ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳಿಗೆ ಬದುಕಲು ಒಂದು ಮಾದರಿ ವ್ಯಕ್ತಿ ತೋರಿಸಿ: ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ
ನಮ್ಮ ನಾಡಿನಲ್ಲಿ ಭ್ರಷ್ಟರು, ನೀಚರು, ಕಾಮುಕರನ್ನು ವಿಜೃಂಭಿಸುವ ಕೆಲಸವಾಗುತ್ತಿದೆ. ಅದನ್ನು ಬಿಟ್ಟು, ಮಕ್ಕಳಿಗೆ ಬದುಕಲು ಒಂದು ಮಾದರಿ ವ್ಯಕ್ತಿಯನ್ನು ತೋರಿಸಬೇಕಾಗಿದೆ.
ಮೌಲ್ಯಗಳಿಗೆ ಮಾದರಿಯಾದ ಗಾಂಧಿ: ಎಸ್.ಜೆ. ಕೈರನ್
ಸುಭಾಶ್ಚಂದ್ರ ಬೋಸ್, ಗೋಖಲೆ, ನೆಹರು ಸೇರಿದಂತೆ ಅನೇಕ ಸ್ವಾತಂತ್ರ್ಯ ಹೋರಾಟಗಾರರ ಮನ್ನಣೆ ಹಾಗೂ ಮೆಚ್ಚುಗೆಗೆ ಪಾತ್ರರಾಗಿದ್ದ ಮೋಹನದಾಸ್ ಕರಮಚಂದ ಗಾಂಧಿ ಸರಳ ಬದುಕು, ಸತ್ಯ, ಅಹಿಂಸೆ ಮೊದಲಾದ ಮೌಲ್ಯಗಳಿಗೆ ಮಾದರಿಯಾಗಿದ್ದಾರೆ.
ತಾಳಗುಪ್ಪ-ಶಿರಸಿ ಮೂಲಕ ಹುಬ್ಬಳ್ಳಿ ರೈಲು ಮಾರ್ಗದ 2ನೇ ಹಂತದ ಸರ್ವೇ ಪ್ರಾರಂಭ
ತಾಳಗುಪ್ಪ-ಶಿರಸಿ ಮೂಲಕ ಹುಬ್ಬಳ್ಳಿಗೆ ತೆರಳುವ ರೈಲು ಮಾರ್ಗದ ಸರ್ವೇ ಕಾರ್ಯ ಆರಂಭಗೊಂಡಿದ್ದು, ಕಳೆದ 2 ವರ್ಷಗಳ ಹಿಂದೆ ಸರ್ವೆ ನಡೆಸಿ, ಗಲ್ಲು ಗುರುತು ಹಾಕಲಾಗಿದೆ. ಇದೀಗ ಎರಡನೇ ಹಂತದ ಸರ್ವೇ ಪ್ರಾರಂಭಗೊಂಡಿದೆ.
ಜಿಲ್ಲಾದ್ಯಂತ ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನೀಡಿ: ಜಿಲ್ಲಾಧಿಕಾರಿ
ಶಿರಸಿಯಲ್ಲಿ 1580 ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಲಾಗಿದ್ದು, ಕಾರವಾರದಲ್ಲಿಯೂ ಈ ಕಾರ್ಯ ಪ್ರಗತಿಯಲ್ಲಿದೆ.
ದೇಶ ಸೇವೆಯ ಮಾದರಿ ಸಂಘಟನೆ ಆರ್ಎಸ್ಎಸ್: ರೂಪಾಲಿ
ದೇಶಕ್ಕಾಗಿ ಮಿಡಿಯುವ, ದೇಶ ಭಕ್ತ ಸಂಘಟನೆಯಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ 100 ವರ್ಷಗಳು ಕಳೆದಿದ್ದು, ಸಂಘದ ಪಥ ಸಂಚಲನ ಯಶಸ್ವಿಗೊಳಿಸೋಣ.
ಕೇಂದ್ರ ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಭೇಟಿಯಾದ ಕಾಗೇರಿ
ಅಡಿಕೆ ಸೇವನೆಯು ಮಾನವನ ಆರೋಗ್ಯಕ್ಕೆ ಹಾನಿಕಾರಕವೇ ಎಂಬ ಮಹತ್ವದ ಪ್ರಕರಣವು ಈ ತಿಂಗಳು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬರಲಿರುವ ಹಿನ್ನೆಲೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕೇಂದ್ರ ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ದೇವೇಶ್ ಚತುರ್ವೇದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಅರಣ್ಯವಾಸಿಗಳ ಸಮಸ್ಯೆ ಮುಖ್ಯಮಂತ್ರಿ ಗಮನಕ್ಕೆ
ರಾಜ್ಯದ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಮುಖ್ಯಮಂತ್ರಿ ಸಿದ್ದಾರಾಮಯ್ಯ ಗಮನ್ಕಕೆ ತರಲಾಯಿತು ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
ಯಲಗೋಡಮನೆ ತೋಟದಲ್ಲಿ ಕಾಳಿಂಗ ಸರ್ಪ ಪ್ರತ್ಯಕ್ಷ
ತಾಲೂಕಿನ ಯಲಗೋಡಮನೆ ಗ್ರಾಮದಲ್ಲಿ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿದ್ದು, ಉರಗ ಪ್ರೇಮಿ ಪ್ರಶಾಂತ್ ಹುಲೇಕಲ್ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.
ಬಾಕಿ ಹಣ ಪಾವತಿಸದ ಹೊರತು ಕಾರ್ಖಾನೆಗೆ ಕಬ್ಬು ನೀಡಲ್ಲ
ಯಂತ್ರ ಹೊರಗಡೆ ಅಳವಡಿಸಬೇಕು ಹಾಗೂ ಬಾಕಿ ಹಣ ಪಾವತಿಸದ ಹೊರತು ಕಾರ್ಖಾನೆಗೆ ಕಬ್ಬನ್ನು ನೀಡಲಾರೆವು ಎಂದು ಕಬ್ಬು ಬೆಳೆಗಾರರು ಎಚ್ಚರಿಸಿದ್ದಾರೆ.
ಸೂಚನೆ ನೀಡದೆ ಜಾಗ ಪಲಿಶೀಲನೆಗೆ ಬಂದ ಅಧಿಕಾರಿಗಳು
ತಾಲೂಕಿನ ಗೇರಸೊಪ್ಪಾದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡಬೇಕು ಎಂದು ಕಳೆದ ತಿಂಗಳು ನಡೆದ ಅಹವಾಲು ಸಭೆಯಲ್ಲಿ ಒಕ್ಕೊರಲ ಅಭಿಪ್ರಾಯ ಬಂದಿತ್ತು.
< previous
1
...
4
5
6
7
8
9
10
11
12
...
575
next >
Top Stories
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್ ಮಾಡ್ಕೋಬೇಡಿ ಅಂತಾರೆ ಜಡ್ಜ್
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
ಸೇಡಂನಲ್ಲಿ ಪಥ ಸಂಚಲನಕ್ಕೆ ಯತ್ನ: ಆರ್ಎಸ್ಎಸ್ ಕಾರ್ಯಕರ್ತರು ವಶಕ್ಕೆ