• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನುಮಾನಸ್ಪದ ಚಟುವಟಿಕೆ ನಡೆದರೆ ಮಾಹಿತಿ ನೀಡಿ
ವಿದ್ಯಾರ್ಥಿಗಳನ್ನು ತಮ್ಮ ಮಿಶನರಿ ಶಾಲೆಗೆ ಸೇರಿಸುವಂತೆ ಹಲವರು ಮಕ್ಕಳಿಗೆ, ಪಾಲಕರಿಗೆ ಹೇಳುತ್ತಿದ್ದಾರೆ, ಸಾಣಿಕಟ್ಟಾದಲ್ಲಿ ಸಹ ಮಕ್ಕಳಿಗೆ ಚಾಕಲೇಟ್ ನೀಡುತ್ತಾ ತಮ್ಮ ಸಂಸ್ಥೆಯ ಶಾಲೆಗೆ ಬರುವಂತೆ ಒತ್ತಾಯಿಸುತ್ತಾರೆ ಎಂಬ ಆರೋಪ ಜನರಿಂದ ಕೇಳಿ ಬಂತು
ಭಾರತದ ಏಕತೆ ರಕ್ಷಣೆಯಲ್ಲಿ ಮುಖರ್ಜಿ ಪಾತ್ರ ಅಮೂಲ್ಯ
ಮುಖರ್ಜಿಯವರು ಹಿಂದೂಗಳ ಒಗ್ಗಟ್ಟಿಗಾಗಿ ಶ್ರಮಿಸಿದ ಮಹಾನ್ ಚೇತನರಾಗಿದ್ದಾರೆ. ನಾವೆಲ್ಲರೂ ಅವರ ತತ್ವ ಆದರ್ಶಗಳ ಅಳವಡಿಸಿಕೊಂಡು ಸಾಗಬೇಕಾಗಿದೆ
ಬಿಜೆಪಿ ಶಿರಸಿ ಗ್ರಾಮೀಣ ಮಂಡಲದ ಹೋರಾಟದ ಫಲ; ಶಿರಸಿಗೆ ತಹಶೀಲ್ದಾರ್ ನೇಮಕ
ಕಳೆದ ನಾಲ್ಕು ತಿಂಗಳಿಂದ ಶಿರಸಿಗೆ ಕಾಯಂ ತಹಶೀಲ್ದಾರ್ ಇಲ್ಲದೇ ಜನಸಾಮಾನ್ಯರಿಗೆ ಅತೀವ ತೊಂದರೆಯಾಗಿತ್ತು.
ಸಣ್ಣ ನೀರಾವರಿ ಮೂಲಗಳ ನಿಖರ ಗಣತಿ ಮಾಡಿ: ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ
ಅಂತರ್ಜಲದ ಪ್ರಮಾಣವನ್ನು ಅಂದಾಜಿಸುವ ಮೂಲಕ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿರುವ ನೀರಿನ ಲಭ್ಯತೆ ಮತ್ತು ಅಗತ್ಯಗಳಿಗೆ ಅನುಗುಣವಾಗಿ ಸೂಕ್ತ ಯೋಜನೆಗಳನ್ನು ರೂಪಿಸಲು ಸಾಧ್ಯವಾಗಲಿದೆ.
ಎಸ್ಸೆಸ್ಸೆಲ್ಸಿ ಕನ್ನಡ ವಿಷಯದಲ್ಲಿ ಶೇ.100 ಅಂಕ ಪಡೆದ 825 ವಿದ್ಯಾರ್ಥಿಗಳಿಗೆ ಗೌರವ
2022ರಲ್ಲಿ 1250 ವಿದ್ಯಾರ್ಥಿಗಳನ್ನು, 2023ರಲ್ಲಿ 1100, 2024ರಲ್ಲಿ 900 ವಿದ್ಯಾರ್ಥಿಗಳನ್ನು ಅಭಿನಂದಿಸಲಾಗಿದೆ.
ಸಿದ್ದಾಪುರ ಮಾರ್ಕೆಟಿಂಗ್‌ ಸೊಸೈಟಿಗೆ 5.5 ಕೋಟಿ ಲಾಭ: ಆರ್.ಎಂ. ಹೆಗಡೆ ಬಾಳೇಸರ
೨೦೨೪-೨೫ನೇ ಸಾಲಿನಲ್ಲಿ ಲಾಭದಲ್ಲಿ ಸದಸ್ಯರಿಗೆ ಶೇ.೧೫ ಡಿವಿಡೆಂಡ್ ಹಂಚಿಕೆ ಮಾಡಲು ಆಡಳಿತ ಮಂಡಳಿಯು ನಿರ್ಣಯಿಸಿದೆ
ಮಹಿಳೆ ಸ್ವಾವಲಂಬಿಯಾದಾಗ ದೌರ್ಜನ್ಯದಿಂದ ರಕ್ಷಣೆ
ಮಹಿಳೆ ಸ್ವಾವಲಂಬಿಯಾದಾಗ ಕೌಟುಂಬಿಕ ದೌರ್ಜನ್ಯದಿಂದಲೂ ರಕ್ಷಣೆ ಪಡೆದುಕೊಳ್ಳುತ್ತಾಳೆ
ಅಖಂಡ ರಾಷ್ಟ್ರೀಯತೆ ಚಿಂತನೆಗಳ ಪ್ರತಿರೂಪ ಡಾ. ಶ್ಯಾಮಪ್ರಸಾದ
ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಪುಣ್ಯತಿಥಿಯಾದ ಜೂ. ೨೩ನ್ನು ಬಲಿದಾನ ದಿನ ಎಂದು ಭಾರತದಾದ್ಯಂತ ಸ್ಮರಿಸಲಾಗುತ್ತದೆ.
ಆರೋಗ್ಯ ಕಾಯ್ದುಕೊಳ್ಳಲು ಯೋಗ ಅನಿವಾರ್ಯ
ಇಂದಿನ ಶ್ರಮರಹಿತ ಜೀವನ, ಕಲುಷಿತ ಆಹಾರ, ಜೀವನ ವಿಧಾನದಲ್ಲಿ ಆರೋಗ್ಯ ಕಾಯ್ದುಕೊಳ್ಳಲು ಯೋಗ ಅನಿವಾರ್ಯ.
ಮೋದಿ ಕಾರ್ಯವೈಖರಿ ವಿಶ್ವಮಾನ್ಯ : ಶಾಸಕ ದಿನಕರ ಶೆಟ್ಟಿ
ದೇಶದ ಉದ್ದಗಲಕ್ಕೂ ಅಭಿವೃದ್ಧಿಯ ಹೊಸ ಮೈಲುಗಲ್ಲುಗಳನ್ನು ದಾಟಲಾಗಿದ್ದು, ಇತಿಹಾಸವೇ ನಿರ್ಮಾಣವಾಗಿದೆ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 544
  • next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
ಈದ್‌ಮಿಲಾದ್‌ ವೇಳೆ ಪಾಕ್‌ ಪರ ಘೋಷಣೆ
2026ರ ಫೆ.7 ರಿಂದ ಟಿ20 ವಿಶ್ವಕಪ್‌ ಆರಂಭ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved