ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಠಿಣ ಪರಿಶ್ರಮದಿಂದ ಸಾಧನೆಯೆಡೆಗೆ ಮುನ್ನಡೆ: ದೇವಾನಂದ ಗಾಂವ್ಕರ್
ವಿದ್ಯಾರ್ಥಿಗಳು ರ್ಯಾಂಕಿನ ಹಿಂದೆ ಬೀಳಬಾರದು, ಜ್ಞಾನದ ಹಿಂದೆ ಬೀಳಬೇಕು, ಆಗ ರ್ಯಾಂಕ್ ತಾನಾಗೇ ಲಭಿಸುತ್ತದೆ. ವಿದ್ಯಾರ್ಥಿಗಳು ವಸ್ತು ಪ್ರದರ್ಶನದಲ್ಲಿ ತಯಾರಿಸಿದ ವಿಜ್ಞಾನ ಮಾದರಿಗಳು ಸಂತಸ ತಂದಿದೆ.
ಅಮರಶಿಲ್ಪಿ ಜಕಣಾಚಾರಿ ವಿಶ್ವದ ಶ್ರೇಷ್ಠ ಶಿಲ್ಪಿ: ಪ್ರಕಾಶ ರಜಪೂತ
ಜಕಣಾಚಾರಿ ಅತ್ಯಂತ ಶ್ರೇಷ್ಠ ಶಿಲ್ಪಿ. ಅವರ ವಿಚಾರಧಾರೆ, ಸಂಸ್ಕೃತಿ ಬಗ್ಗೆ ಪ್ರತಿಯೊಬ್ಬರಿಗೂ ಗೊತ್ತಿರುವ ಸಂಗತಿ. ಶಿಲ್ಪಕಲೆಗೆ ಮತ್ತೊಂದು ಹೆಸರೇ ಜಕಣಾಚಾರಿ. ಅವರು ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು. ತಮ್ಮ ವೃತ್ತಿ ಜೀವನದಲ್ಲಿ ನಾಡಿನಲ್ಲಿ ಹಲವು ದೇವಾಲಯ ನಿರ್ಮಿಸಿದ್ದಾರೆ.
ವೈಚಾರಿಕ ಪ್ರಜ್ಞೆ ಮೂಡಿಸುವ ಭಾರತ ಸ್ಕೌಟ್ಸ್, ಗೈಡ್ಸ್
ಹಳಿಯಾಳದ ಕೆ.ಕೆ. ಹಳ್ಳಿಯ ಚೈತನ್ಯ ವಸತಿ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಬಿರ ನಡೆಯಿತು. ಪಿಜಿಆರ್ ಸಿಂಧ್ಯಾ ಭಾಗವಹಿಸಿದ್ದರು.
ಹಳೇಕೋಟೆ ಹನುಮಂತ ದೇವಸ್ಥಾನಕ್ಕೆ ಕೇಂದ್ರ ಸಚಿವ ಶ್ರೀಪಾದ ನಾಯ್ಕ ಭೇಟಿ
ಭಟ್ಕಳ ತಾಲೂಕಿನ ಶಿರಾಲಿ ಸಾರದಹೊಳೆಯ ಹಳೇಕೋಟೆ ಹನುಮಂತ ದೇವಸ್ಥಾನಕ್ಕೆ ಕೇಂದ್ರ ಸಚಿವ ಶ್ರೀಪಾದ ನಾಯ್ಕ ಭೇಟಿ ನೀಡಿದರು. ದೇವಸ್ಥಾನದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.
ಸಂಭ್ರಮದಿಂದ ಹೊಸ ವರ್ಷಕ್ಕೆ ಸ್ವಾಗತ
ಹೊಸ ವರ್ಷಕ್ಕೆ ಉತ್ತರ ಕನ್ನಡ ಜಿಲ್ಲೆಯ ಜನ ಸಂಭ್ರಮದ ಸ್ವಾಗತ ಕೋರಿದ್ದಾರೆ. ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿದ್ದವು. ಲಾಡ್ಜ್, ರೆಸಾರ್ಟ್ ಭರ್ತಿಯಾಗಿದ್ದವು.
ಮೀನುಗಾರರು ಎಲ್ಲ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲಿ-ಮಂಕಾಳು ವೈದ್ಯ
ಅಂಕೋಲಾದಲ್ಲಿ ಹರಕಂತ್ರ ಮಹಾಜನ ಸಂಘದ 18ನೇ ಜಿಲ್ಲಾಮಟ್ಟದ ಸಮಾವೇಶ ನಡೆಯಿತು. ಸಚಿವ ಮಂಕಾಳು ವೈದ್ಯ ಉದ್ಘಾಟಿಸಿ, ಮೀನುಗಾರರು ಎಲ್ಲ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲಿ ಎಂದರು.
ಹಾಸ್ಯ ಸಾಹಿತಿ ಭುವನೇಶ್ವರಿ ಹೆಗಡೆಗೆ ಎಂ. ರಮೇಶ ಪ್ರಶಸ್ತಿ ಪ್ರದಾನ
ಹಾಸ್ಯ ಸಾಹಿತಿ ಭುವನೇಶ್ವರಿ ಹೆಗಡೆ ಅವರಿಗೆ ಶಿರಸಿಯಲ್ಲಿ ಎಂ. ರಮೇಶ ಪ್ರಶಸ್ತಿ ಸಮಿತಿ ನೀಡುವ ಎಂ. ರಮೇಶ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಜೋಯಿಡಾದಲ್ಲಿ ಸಾರಿಗೆ ಅವ್ಯವಸ್ಥೆ, ತೀವ್ರ ಆಕ್ಷೇಪ
ಜೋಯಿಡಾ ತಾಲೂಕಿನಲ್ಲಿ ಸಾರಿಗೆ ಬಸ್ ಅವ್ಯವಸ್ಥೆ ಕುರಿತು ಸಾರ್ವಜನಿಕರಿಂದ ತೀವ್ರ ಆಕ್ಷೇಪ ಕೇಳಿಬರುತ್ತಿದೆ. ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ.
ಶಿರಸಿ ನಗರಸಭೆ ಕಾರ್ಯದಲ್ಲಿ ಮಧ್ಯವರ್ತಿ ಹಾವಳಿ ಸಹಿಸಲ್ಲ: ಶಾಸಕ ಭೀಮಣ್ಣ ನಾಯ್ಕ
ಶಿರಸಿ-ಸಿದ್ದಾಪುರದಲ್ಲಿ ವಾಡಿಕೆ ಮಳೆ ಆಗಿಲ್ಲ. ಹೀಗಾಗಿ, ಕೆಂಗ್ರೆ, ಮಾರಿಗದ್ದೆ ನೀರು ಕೆಲವೇ ದಿನಗಳಲ್ಲಿ ಬತ್ತಲಿದೆ. ನಗರದಲ್ಲಿ ಜಲ ಜಾಗೃತಿ ಮೂಡಿಸಬೇಕು. ನೀರನ್ನು ಮಿತವಾಗಿ ಬಳಸಲು ಈಗಿನಿಂದಲೇ ಸೂಚಿಸಬೇಕು
ಉತ್ತರ ಕನ್ನಡದಲ್ಲಿ 2023ರಲ್ಲಿ 676 ಆತ್ಮಹತ್ಯೆ
ಅನಿಸಿದ್ದು ಕೈಗೂಡದಿದ್ದಾಗ, ಬೇಡವಾದದ್ದು ಒಕ್ಕರಿಸಿಕೊಂಡಾಗ ಜೀವನವೇ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಪ್ರೇರಣೆಯಾಗಿದೆ. ತಾಳಿದರೆ ಬಾಳಬಹುದಿತ್ತು. ಆದರೆ, ತಾಳುವ ತಾಳ್ಮೆ ಕಳೆದುಕೊಂಡವರು ಇಹಲೋಕ ತ್ಯಜಿಸಿದ್ದಾರೆ.
< previous
1
...
547
548
549
550
551
552
553
554
555
...
576
next >
Top Stories
ಕೌನ್ ಬನೇಗ ಕರೋಡ್ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್ ಮಾಡ್ಕೋಬೇಡಿ ಅಂತಾರೆ ಜಡ್ಜ್
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ