• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಡುಗೆ ಸಿಲಿಂಡರ್ ಕೆವೈಸಿಗೆ ನೂರಾರು ಗ್ರಾಹಕರು
ಗ್ಯಾಸ್ ಸಬ್ಸಿಡಿ ಪಡೆಯಲು ಈ ತಿಂಗಳ ಅಂತ್ಯದೊಳಗಾಗಿ ಇಕೆವೈಸಿ ಮಾಡಬೇಕು. ಆಗದೇ ಇದ್ದರೆ ₹೧,೪೦೦ ಗೃಹ ಬಳಕೆಯ ಅಡುಗೆ ಸಿಲಿಂಡರ್‌ಗೆ ಪಾವತಿಸಬೇಕಾಗುತ್ತದೆ ಎಂದು ಹಬ್ಬಿದ ಸುದ್ದಿ
ಅಪಪ್ರಚಾರ ಮಾಡಿದಷ್ಟು ಜನರಿಗೆ ಸನಿಹ: ಸಚಿವ ವೈದ್ಯ
ಶಾಸಕನಾಗಿದ್ದಾಗಲು ಜನರ ಜತೆ ಇದ್ದೇನೆ, ಸಚಿವನಾದ ಮೇಲು ಜನರ ಜತೆ ಇರುತ್ತಿದ್ದೇನೆ. ಜನರ ಕಷ್ಟಕ್ಕೆ ಸ್ಪಂದಿಸುವ ಸಲುವಾಗಿಯೆ ಜನಸ್ಪಂದನಾ ನಡೆಸುವುದು
ರೈತರ ಹೊಲಗಳಿಗೆ ದಾಳಿಯಿಟ್ಟ ಕಾಡಾನೆಗಳು
ಗದ್ದೆ-ತೋಟಗಳಿಗೆ ನುಗ್ಗಿ, ಭತ್ತ, ಜೋಳ, ಅಡಕೆ, ಬಾಳೆ ಬೆಳೆಗಳನ್ನು ಹಾನಿಪಡಿಸುತ್ತಿವೆ.
ಸಾಲು ಸಾಲು ರಜೆಯಿಂದ ಜಿಲ್ಲೆಗೆ ಬಂದ ಪ್ರವಾಸಿಗರ ದಂಡು
ಮುರುಡೇಶ್ವರದ ಸ್ಕೂಬಾ ಡೈವಿಂಗ್, ಸೀ ವಾಕ್, ದಾಂಡೇಲಿಯಲ್ಲಿ ಜಲಸಾಹಸ ಕ್ರೀಡೆ, ಯಾಣದ ಭೈರವೇಶ್ವರ ಶಿಖರ, ಯಲ್ಲಾಪುರದ ಸಾತೊಡ್ಡಿ, ವಿಭೂತಿ, ಮಾಗೋಡ, ಸಿದ್ದಾಪುರದ ಉಂಚಳ್ಳಿ ಜಲಪಾತ, ಶಿರಸಿಯ ಮಾರಿಕಾಂಬಾ, ಬನವಾಸಿಯ ಮಧುಕೇಶ್ವರ, ಮುರುಡೇಶ್ವರ, ಗೋಕರ್ಣದ ಆತ್ಮಲಿಂಗ, ಶಿರಸಿಯ ಸಹಸ್ರಲಿಂಗ, ಕಾರವಾರ, ಕುಮಟಾ, ಹೊನ್ನಾವರ, ಮುರುಡೇಶ್ವರ, ಗೋಕರ್ಣದ ಕಡಲ ತೀರಗಳು, ಜನಸಾಹಸಿ ಚಟುವಟಿಕೆಗಳು ಪ್ರವಾಸಿಗರ ಆಕರ್ಷಣೀಯ ಸ್ಥಳ
ಮಹಾಪುರುಷರ ಆದರ್ಶ ಅಳವಡಿಸಿಕೊಳ್ಳಿ
ಕಳ್ಳತನ ಮಾಡುವುದು, ಸುಳ್ಳು ಹೇಳುವುದು, ಮೊಬೈಲ್‌ನಲ್ಲಿ ಬರುವ ಅಶ್ಲೀಲ ವೀಡಿಯೊ ನೋಡುವುದು, ಶೇರ್ ಮಾಡುವುದು ಹಾಗೂ ಹೆಣ್ಣು ಮಕ್ಕಳನ್ನು ಚುಡಾಯಿಸುವುದು ಗಂಭೀರ ಅಪರಾಧ
ಸೌಲಭ್ಯ ಪಡೆದು ಆರ್ಥಿಕ ಸಬಲರಾಗಿ
ಯೋಜನೆ ಬಗ್ಗೆ ಸಮರ್ಪಕ ಮಾಹಿತಿ ಪಡೆದು ಅದರ ಸದುಪಯೋಗ ಪಡೆದುಕೊಂಡು ಕೃಷಿಯಲ್ಲಿ ಹೊಸತನ ಕಂಡುಕೊಳ್ಳಬೇಕಲ್ಲದೆ ಪ್ರಗತಿ ಸಾಧಿಸಬೇಕು
ಹೆದ್ದಾರಿ ಪಕ್ಕದಲ್ಲಿ ಗೋಕರ್ಣವಾರದ ಸಂತೆ, ಜೀವಕ್ಕೆ ಕುತ್ತು
ವಾಹನಗಳ ಭರಾಟೆಯಲ್ಲಿ ನಡೆಯುವ ಸಂತೆಯಲ್ಲಿ ಅವಘಡ ನಡೆದ ನಂತರವೇ ಎಚ್ಚೆತ್ತುಕೊಳ್ಳುತ್ತಾರೆಯೇ ಎಂದು ಜನರು ಆಡಿಕೊಳ್ಳುತ್ತಿದ್ದು ಪ್ರಾಣ ಹಾನಿಯಾಗುವ ಮೊದಲು ಸುರಕ್ಷಿತ ಸ್ಥಳಕ್ಕೆ ಸಂತೆಯನ್ನು ವರ್ಗಾಯಿಸಿ ಎಂದು ಆಗ್ರಹಿಸುತ್ತಿದ್ದಾರೆ.
ಬಾಡಿಗೆ ಬೈಕ್‌, ಸೂಕ್ತ ದಾಖಲೆ ಇಲ್ಲದಿದ್ದರೆ ಕಠಿಣ ಕ್ರಮ
ಮುಂದೆ ಯಾರು ಮೇಲಿನಕೇರಿ ಅಥವಾ ಇನ್ನಾವುದೇ ರಸ್ತೆ ಅಂಚಿನಲ್ಲಿ ಬೈಕ್‌ ನೀಡುವಂತಿಲ್ಲ ಎಂದರು. ಆಯಾ ಮಾಲಕರ ಬಳಿ ಇರುವ ಬೈಕ್‌ ಸಂಖ್ಯೆ ಮತ್ತು ಸಂಬಂಧಿಸಿದ ವಿವರವನ್ನು ಪೊಲೀಸ್ ಠಾಣೆಗೆ ನೀಡಬೇಕು
ಗ್ರಾಮಕ್ಕೆ ಲಗ್ಗೆಯಿಟ್ಟ ಬೃಹತ್ ಗಾತ್ರದ ಕಾಡುಪ್ರಾಣಿಗಳು
ತಮ್ಮ ಊರಿನ ಜಾತ್ರೆಯನ್ನು ವಿಜೃಂಭಣೆಯಿಂದ, ನೋಡುಗರ ಕಣ್ಮನ ಸೆಳೆಯುವ ಉದ್ದೇಶದಿಂದ ಹಗರಣದ ಸಿದ್ಧತೆಯನ್ನು ತಿಂಗಳು ಮೊದಲಿನಿಂದೇ ಆರಂಭಿಸುತ್ತಾರೆ.
ದೇಶ ಆರ್ಥಿಕತೆಯೊಂದಿಗೆ ಸಾಮಾಜಿಕ ಪ್ರಗತಿ ಹೊಂದಲಿ
ಸಹಕಾರಿಗಳು ಎಂದಿನ ಸಾಂಪ್ರದಾಯಿಕ ಕಾರ್ಯಗಳ ಜತೆಗೆ ಹೊಸ ಯೋಜನೆ ಮುಖಾಂತರ ಬದಲಾವಣೆ ತಂದು ಲಾಭದಾಯಕ ಸಂಸ್ಥೆಗಳಾಗಿ ಮುಂದುವರಿಯಬೇಕು
  • < previous
  • 1
  • ...
  • 512
  • 513
  • 514
  • 515
  • 516
  • 517
  • 518
  • 519
  • 520
  • ...
  • 538
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved