ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೀಬಡ್, ಕೈಗಾ ಯೋಜನೆಯಲ್ಲಿ ಸ್ಥಳೀಯರಿಗೆ ಶೇ.70 ಉದ್ಯೋಗ ನೀಡಿ: ಶಾಸಕ ಸತೀಶ ಸೈಲ್ ಸೂಚನೆ
ಸೀಬರ್ಡ್ ಹಾಗೂ ಕೈಗಾ ನಿರ್ಬಂಧಿತ ಜಾಗವಾದ ಕಾರಣ ಸ್ಥಳೀಯರ ಬಗ್ಗೆ ಪೊಲೀಸ್ ಪರಿಶೀಲನೆ ನಂತರ ಉದ್ಯೋಗಕ್ಕೆ ತೆಗೆದುಕೊಳ್ಳುವುದರಿಂದ ಯಾವುದೇ ಸಮಸ್ಯೆಯೂ ಆಗುವುದಿಲ್ಲ.
ಅಂಕೋಲಾ ತಾಲೂಕಿನ ಕೇಣಿ ಬಂದರಿಗೆ ಸ್ಥಳೀಯರ ವಿರೋಧ
ಒಂದು ವೇಳೆ ಇಲ್ಲಿ ಮೀನುಗಾರಿಕಾ ಬಂದರು ದಬ್ಬಾಳಿಕೆ ಮೇಲೆ ನಿರ್ಮಾಣ ಮಾಡಿದರೆ ಉಗ್ರ ಸ್ವರೂಪದ ಹೋರಾಟ ನಡೆಸಬೇಕಾದಿತು ಎಂದು ಮೀನುಗಾರ ಮುಖಂಡರು ಎಚ್ಚರಿಸಿದ್ದಾರೆ.
ಅಂಕೋಲಾ ತಾಲೂಕು ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ
ಅಂಕೋಲಾ ಸಾಹಿತ್ಯದ ತವರೂರು. ಈ ಲಾಂಛನ ಅಂಕೋಲಾದ ಸಮಗ್ರತೆಯನ್ನು ಬಿಂಬಿಸುವ ಹಾಗೂ ಗೌರವ ತಂದುಕೊಟ್ಟ ಸಂಗತಿಗಳ ಸಮ್ಮಿಶ್ರಣವಾಗಿದ್ದು, ಅತ್ಯಂತ ಸುಂದರವಾಗಿ ರಚಿತವಾಗಿದೆ.
ಹವ್ಯಕ ಅಸ್ಮಿತೆ ಉಳಿಸಿ: ಚಂದ್ರಶೇಖರ ಉಪಾಧ್ಯಾಯ
ಗರ್ಭದಿಂದ ದರ್ಭೆಗೆ ಹೋಗುವವರೆಗೆ ಮನುಷ್ಯನಿಗೆ ೪೦ ಸಂಸ್ಕಾರಗಳಿವೆ. ಅದರಲ್ಲಿ ೧೬ ಸಂಸ್ಕಾರಗಳು ಮುಖ್ಯ. ಅದು ಸಾಮಾನ್ಯ ಮಾನವನನ್ನು ಸಂಸ್ಕರಿಸಿ ವಿಶೇಷ ಮಾನವೀಯ ವ್ಯಕ್ತಿಯನ್ನಾಗಿ ರೂಪಿಸುತ್ತದೆ.
ದೇಶದ ಪ್ರಗತಿಗೆ ಯುವಶಕ್ತಿ ರಾಜಕೀಯ ಕ್ಷೇತ್ರ ಪ್ರವೇಶಿಸಲಿ: ಎನ್.ಕೆ. ಭಟ್ಟ
ಕಾಂಗ್ರೆಸ್ಸಿನಲ್ಲಿ ಮಾತ್ರ ಓರ್ವ ಸಾಮಾನ್ಯ ಯುವಕ ಮತ್ತು ಯುವತಿಗೆ ಅಧ್ಯಕ್ಷ ಸ್ಥಾನ ಪಡೆಯುವ ಅವಕಾಶ ಕಲ್ಪಿಸಲಾಗಿದೆ.
ಕಾಸರಕೋಡಿನ ಟೊಂಕ ಕಡಲತೀರದಲ್ಲಿ ಲೀವ್ ರಿಡ್ಲೆ ಆಮೆಯ ಮರಿ ಜನನ
ಮಂಗಳವಾರ ಬೆಳಗಿನ ಜಾವ ಮೊಟ್ಟೆಗಳಿಂದ ಹೊರಬಂದ ೯೫ ಮರಿಗಳನ್ನು ಉಪವಲಯ ಅರಣ್ಯಾಧಿಕಾರಿ ಮಂಜುನಾಥ್ ನಾಯ್ಕ, ಅರಣ್ಯ ಸಿಬ್ಬಂದಿ ಚಂದ್ರಕಾಂತ್ ಅವರ ನೇತೃತ್ವದಲ್ಲಿ ಹೊನ್ನಾವರ ಫೌಂಡೇಶನ್ ಸಹಕಾರದೊಂದಿಗೆ ಸಮುದ್ರಕ್ಕೆ ಬಿಡಲಾಯಿತು.
ಕನ್ನಡ ಸದೃಢಗೊಳಿಸಲು ಕಸಾಪ ಕಾರ್ಯ ಶ್ಲಾಘನೀಯ: ಯು.ಎಸ್. ಪಾಟೀಲ
ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಸಾಹಿತ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಮನೆ ಮನಗಳಲ್ಲಿ ಕನ್ನಡವನ್ನು ಸದೃಢಗಳಿಸಲು ಪರಿಣಾಮಕಾರಿಯಾಗಿ ಶ್ರಮಿಸುತ್ತಿದೆ.
೧೫ರಿಂದ ಅರಣ್ಯವಾಸಿಗಳ ಜಾಗೃತಿ ಜಾಥಾ: ರವೀಂದ್ರ ನಾಯ್ಕ
ಅರಣ್ಯವಾಸಿಗಳ ಜಾಥಾ ಫೆ. ೧೫ರಂದು ಹೊನ್ನಾವರದಲ್ಲಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ನಂತರದ ದಿನಗಳಲ್ಲಿ ಹೋರಾಟದ ವಾಹಿನಿಗಳ ಮೂಲಕ ರಾಜ್ಯಾದಂತ ಸಂಚರಿಸಲಿದೆ.
ಕಾರವಾರಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆ ಈಡೇರಿಸಲು ಆಗ್ರಹಿಸಿ ಮುಷ್ಕರ
ಕಂದಾಯ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಎಲ್ಲ ವೃಂದಗಳನ್ನು ಒಳಗೊಂಡಂತೆ ನೀಡುತ್ತಿರುವ ಅನುಕಂಪದ ನೇಮಕಾತಿ ಹುದ್ದೆಯ ವೃಂದ ಮತ್ತು ನೇಮಕಾತಿ ತಿದ್ದುಪಡಿಯಾಗಬೇಕು.
ಖರ್ಚುವೆಚ್ಚ ವಿವರ ನೀಡುವಂತೆ ಕುಮಟಾ ಪುರಸಭೆ ಸದಸ್ಯರ ಆಗ್ರಹ
ಸಭೆಯ ಆರಂಭದಲ್ಲೇ ಹಿಂದಿನ ಆಡಳಿತಾಧಿಕಾರಿಗಳ ಅವಧಿಯಲ್ಲಿ ನಡೆದ ಖರ್ಚುವೆಚ್ಚಗಳು, ಬಜೆಟ್ ಮಾಹಿತಿ ಕುರಿತು ಸದಸ್ಯರು ಪುರಸಭೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು ಗಮನ ಸೆಳೆಯಿತು.
< previous
1
...
60
61
62
63
64
65
66
67
68
...
447
next >
Top Stories
ಕಲಬುರಗಿಯಲ್ಲೂ ಭುಗಿಲೆದ್ದ ಜನಿ‘ವಾರ್’
ಸಿಖ್ ಗಲಭೆ ಬಗ್ಗೆ ರಾಹುಲ್ ತಪ್ಪೊಪ್ಪಿಗೆ
ಒಳಮೀಸಲಿಗಾಗಿ ರಾಜ್ಯದಲ್ಲಿ ಇಂದಿನಿಂದ ಮನೆಮನೆ ಗಣತಿ
ಭಾರತದಲ್ಲಿ ಇಮ್ರಾನ್ ಖಾನ್, ಭುಟ್ಟೋ ಎಕ್ಸ್ ಖಾತೆಗೆ ನಿರ್ಬಂಧ
ಗಡಿ ಮೇಲೆ ನಿಗಾ ಇಡುವ ‘ಬಲೂನ್’ ಪ್ರಯೋಗ ಯಶ । ಭಾರತಕ್ಕೆ ಏರ್ಶಿಪ್ ಬಲ