ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತದಾರರ ಪಟ್ಟಿ ಪರಿಶೀಲನೆಗೆ ಜಾಗ್ರತರಾಗಿ: ದೇಶಪಾಂಡೆ
ಹಳಿಯಾಳ ವಿಧಾನಸಭಾ ಕ್ಷೇತ್ರದ ದಾಂಡೇಲಿ ತಾಲೂಕು ಕಾಂಗ್ರೆಸ್ ವತಿಯಿಂದ ಅಂಬೇವಾಡಿ ಗಾಂವಠಾಣ ಗ್ರಾಮದಲ್ಲಿ ಓಟ್ಚೋರ್ ಗದ್ದಿಛೋಡ್ ಸಹಿ ಸಂಗ್ರಹ ಅಭಿಯಾನ ಭಾನುವಾರ ನಡೆಯಿತು.
ಆರ್ಎಸ್ಎಸ್ನಿಂದ ಕಾರವಾರ ನಗರದಲ್ಲಿ ಪಥ ಸಂಚಲನ
ನೂರು ವರ್ಷಗಳನ್ನು ಪೂರೈಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಾವಿರಾರು ಗಣವೇಷಧಾರಿಗಳು ವಿಜಯ ದಶಮಿ ಉತ್ಸವದ ಅಂಗವಾಗಿ ನಗರದ ಬೀದಿಗಳಲ್ಲಿ ಪಥ ಸಂಚಲನ ನಡೆಸಿದರು.
ಸ್ವಚ್ಛತೆ ಮಾಯ: ಸಾಂಕ್ರಾಮಿಕ ರೋಗದ ಆತಂಕ
ತಾಲೂಕಿನ ಪ್ರಮುಖ ಮೀನುಗಾರಿಕಾ ಸ್ಥಳ ಎನಿಸಿಕೊಂಡಿರುವ ಟೊಂಕಾ ಮೀನುಗಾರಿಕಾ ಬಂದರು ಕಸದ ರಾಶಿಯಿಂದ ತುಂಬಿದೆ. ಇಲ್ಲಿ ಓಡಾಡಲು ಅಸಹ್ಯ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಗಬ್ಬು ವಾಸನೆಯಲ್ಲಿ ಕಾರ್ಮಿಕರು ಕೆಲಸ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.
ಅಣಕು ಶವಯಾತ್ರೆ ಮೂಲಕ ವಿದ್ಯಾರ್ಥಿಗಳ ಪ್ರತಿಭಟನೆ
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯಾರಣ್ಯಾಧಿಕಾರಿ ಹುದ್ದೆ ನೇರ ನೇಮಕಾತಿಯಲ್ಲಿ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವಂತೆ ಆಗ್ರಹಿಸಿ, ನಗರದ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.
ಇಂದು ಡಾ. ಕಾವೆಂಶ್ರೀ ಗೀತೆಗಳ ಗಾಯನ ಕಾರ್ಯಕ್ರಮ
ಇಲ್ಲಿನ ಖಾಸಗಿ ಹೋಟೆಲ್ನ ಸಭಾಂಗಣದಲ್ಲಿ ನಾಡಿನ ಹೆಮ್ಮೆಯ ಕವಿ ಡಾ. ಕಾ.ವೆಂ. ಶ್ರೀನಿವಾಸಮೂರ್ತಿ ಗೀತೆಗಳ ಗಾಯನ ಕಾರ್ಯಕ್ರಮವನ್ನು ಕರ್ನಾಟಕ ಸುಗಮ ಸಂಗೀತ ಪರಿಷತ್ತು ಉತ್ತರ ಕನ್ನಡ ಘಟಕದ ಸಹಭಾಗಿತ್ವದಲ್ಲಿ ಬನವಾಸಿ ಕದಂಬ ಕಲಾ ಸಾಂಸ್ಕೃತಿಕ ಪರಿಷತ್ತು ಅ.12ರಂದು ಸಂಜೆ 4 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಆಯೋಜಿಸಿದೆ.
ಕಾಡು ಹಂದಿ, ಆಮೆ ಬೇಟೆ: ಮೂವರ ಬಂಧನ
ತಾಲೂಕಿನ ಬಿಸಲಕೊಪ್ಪ ಸಮೀಪದ ಮುಡೇಬೈಲನಲ್ಲಿ ಕಾಡು ಹಂದಿ ಹಾಗೂ ಆಮೆ ಬೇಟೆಯಾಡಿ ಮನೆಯಲ್ಲಿ ಮಾಂಸ ತಯಾರಿಸಿಟ್ಟ ಖಚಿತ ಮಾಹಿತಿ ಮೇರೆಗೆ ಬನವಾಸಿ ವಲಯಾರಣ್ಯಾಧಿಕಾರಿಗಳು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ.
ಸುಸಂಸ್ಕೃತ ಸಮಾಜಕ್ಕಾಗಿ ಶ್ರಮಿಸುತ್ತಿರುವ ಜನಜಾಗೃತಿ ವೇದಿಕೆ: ಶಿವರಾಮ ಹೆಬ್ಬಾರ
ಕೋಟ್ಯಂತರ ಭಕ್ತರನ್ನು ಹೊಂದಿದ ಧರ್ಮಸ್ಥಳ ಕಳೆದ ೨೦ ವರ್ಷಗಳಿಂದ ಹಲವರ ಅಪಪ್ರಚಾರ, ಆಪಾದನೆಗಳಿಗೆ ಎಸ್ಐಟಿ ತನಿಖೆಯಿಂದ ಸಂಪೂರ್ಣವಾಗಿ ಮುಕ್ತವಾಗಿದೆ.
ಮಂಚೀಕೇರಿಯಲ್ಲಿ ಬೆಳೆ ಪರಿಶೀಲನೆ; ಅಲ್ಲಲ್ಲಿ ರೋಗದ ಬಾಧೆ
ತಾಲೂಕಿನ ಮಂಚಿಕೇರಿ ಹೋಬಳಿಯ ಕೆರೆಹೊಸಳ್ಳಿ, ಬಿದ್ರಳ್ಳಿ, ಉಮ್ಮಚಗಿ, ತೋಳಗೋಡ, ಹೆಮ್ಮಾಡಿ, ಭರಣಿ ಹಾಗೂ ಭರತನಹಳ್ಳಿ ಗ್ರಾಮಗಳಲ್ಲಿ ಅಲ್ಲಲ್ಲಿ ಕಂದುಜಿಗಿ ಹುಳು, ಎಲೆಸುರುಳಿ ಹುಳುಗಳ ಬಾಧೆ ಹಾಗೂ ಬೆಂಕಿರೋಗದ ಬಾಧೆ ಕಂಡುಬಂದಿದೆ.
ಆರೆಸ್ಸೆಸ್ ಶತಾಬ್ದಿ ವರ್ಷಾಚರಣೆ: ಭಟ್ಕಳದಲ್ಲಿ ಇಂದು ಪಥಸಂಚಲನ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ವರ್ಷ ಹಾಗೂ ವಿಜಯ ದಶಮಿ ಪ್ರಯುಕ್ತ ಪಟ್ಟಣದಲ್ಲಿ ಭಾನುವಾರ ಸಂಜೆ ಸಾವಿರಾರು ಗಣವೇಷಧಾರಿ ಸ್ವಯಂಸೇವಕರಿಂದ ಪಥಸಂಚಲನ ನಡೆಯಲಿದೆ.
ಬೇಲೆಕೇರಿ ಬಂದರಿನಲ್ಲಿ ಲಂಗರು ಹಾಕಿದ್ದ ಇನ್ನೊಂದು ಬೋಟ್ ಮುಳುಗಡೆ
ತಾಲೂಕಿನ ಬೇಲೆಕೇರಿ ಬಂದರು ಪ್ರದೇಶದಲ್ಲಿ ಲಂಗರು ಹಾಕಿ ನಿಂತಿದ್ದ ಮೀನುಗಾರಿಕಾ ಬೋಟ್ ಮುಳುಗಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
< previous
1
2
3
4
5
6
7
8
9
10
...
575
next >
Top Stories
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್ ಮಾಡ್ಕೋಬೇಡಿ ಅಂತಾರೆ ಜಡ್ಜ್
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
ಸೇಡಂನಲ್ಲಿ ಪಥ ಸಂಚಲನಕ್ಕೆ ಯತ್ನ: ಆರ್ಎಸ್ಎಸ್ ಕಾರ್ಯಕರ್ತರು ವಶಕ್ಕೆ