• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾಂಡೇಲಿಯಲ್ಲಿ ಉತ್ತರ ಭಾರತ ಶೈಲಿಯ ದಸರಾ
ಉತ್ತರ ಕನ್ನಡದಲ್ಲಿ ಉತ್ತರ ಭಾರತದ ದಸರಾ ಆಚರಣೆಯ ವೈಭವ ನೋಡಬೇಕೆ? ಹಾಗಿದ್ದರೆ ದಾಂಡೇಲಿಗೆ ಬನ್ನಿ. ದಾಂಡಿಯಾ ಹಾಗೂ ರಾಮಲೀಲಾ ಉತ್ಸವ ದಾಂಡೇಲಿ ದಸರಾದ ಪ್ರಮುಖ ಆಕರ್ಷಣೆಯಾಗಿದೆ.
ಶರಾವತಿ ಹಿನ್ನೀರಿನಲ್ಲಿ ಅನಧಿಕೃತ ಬೋಟಿಂಗ್ ವಿರೋಧಿಸಿ ಪ್ರತಿಭಟನೆ
ಹೊನ್ನಾವರ ತಾಲೂಕಿನ ಕಾಸರಕೋಡಿನ ಶರಾವತಿ ಹಿನ್ನೀರಿನಲ್ಲಿ ಅನಧಿಕೃತ ಬೋಟಿಂಗ್ ನಡೆಸುತ್ತಿರುವುದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಗ್ರಾಪಂ ಎದುರು ಮೀನುಗಾರಿಕೆ ದೋಣಿ ಹಾಗೂ ಬಲೆ ತಂದಿಟ್ಟು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ.
ಮುರ್ಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರ ರಕ್ಷಣೆ
ಮುರ್ಡೇಶ್ವರ ಸಮುದ್ರದಲ್ಲಿ ಈಜಲು ತೆರಳಿ ಅಲೆಯ ರಭಸಕ್ಕೆ ಕೊಚ್ಚಿಕೊಂಡು ಹೋಗುತ್ತಿದ್ದ ಮೂವರು ಪ್ರವಾಸಿಗರನ್ನು ಶುಕ್ರವಾರ ಲೈಫ್‌ಗಾರ್ಡ್‌ ಸಿಬ್ಬಂದಿ ರಕ್ಷಿಸಿದ್ದಾರೆ.
ಸೆಪ್ಟೆಂಬರ್ ತಿಂಗಳ ಪಿಡಿಒ ಆಫ್ ದಿ ಮಂತ್ ಅನುಪಮಾ ಬೆನ್ನೂರ
ಉತ್ತರ ಕನ್ನಡ ಜಿಪಂನಿಂದ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾ ಮಟ್ಟದ ಪಿಡಿಒ ಆಫ್ ದಿ ಮಂತ್ ಸೆಪ್ಟೆಂಬರ್ ತಿಂಗಳ ಪ್ರಶಸ್ತಿಗೆ ಹಳಿಯಾಳ ತಾಲೂಕಿನ ಹವಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನುಪಮಾ ಬೆನ್ನೂರ ಭಾಜನರಾಗಿದ್ದಾರೆ. ಅನುಪಮಾ ಅವರಿಗೆ ದಾಂಡೇಲಿಯಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಪ್ರಮಾಣ ಪತ್ರ ವಿತರಿಸಿ ಗೌರವಿಸಿದರು.
ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ
ಈಗ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಜಿಪಂ ಸಿಇಒ ಈಶ್ವರ ಕಾಂದೂ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಾಂಡೇಲಿಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ.
ಬೀಚ್ ಕ್ಲೀನಿಂಗ್ ಯಂತ್ರದ ದುರಸ್ತಿಗೆ ಡಿಸಿಯಿಂದ ಸೂಚನೆ
ಬೀಚ್ ಕ್ಲೀನಿಂಗ್ ಯಂತ್ರ ಹಾಳಾಗಿದ್ದು, ವರ್ಷದಿಂದ ಬಳಕೆ ಮಾಡುತ್ತಿಲ್ಲವೆಂದು ಕನ್ನಡಪ್ರಭ ಆ. ೧೫ರಂದು ವರದಿ ಪ್ರಕಟಿಸಿತ್ತು. ೨೦೧೭ರಲ್ಲಿ ಈ ಯಂತ್ರವನ್ನು ಪ್ರವಾಸೋದ್ಯಮ ಇಲಾಖೆ ಅನುದಾನದ ಅಡಿಯಲ್ಲಿ ಖರೀದಿಸಿ ತರಲಾಗಿತ್ತು. ಬಳಿಕ ನಿರ್ವಹಣೆಗೆ, ಕಡಲ ತೀರದ ಸ್ವಚ್ಛತೆಗೆ ನಗರಸಭೆಗೆ ಹಸ್ತಾಂತರ ಮಾಡಲಾಗಿತ್ತು.
ಅಂಕೋಲಾದಲ್ಲಿ ಚಿರತೆ ದಾಳಿಗೆ 3 ವರ್ಷದಲ್ಲಿ 51 ಜಾನುವಾರು ಬಲಿ
ಅಂಕೋಲಾ ತಾಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಚಿರತೆಗಳ ಹಾವಳಿ ಜೋರಾಗಿದೆ. ಅರಣ್ಯ ಇಲಾಖೆಯ ಅಂಕಿ-ಅಂಶದ ಪ್ರಕಾರ ಕಳೆದ ಮೂರು ವರ್ಷಗಳಲ್ಲಿ 51 ಜಾನುವಾರುಗಳನ್ನು ಚಿರತೆ ಬೇಟೆಯಾಡಿ ತಿಂದು ತೇಗಿದೆ. ಈ ಕಾರಣಕ್ಕೆ ನಾಗರಿಕರಲ್ಲಿ ಆತಂಕದ ಛಾಯೆ ಮನೆ ಮಾಡಿದೆ.
ಹಳೆಯ ಬಾಕಿ ಚುಕ್ತಾ ಮಾಡಿದರೆ ಮಾತ್ರ ಸಕ್ಕರೆ ಕಾರ್ಖಾನೆ ಆರಂಭಿಸಲು ಒಪ್ಪಿಗೆ
ಕಬ್ಬು ಕಟಾವು ಹಂಗಾಮು ಆರಂಭವಾಗಲಿರುವ ಹಿನ್ನೆಲೆಯಲ್ಲಿ ಗುರುವಾರ ಹಳಿಯಾಳದ ಮರಾಠ ಭವನದಲ್ಲಿ ಕಬ್ಬು ಬೆಳೆಗಾರರ ಸಭೆ ನಡೆಯಿತು. ಧಾರವಾಡ, ಮುಂಡಗೋಡ, ಅಳ್ನಾವರ, ದಾಂಡೇಲಿ, ಜೋಯಿಡಾ ಹಾಗೂ ಅಕ್ಕಪಕ್ಕದ ತಾಲೂಕುಗಳ ಕಬ್ಬು ಬೆಳೆಗಾರರು ಪಾಲ್ಗೊಂಡಿದ್ದರು.
ಚಾಪೆಲ್ ನೌಕೆ, ಟುಪೆಲೊ ವಿಮಾನ ವೀಕ್ಷಿಸಿದ ಡಿಸಿ
ಆ. ೧೩ರಂದು ಕನ್ನಡಪ್ರಭ ಪತ್ರಿಕೆಯಲ್ಲಿ ನಿರ್ವಹಣೆ ಇಲ್ಲದೇ ತುಕ್ಕುಹಿಡಿಯುತ್ತಿರುವ ಐಎನ್‌ಎಸ್ ಚಾಪೆಲ್ ನೌಕೆಯ ಕುರಿತು ವರದಿ ಪ್ರಕಟಿಸಲಾಗಿತ್ತು. ನೌಕೆಯ ಕುರಿತಾದ ಸಮಗ್ರ ವರದಿ, ನಿರ್ವಹಣೆ ಇಲ್ಲದೇ ಆಗುತ್ತಿರುವ ಸಮಸ್ಯೆ ಮೊದಲಾದ ವಿಷಯವನ್ನು ಸವಿಸ್ತಾರವಾಗಿ ಬರೆಯಲಾಗಿತ್ತು. ಗುರುವಾರ ಡಿಸಿ ಭೇಟಿ ನೀಡಿ ಪರಿಶೀಲಿಸಿ ನಿರ್ವಹಣೆ ಕುರಿತು ನೌಕಾನೆಲೆಯೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ.
ಮರಳಿನಲ್ಲಿ ಸಿಲುಕಿದ್ದ ಬೋಟ್‌ ಹೊರಕ್ಕೆ
ಕಾರವಾರ ರವೀಂದ್ರನಾಥ ಟಾಗೋರ್ ಕಡಲ ತೀರದಲ್ಲಿ ಮರಳಿನಲ್ಲಿ ಸಿಲುಕಿದ್ದ ಮೀನುಗಾರಿಕಾ ಬೋಟ್ ಬುಧವಾರ ಮೇಲೆತ್ತಲಾಗಿದೆ.
  • < previous
  • 1
  • ...
  • 585
  • 586
  • 587
  • 588
  • 589
  • 590
  • 591
  • 592
  • 593
  • next >
Top Stories
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್‌
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ
ಚಾಂದನಿ ಚೌಕ ಮಾರ್ಕೆಟ್‌ಗೆ ನಿತ್ಯ 400 ಕೋಟಿ ರು. ನಷ್ಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved