• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಜಿಟಲ್‌ ತಂತ್ರಜ್ಞಾನದಿಂದ ಕನ್ನಡಕ್ಕೆ ಅಪಾಯ
ಕನ್ನಡಿಗರೆಲ್ಲ ಕೇರಳ ಮತ್ತು ತಮಿಳುನಾಡು ಮಾದರಿಯಾಗಿ ತೆಗೆದುಕೊಳ್ಳಬೇಕಿದೆ. ಅಲ್ಲಿಯ ಮಾತೃಭಾಷೆ ಮಲಯಾಳಂ ಮತ್ತು ತಮಿಳು ಆ ರಾಜ್ಯದ ಪ್ರಧಾನ ಭಾಷೆಯನ್ನಾಗಿ ಮಾಡಿಕೊಳ್ಳಲಾಗಿದೆ.
ಆಲದ ಮರದಂತೆ ಹಬ್ಬಿದ ಭ್ರಷ್ಟಾಚಾರ
ಲಂಚ ಪಡೆಯುವ ಅಧಿಕಾರಿ ಆ ಹಣ ಬಡವನ ಕಣ್ಣೀರು ಎನ್ನುವ ಪರಿಜ್ಞಾನ ಇರಬೇಕು.
ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೌಶಲ್ಯ ಶಿಕ್ಷಣವೇ ದಾರಿ
ಕೌಶಲ್ಯ ತಿಳಿದವನು ತಾನೇ ಉದ್ಯೋಗ ಸೃಷ್ಟಿಸುತ್ತಾನೆ ಮತ್ತು ಇನ್ನೊಬ್ಬರಿಗೆ ಉದ್ಯೋಗ ನೀಡುವ ಮಟ್ಟಿಗೆ ಬೆಳೆಯುತ್ತಾನೆ
ದೇಶಪಾಂಡೆ ಕಣಕ್ಕಿಳಿಸಲು ಸಚಿವ ವೈದ್ಯ ತಂಡ ಪ್ರಯತ್ನ?
ವೈದ್ಯ ಅವರ ಈ ಹೇಳಿಕೆಯ ಹಿಂದೆ ರಾಜಕೀಯ ತಂತ್ರವೂ ಅಡಗಿದೆ. ಮಂಕಾಳ ವೈದ್ಯ ಹಾಗೂ ತಂಡ ಆರ್.ವಿ. ದೇಶಪಾಂಡೆ ಅವರನ್ನು ವಿರೋಧಿಸುತ್ತಿರುವುದು ಗುಟ್ಟಾಗಿ ಏನೂ ಉಳಿದಿಲ್ಲ.
ಆರ್‌ವಿಡಿ ಲೋಕಸಭೆಗೆ ಸ್ಪರ್ಧಿಸಿದರೆ ಗೆಲುವು
ಕೇಂದ್ರದಲ್ಲಿ ೨೦೦೬ರಲ್ಲಿ ಕಾಂಗ್ರೆಸ್ ಇದ್ದಾಗ ಅತಿಕ್ರಮಣದಾರರಿಗೆ ಹಕ್ಕುಪತ್ರ ವಿತರಿಸಲು ಆದೇಶಿಸಿತ್ತು. ೨೦೧೩-೧೮ರ ವರೆಗೆ ತಾವು ಶಾಸಕರಿದ್ದಾಗ, ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಅತಿಕ್ರಮಣ ಜಾಗ ಜಿಪಿಎಸ್ ಮಾಡಿ ೧೦ ಸಾವಿರಕ್ಕೂ ಅಧಿಕ ಹಕ್ಕುಪತ್ರ ನೀಡಲಾಗಿದೆ.
ಶಿಕ್ಷಣ ವ್ಯವಸ್ಥೆ ಬಲವರ್ಧನೆಗೆ ನಿರ್ಧಾರ
ಚುನಾವಣೆಗೂ ಪೂರ್ವ ನೀಡಿದ್ದ ಐದು ಗ್ಯಾರಂಟಿಯಲ್ಲಿ ವ್ಯತ್ಯಾಸ ಆಗದ ಹಾಗೆ ಜನರಿಗೆ ತಲುಪಿಸಿದ್ದೇವೆ. ಬಡವರು ಕಷ್ಟದಲ್ಲಿದ್ದಾರೆ. ನೆಮ್ಮದಿಯಿಂದ ಬದುಕ ಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ.
ಸಾಂಬ್ರಾಣಿಯ ಬುಡಕಟ್ಟು ಸಮುದಾಯದ ಜನಪದಕಲಾವಿದೆ ಹುಸೇನಬಿ ಸಿದ್ದಿಗೆ ರಾಜ್ಯೋತ್ಸವ ಪ್ರಶಸ್ತಿ
ಬಡ ಕೃಷಿಕೂಲಿ ಕಾರ್ಮಿಕರ ಮನೆಯಲ್ಲಿ ಹುಟ್ಟಿರುವ ಹುಸೇನಬಿ ಅವರದ್ದು ತುಂಬು ಕುಟುಂಬ, ಸದ್ಯ ಅವರಿಗೆ 103 ವರ್ಷವಂತೆ. ಹುಟ್ಟಿದ ದಿನ, ತಿಂಗಳು ಗೊತ್ತಿಲ್ಲ ಎಂದು ಹುಸೇನಬಿ ಹೇಳುತ್ತಾರೆ.
ಆಯ್ಕೆ ಸಮಿತಿ ಕಡೆಗಣಿಸಿ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ-ಆಕ್ಷೇಪ
ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಜಿಲ್ಲಾಮಟ್ಟದಲ್ಲಿ ನೀಡಲ್ಪಡುವ ರಾಜ್ಯೋತ್ಸವ ಪ್ರಶಸ್ತಿಯ ಆಯ್ಕೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಆಯ್ಕೆ ಸಮಿತಿಯ ಗಮನಕ್ಕೂ ತಾರದೇ, ಕೇವಲ ಅಧಿಕಾರಿಗಳ ಸಭೆ ನಡೆಸಿ ಆಯ್ಕೆಪಟ್ಟಿ ಪ್ರಕಟಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆಯಾಗಿದೆ. ಇದನ್ನು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಖಂಡಿಸುತ್ತದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಆಕ್ಷೇಪಿಸಿದ್ದಾರೆ.
ಮಳೆಯಲ್ಲಿ ನೆನೆದ ಕಟಾವು ಹಂತದ ಬತ್ತ
ಕುಮಟಾ ತಾಲೂಕಿನಲ್ಲಿ ಭಾನುವಾರ ತಡರಾತ್ರಿ ಸಿಡಿಲು-ಗುಡುಗಿನೊಂದಿಗೆ ಅರ್ಧ ಗಂಟೆಗೂ ಹೆಚ್ಚುಕಾಲ ಸುರಿದ ಜೋರಾದ ಮಳೆಗೆ ಕೊಯ್ಲಿನ ಹಂತದಲ್ಲಿದ್ದ ಬತ್ತದ ಗದ್ದೆಗಳು ಒದ್ದೆಮುದ್ದೆಯಾಗಿದ್ದು ರೈತರನ್ನು ಆತಂಕಕ್ಕೀಡುಮಾಡಿದೆ.
ವಿಮಾ ಪರಿಹಾರ ನೀಡಲು ಆಗ್ರಹ
ಉತ್ತರ ಕನ್ನಡ ಜಿಲ್ಲಾ ರೈತ ಸಂಘ, ಶಿರಸಿ ತಾಲೂಕು ರೈತ ಸಂಘದ ವತಿಯಿಂದ ತಾಲೂಕಿನ ಕಬ್ಬೆ ಗ್ರಾಮದಲ್ಲಿ ರೈತರ ಸಭೆ ನಡೆಸಲಾಯಿತು. ಸಭೆಯಲ್ಲಿ ರೈತರ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. ರೈತ ಮುಖಂಡರು ಕೃಷಿಕರ ಸಮಸ್ಯೆ ಆಲಿಸಿ, ಕೆಲವು ಸಲಹೆ ನೀಡಿದರು.
  • < previous
  • 1
  • ...
  • 585
  • 586
  • 587
  • 588
  • 589
  • 590
  • 591
  • 592
  • 593
  • next >
Top Stories
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್‌
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ
ಚಾಂದನಿ ಚೌಕ ಮಾರ್ಕೆಟ್‌ಗೆ ನಿತ್ಯ 400 ಕೋಟಿ ರು. ನಷ್ಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved