• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯಕ್ಕೆ ಒಂದು ಐಡಿಯಾಲಜಿ ಇರಬೇಕು: ಡಾ. ವೆಂಕಟಗಿರಿ ದಳವಾಯಿ
ವಿ.ಸೀತಾರಾಮಯ್ಯನವರ ಬರಹಗಳು ವಾಸ್ತವ ಮತ್ತು ನಿಲುವುಗಳನ್ನು ತೋರಿಸುತ್ತದೆ. ಸಾಹಿತ್ಯಕ್ಕೆ ಒಂದು ಐಡಿಯಾಲಜಿ ಇರಬೇಕು.
2005ರ ಪೂರ್ವ ಅರಣ್ಯ ಒತ್ತುವರಿದಾರರ ಹಿತರಕ್ಷಣೆ: ಅರಣ್ಯ ಸಚಿವ ಈಶ್ವರ ಖಂಡ್ರೆ
2005ರ ಪೂರ್ವದ ಮೂರು ಎಕರೆ ಒಳಗಿನ ಅರಣ್ಯ ಭೂಮಿಯಲ್ಲಿನ ಒತ್ತುವರಿದಾರರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಆದರೆ ಮೂರು ಎಕರೆಗಿಂತ ಹೆಚ್ಚಿನ ಇತ್ತೀಚಿನ ಒತ್ತುವರಿಗಳಿಗೆ ರಕ್ಷಣೆ ನೀಡಲಾಗದು ಮತ್ತು ಹೊಸ ಒತ್ತುವರಿಗೆ ಸರ್ಕಾರ ಅವಕಾಶ ನೀಡುವುದಿಲ್ಲ.
ಬೇಡ್ತಿ-ವರದಾ, ಅಘನಾಶಿನಿ ವೇದಾವರಿ ನದಿ ಜೋಡಣೆ ಯೋಜನೆ ತಯಾರಿ ಪ್ರಕ್ರಿಯೆ ನಿಲ್ಲಿಸಿ
ಸೋಂದಾ ಸ್ವಣವಲ್ಲೀ ಸುಧರ್ಮ ಸಭಾಂಗಣದಲ್ಲಿ ನಡೆದ ಬೇಡ್ತಿ ಸಮಿತಿ ಪದಾಧಿಕಾರಿಗಳ ಸಭೆ ನಿರಂತರ ಜನಾಂದೋಲನದ ತಯಾರಿ ನಡೆಸಿತು.
ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕಾಂಗ್ರೆಸ್‌ ಸರ್ಕಾರ ಚೆಲ್ಲಾಟ; ಸದಾನಂದ ಭಟ್ಟ
ಕಾಂಗ್ರೆಸ್ ಸರ್ಕಾರ ನವೆಂಬರ್ ಕ್ರಾಂತಿ ಏನು ಎಂಬ ಒಳಸುಳಿ ಮುಚ್ಚಿಡಲು, ಸಮಾಜದಲ್ಲಿ ಸಮಸ್ಯೆ ತಂದೊಡುವ ಕೆಲಸ ಮಾಡುತ್ತಿದೆ.
ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನೆ
ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ, ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಂಡು ರಾಜ್ಯ ಸರ್ಕಾರ ಈ ಬಗ್ಗೆ ಲಿಖಿತ ರೂಪದಲ್ಲಿ ಭರವಸೆ ನೀಡುವಂತೆ ಆಗ್ರಹಿಸಿದರು.
ಭಟ್ಕಳ ಆಸರಕೇರಿ ಒಳಚರಂಡಿ, ರಸ್ತೆ ಅವ್ಯವಸ್ಥೆ ಸರಿಪಡಿಸಲು ಆಗ್ರಹ
ಪಟ್ಟಣದ ಆಸರಕೇರಿಯ ಒಳಚರಂಡಿ ಹಾಗೂ ರಸ್ತೆಯನ್ನು ದುರಸ್ತಿ ಮಾಡಬೇಕೆಂದು ಆಗ್ರಹಿಸಿ ಆಸರಕೇರಿ ಗ್ರಾಮಸ್ಥರು ಸಹಾಯಕ ಆಯುಕ್ತೆ ಕಾವ್ಯರಾಣಿ ಹಾಗೂ ಪುರಸಭೆಯ ಮುಖ್ಯಾಧಿಕಾರಿಗೆ ಮನವಿ ನೀಡಿದರು.
ಭಟ್ಕಳದಲ್ಲಿ ರಮ್ಯಾ ನಾಯ್ಕ ಕಟೌಟ್‌
ಇಲ್ಲಿಯ ಮೂಡಭಟ್ಕಳದ ಯುವತಿ ರಮ್ಯಾ ಕೃಷ್ಣಾ ನಾಯ್ಕ ರಿಷಬ್ ಶೆಟ್ಟಿ ನಿರ್ದೇಶನ ಮತ್ತು ಅಭಿನಯದ ಕಾಂತಾರ-1 ಸಿನೆಮಾದಲ್ಲಿ ಸಹ ನಟಿಯಾಗಿ ಅವಕಾಶ ಗಿಟ್ಟಿಸಿಕೊಂಡು ನಟಿಸಿ ಗಮನ ಸೆಳೆದಿದ್ದು, ಅಭಿಮಾನಿಗಳು ಪಟ್ಟಣದಲ್ಲಿ ಕಟೌಟ್‌ ಹಾಕಿ ಸಂಭ್ರಮಿಸಿದ್ದಾರೆ.
30ರಿಂದ ನ. ೩ರ ವರೆಗೆ ಕುಮಟಾ ವೈಭವ: ಮಂಜುನಾಥ ನಾಯ್ಕ
ಪ್ರತಿವರ್ಷವೂ ಸ್ಥಳೀಯ ಹಾಗೂ ರಾಜ್ಯಮಟ್ಟದ ಪ್ರಸಿದ್ಧ ಕಲಾವಿದರಿಂದ ಸಾಂಸ್ಕೃತಿಕ, ಮನೋರಂಜಕ ಕಾರ್ಯಕ್ರಮಗಳ ರಸದೂಟ ಬಡಿಸುತ್ತಾ ಬಂದಿರುವ ಬೆಂಗಳೂರಿನ ತಾಂಡವ ಕಲಾನಿಕೇತನದ ಮುಂದಾಳತ್ವದ ಕುಮಟಾ ವೈಭವ ಕಾರ್ಯಕ್ರಮವನ್ನು ಈ ಸಲ ಪಟ್ಟಣದ ಮಣಕಿ ಮಹಾತ್ಮಾಗಾಂಧಿ ಮೈದಾನದಲ್ಲಿ ಅ.೩೦ ರಿಂದ ನ. ೩ರ ವರೆಗೆ ೫ ದಿನಗಳ ಕಾಲ ದಿ.ಲಿಂಗಪ್ಪ ಮಾಸ್ತರ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಎಚ್‌ಐವಿ ನಿರ್ಮೂಲನೆಯಲ್ಲಿ ಯುವಕರ ಪಾತ್ರ ಪ್ರಮುಖ: ಡಾ. ಆಜ್ಞಾ ನಾಯಕ
ಇಲ್ಲಿನ ಡಾ. ಎ.ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಅಂತಾರಾಷ್ಟೀಯ ಯುವ ದಿನಾಚರಣೆ, ರಾಷ್ಟ್ರೀಯ ಸ್ವಯಂ ಸೇವಾ ದಿನಾಚರಣೆ ಮತ್ತು ಎಚ್‌ಐವಿ/ಏಡ್ಸ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಅಗ್ನಿಅವಘಡ; ಮುನ್ನೆಚ್ಚರಿಕೆಯ ಅರಿವು ಕಾರ್ಯಕ್ರಮ
ನಗರದ ಮಾರಿಕಾಂಬಾ ವ್ಯಾಯಾಮ ಶಾಲೆಯ ಆವಾರದಲ್ಲಿ ಸ್ಕಿಲ್ ಯುವಮ್‌ ಅಕಾಡೆಮಿಯಿಂದ ಅಗ್ನಿಶಾಮಕದಳ, ಪೊಲೀಸ್, ಕಂದಾಯ ಇಲಾಖೆ, ಪಂಡಿತ ಸಾರ್ವಜನಿಕ ಆಸ್ಪತ್ರೆಯ ಸಹಯೋಗದಲ್ಲಿ ಅಗ್ನಿಅವಘಡ ಸುರಕ್ಷತಾ ಮುನ್ನೆಚ್ಚರಿಕಾ ಅಣಕು ಕಾರ್ಯಾಚರಣೆ ನಡೆಸಿ, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 575
  • next >
Top Stories
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
ಸೇಡಂನಲ್ಲಿ ಪಥ ಸಂಚಲನಕ್ಕೆ ಯತ್ನ: ಆರ್‌ಎಸ್‌ಎಸ್‌ ಕಾರ್ಯಕರ್ತರು ವಶಕ್ಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved