾಜ ತಕ್ಕ ಪಾಠ ಕಲಿಸುತ್ತದೆ. ಪೊಳ್ಳು ಪ್ರಕರಣ ದಾಖಲಿಸಿ, ಬಂಧನದ ಮೂಲಕ ಹಿಂದೂ ಸಮಾಜವನ್ನು ಹತ್ತಿಕ್ಕುವ ಪ್ರಯತ್ನ ಯಶಸ್ವಿ ಆಗಲಾರದು.
ಕಾರವಾರ: ರಾಮಭಕ್ತರ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ಮುಖಂಡರಾದ ಸೋನಿಯಾ ಹಾಗೂ ರಾಹುಲ್ ಗಾಂಧಿ ಸಮಾಧಾನಕ್ಕಾಗಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಮಭಕ್ತರ ಬಂಧನ ಮಾಡಿಸುತ್ತಿದೆ. ಈ ಮೂಲಕ ಮುಖಂಡರಿಗೆ ಕಪ್ಪ ನೀಡಲು ಕಾಂಗ್ರೆಸ್‌ನವರು ಮುಂದಾಗಿದೆ ಎಂದು ಜಿಲ್ಲಾ ವಕ್ತಾರ ನಾಗರಾಜ ನಾಯಕ ಕಿಡಿಕಾರಿದರು.

15ರಿಂದ ಶ್ರೀಸ್ವರ್ಣವಲ್ಲಿಯಲ್ಲಿ ದಕ್ಷಿಣ ಭಾರತದ ಕ್ಷೇತ್ರೀಯ ವೇದ ಸಮ್ಮೇಳನ
ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಜ. ೧೩ರಿಂದ ೧೫ರ ವರೆಗೆ ಮೂರು ದಿನ ದಕ್ಷಿಣ ಭಾರತದ ಕ್ಷೇತ್ರೀಯ ವೇದ ಸಮ್ಮೇಳನ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಜ. ೧೩ರಂದು ಯತಿಗಳ ಸಾನ್ನಿಧ್ಯ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಯಾಗಲಿದೆ.
ಜೆಜೆಎಂ ಯೋಜನೆ ಅನುಷ್ಠಾನಕ್ಕೆ ಅಸಮಾಧಾನ
ಜೆಜೆಎಂ ಅವ್ಯವಹಾರ ಅಗಿದೆ. ಸಿಬಿಐ ತನಿಖೆ ಆಗಬೇಕು ಎಂದು ರಾಜ್ಯದ ೨೮ ಸಂಸದರು ಪತ್ರ ಬರೆದರೆ ನಿಮ್ಮ ಪರಿಸ್ಥಿತಿ ಏನಾಗುತ್ತದೆ ತಿಳಿದಿದೆಯೇ? ಕರ್ನಾಟಕದಲ್ಲಿ ಎಲ್ಲಿಯೂ ಶೇ. ೮೦ ಕಾಮಗಾರಿ ಸರಿಯಾಗಿಲ್ಲ. ಸಾಕಷ್ಟು ಕಡೆ ದೂರು ಇದೆ.
ಜಲಜೀವನ ಮಿಷನ್‌: ಜಲಮೂಲದ ಗ್ಯಾರಂಟಿ ಕೊಡಿ
ದೀವಳ್ಳಿಯಲ್ಲಿ ನದಿಯಲ್ಲಿ ಈಗಲೇ ಮರಾಕಲ್ ಕುಮಟಾ-ಹೊನ್ನಾವರ ಜಂಟಿ ಯೋಜನೆಗೆ ಸಮರ್ಪಕ ನೀರಿಲ್ಲ. ಮತ್ತೊಂದು ಬೃಹತ್ ಯೋಜನೆಗೆ ಎಲ್ಲಿಂದ ನೀರು ಕೊಡಲು ಸಾಧ್ಯ. ಯೋಜನೆಯನ್ನು ಸಮರ್ಪಕವಾಗಿ ಮಾಡದೇ ಇರುವ ಕಾರಣಕ್ಕೆ ಭವಿಷ್ಯದಲ್ಲಿ ನೀರಿನ ಕೊರತೆಯಿಂದ ನೂರಾರು ಕೋಟಿ ಕಾಮಗಾರಿ ವ್ಯರ್ಥ.
ಜ. 28ರಂದು ಜಿಲ್ಲಾ ಪತ್ರಿಕಾ ಮಂಡಳಿ ಸುವರ್ಣ ಮಹೋತ್ಸವ
ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಜ. ೨೮ರಂದು ನಡೆಸಲು ತೀರ್ಮಾನಿಸಲಾಗಿದೆ. ಜ. ೨೮ರ ಇಡೀ ದಿನ ಕಾರ್ಯಕ್ರಮ ನಡೆಯಲಿದೆ.
ಅಪರೂಪದ ಗಡ್ಡೆ ಗೆಣಸು, ಭರ್ಜರಿ ಮಾರಾಟ
ಬುಡಕಟ್ಟು ಸಮಾಜಕ್ಕೆ ಸೇರಿದ ಕುಣಬಿ ಮಹಿಳೆಯರು ತಾವು ಬೆಳೆದ ಗಡ್ಡೆ ಗೆಣಸುಗಳನ್ನು ಜೋಪಾನವಾಗಿ ತಂದು ಭರ್ಜರಿ ಮಾರಾಟವನ್ನೂ ಮಾಡಿದರು. ಜೋಯಿಡಾದ 50ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಗಡ್ಡೆ ಗೆಣಸು ಬೆಳೆಯುತ್ತಾರೆ.
ಶಿರಸಿ-ಹಾವೇರಿ ರಸ್ತೆ ದುರಸ್ತಿಗೆ ರಸ್ತೆ ತಡೆ
ರಸ್ತೆ ಸ್ಥಿತಿ ಸಂಪೂರ್ಣ ಹಾಳಾಗಿ ಜನರು ಸಮಸ್ಯೆ ಎದುರಿಸುತ್ತಿದ್ದರೆ ಅಧಿಕಾರಿಗಳು, ಗುತ್ತಿದಾರರು ಎಸಿ ಕೊಠಡಿಯಲ್ಲಿ ಹಾಯಾಗಿ ಕುಳಿತಿದ್ದಾರೆ. ಪರಿಸರ ರಕ್ಷಿಸಿ, ಅಭಿವೃದ್ಧಿಯನ್ನೂ ಬಯಸುವ ಜನರಿಗೆ ಗುತ್ತಿಗೆದಾರರು ಅರಣ್ಯ ಇಲಾಖೆ ಅನುಮತಿ ಸಿಕ್ಕಿಲ್ಲ ಎಂದು ಹೇಳುತ್ತಿದ್ದಾರೆ
  • < previous
  • 1
  • ...
  • 509
  • 510
  • 511
  • 512
  • 513
  • 514
  • 515
  • 516
  • 517
  • ...
  • 540
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved