• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲ ಕ್ಷೇತ್ರಗಳಲ್ಲಿ ಮಹಿಳೆ ಸಬಲ
ಹಿಂದಿನಂತೆ ಯಾವುದೇ ಸಮಸ್ಯೆಗಳಿಲ್ಲದೆ ಉತ್ತಮವಾಗಿ ತನ್ನ ಕಾಲುಗಳ ಮೇಲೆ ತಾನೆ ನಿಂತು ಪುರುಷರೊಂದಿಗೆ ಸ್ಪರ್ಧಿಸುವ ಧೈರ್ಯವನ್ನು ಮಹಿಳೆ ಹೊಂದಿದ್ದಾರೆ
ಆ್ಯಂಬುಲೆನ್ಸ್‌ ಸಮರ್ಪಕ ಬಳಸಿಕೊಳ್ಳಲಿ: ಶಾಸಕ ಸತೀಶ ಸೈಲ್
ಸ್ಥಳೀಯರಿಗೆ ಸಹಾಯವಾಗಲಿದೆ. ಈ ಆ್ಯಂಬುಲೆನ್ಸ್‌ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು
ಐಟಾದಿಂದ ವಿಶೇಷ ಇಫ್ತಾರ್‌ ಕೂಟ
ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ (ಐಟಾ) ಶಾಖೆಯಿಂದ ರಮಜಾನ್ ಕುರಿತು ಇಫ್ತಾರ್ ಕಾರ್ಯಕ್ರಮ ಆಯೋಜಿಸಲಾಯಿತು.
ಸಿದ್ದಾಪುರ ಪಪಂ ಮುಖ್ಯಾಧಿಕಾರಿ ಅಮಾನತಿಗೆ ಆಗ್ರಹ
ಸಿದ್ದಾಪುರ ಪಟ್ಟಣದ ಸಮಾಜ ಮಂದಿರದ ಕುರಿತಾದ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಬಾಡಿಗೆಗೆ ನೀಡಿರುವ ಪಪಂ ಮುಖ್ಯಾಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಹಸೀಲ್ದಾರ ಮಧುಸೂದನ ಕುಲಕರ್ಣಿ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಆಹಾರ ಸಂಸ್ಕರಣಾ ಉದ್ಯಮ ಬಗ್ಗೆ ಅರಿವು ಮೂಡಿಸಿ: ಈಶ್ವರಕುಮಾರ ಕಾಂದೂ
ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಬಿಮಾ ಸುರಕ್ಷಾ ಯೋಜನೆಯ ಬಗ್ಗೆ ಗ್ರಾಹಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಜತೆಗೆ ಇದರ ನೋಂದಣಿ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಉತ್ತರ ಕನ್ನಡ ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಅವರು ಬ್ಯಾಂಕ್‌ಗಳಿಗೆ ಸೂಚಿಸಿದರು.
ಹೊನ್ನಾವರ ಪಪಂ ಕಚೇರಿ ಜಪ್ತಿಗೆ ತಡೆಯಾಜ್ಞೆ
ಹೊನ್ನಾವರ ಪಪಂ ಕಚೇರಿ ಜಪ್ತಿ ಮಾಡುವಂತೆ ಹೊನ್ನಾವರ ಸಿವಿಲ್ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಹಿರಿಯ ನ್ಯಾಯಾಲಯದ ಸಿವಿಲ್‌ ಜಡ್ಜ್‌ ಬುಧವಾರ ತಡೆಯಾಜ್ಞೆ ನೀಡಿದ್ದಾರೆ. ಗಟಾರದ ಮಳೆ ನೀರು ನುಗ್ಗಿ ಆಗಿರುವ ಹಾನಿ ತುಂಬಿಕೊಡುವ ಪ್ರಕರಣದಲ್ಲಿ ಪರಿಹಾರ ನೀಡದ ಹೊನ್ನಾವರ ಪಪಂ ಕಚೇರಿ ಜಪ್ತಿ ಮಾಡುವಂತೆ ಹೊನ್ನಾವರ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿತ್ತು.
ಬಿಸಿಲು ಬವಣೆಯಿಂದ ಜೋಯಿಡಾದಲ್ಲಿ ಜನ, ಜಾನುವಾರುಗಳು ಹೈರಾಣು
ಜೋಯಿಡಾ ತಾಲೂಕಿನಲ್ಲಿ ಕಳೆದ 15 ದಿನಗಳಿಂದ ಬಿಸಿಲ ಬವಣೆಯಿಂದ ಜನ, ಜಾನುವಾರುಗಳು ಹೈರಾಣಾಗಿವೆ. ತಡೆಯಲು ಸಾಧ್ಯವಿಲ್ಲದ ಬಿಸಿಲು, 25 ಡಿಗ್ರಿಯಿಂದ 28 ಡಿಗ್ರಿ ವರೆಗೆ ಇರುವ ತಾಪಮಾನ 38ರಿಂದ 40 ಡಿಗ್ರಿಗೆ ಏರಿಕೆ ಕಂಡಿದೆ. ಇದು ತಾಲೂಕಿನ ಇತಿಹಾಸದಲ್ಲಿಯೇ ಹೆಚ್ಚು ಎಂದು ಹೇಳಲಾಗುತ್ತಿದೆ.
ರಂಗು ರಂಗಿನ ಬಣ್ಣದಲ್ಲಿ ಮಿಂದೆದ್ದ ಮುಂಡಗೋಡ ಜನತೆ
ಬುಧವಾರ ಮುಂಡಗೋಡ ಪಟ್ಟಣದಲ್ಲಿ ರಂಗು ಗುಂಗಿನ ರಂಗಪಂಚಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಯುವಕರಿಂದ ರೇನ್ ಡ್ಯಾನ್ಸ್ ನಡೆಯಿತು. ಪಟ್ಟಣದ ಎಲ್ಲೆಡೆ ಹಲಗೆ ಸದ್ದು ಕೇಳಿಬಂತು.
ಪ್ರಾಕೃತಿಕ ವಿಕೋಪ ತಡೆಯಲು ಸರ್ವ ಸನ್ನದ್ಧರಾಗಲು ಸೂಚನೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾನ್ಸೂನ್ ಅವಧಿಯಲ್ಲಿ ಕಂಡುಬರುವ ನೆರೆ ಮತ್ತು ಗುಡ್ಡ ಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧ್ಯಕ್ಷತೆಯಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು.
ಪ್ರಕೃತಿ ಕೊಟ್ಟ ವರದಾನ ಜೇನು: ಬಿ.ಪಿ. ಸತೀಶ
ಜೋಯಿಡಾ ತಾಲೂಕಿನ ಕುಂಬಾರವಾಡದ ಅಂಬೇಡ್ಕರ್ ಭವನದಲ್ಲಿ ವೈಜ್ಞಾನಿಕ ಜೇನು ಬೇಸಾಯದ ಕುರಿತು ಎರಡು ದಿನಗಳ ಜಿಲ್ಲಾ ಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭಾಗವಹಿಸಿ ರೈತರಿಗೆ ಮಾರ್ಗದರ್ಶನ ನೀಡಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 481
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved