• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ನೀಡಿ: ಶಾಸಕ ಭೀಮಣ್ಣ ನಾಯ್ಕ
ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ನಿಡಬೇಕು. ಆಗ ಮಾತ್ರ ಶಿಕ್ಷಣ ಸಂಸ್ಥೆಗಳ ಪ್ರಯತ್ನ ಸಾರ್ಥಕವಾಗುತ್ತದೆ
ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ
ನೀವು ನಮಗೆ ಅವರ ವಿವರ ನೀಡುವಂತೆ ಸೂಚಿಸಿ ವೈಕ್ತಿಕವಾಗಿ ನೆರವು ನೀಡುತ್ತೇವೆ
ಅರಣ್ಯ ಭೂಮಿ ಸಾಗುವಳಿದಾರರಿಗೆ ಕೇಂದ್ರ ನ್ಯಾಯ ಕಲ್ಪಿಸಲು ಒತ್ತಾಯ
ಮೂರು ತಲೆಮಾರು ಪೂರ್ವದ ಷರತ್ತಿನ ಮಾನದಂಡದ ವಿವಾದವನ್ನು ಬಗೆಹರಿಸಲು ಕೇಂದ್ರಕ್ಕೆ ಭೂಸಾಗುವಳಿದಾರರ ಹೋರಾಟ ಸಮಿತಿ ಒತ್ತಾಯಿಸಿದೆ.
ಅಪಾಯಕಾರಿ ಸ್ಥಳದಲ್ಲಿದ್ದ ಮಗುವಿನ ಪಾಲಕರನ್ನು ಸೈರನ್‌ ಮೊಳಗಿಸಿ ಎಚ್ಚರಿಸಿದ ಪೊಲೀಸರು

ಗಂಗಾವಳಿ ನದಿಯ ಸೇತುವೆಯ ಕಟ್ಟೆ ಮೇಲೆ ಪುಟ್ಟ ಮಗುವನ್ನು ಅಪಾಯಕಾರಿ ಸ್ಥಿತಿಯಲ್ಲಿಟ್ಟ ಪ್ರವಾಸಿ ದಂಪತಿಯ ಹುಚ್ಚಾಟವನ್ನು ಇಲ್ಲಿನ ಪೊಲೀಸರು ಸಿಸಿ ಕ್ಯಾಮೆರಾ ಮೂಲಕ ಗಮನಿಸಿ ಕ್ಯಾಮೆರಾದ ಮೂಲಕವೇ ಸೈರನ್ ಮೊಳಗಿಸಿ ಎಚ್ಚರಿಸಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ಭಟ್ಕಳದಲ್ಲಿ ಮಳೆ ನೀರಿನಿಂದ ತೊಂದರೆಯಾಗುವ ಪ್ರದೇಶಕ್ಕೆ ಶಿವಕುಮಾರ ಭೇಟಿ
ಸುರಿಯುತ್ತಿರುವ ಭಾರೀ ಮಳೆಗೆ ಮಣ್ಕುಳಿ, ಶಂಸುದ್ದೀನ್ ಸರ್ಕಲ್ ಹಾಗೂ ರಂಗೀಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತು ತೊಂದರೆಯಾಗುತ್ತಿದೆ.
ಮರದ ಕೊಂಬೆ ತೆರವಿಗೆ ಅರಣ್ಯ ಇಲಾಖೆ ಅಸಹಕಾರ: ಶೈಲೇಶ
ಯುಜಿಡಿ ಕಾಮಗಾರಿಯಿಂದ ಸಾರ್ವಜನಿಕ ಆಗುತ್ತಿರುವ ತೊಂದರೆ ಈ ಕುರಿತು ಸದಸ್ಯ ನಗರಸಭೆ ಅಧ್ಯಕ್ಷರ ಗಮನಕ್ಕೆ ತಂದರು.
ಅಕ್ರಮ ನಡೆಸಿದವರ ಮೇಲೆ ಏಕಿಲ್ಲ ಕ್ರಮ: ಮುಂಡಗೋಡ ಪಪಂ ಅಧ್ಯಕ್ಷೆ ಆಕ್ರೋಶ
ಈವರೆಗೂ ಪಪಂನಿಂದ ನಡೆದ ಬಹುತೇಕ ಗುತ್ತಿಗೆ ಕಾಮಗಾರಿಗಳನ್ನು ಈ ಹೊರ ಗುತ್ತಿಗೆ ನೌಕರ ತಮ್ಮ ಸಂಬಧಿಕರ ಹೆಸರಿನಲ್ಲಿ ಮಾಡಿಸಿದ್ದಾನೆ.
ಬಡ, ಮಧ್ಯಮ ವರ್ಗಕ್ಕೆ ಅನ್ಯಾಯ ಎಸಗಿದ ರಾಜ್ಯ ಸರ್ಕಾರ: ಎನ್.ಎಸ್.ಹೆಗಡೆ
ರಾಜ್ಯದ ಕಾಂಗ್ರೆಸ್ ಸರ್ಕಾರ ಮೆಡಿಕಲ್ ಮಾಫಿಯಾಗೆ ಒಳಪಟ್ಟು, ಬಡ, ಮಧ್ಯಮ ವರ್ಗಕ್ಕೆ ಅನ್ಯಾಯ ಮಾಡುತ್ತಿದೆ
ಸದಾಶಿವಗಡ ಕೋಟೆ ಮೇಲೆ ಅಕ್ರಮ ಕಾಮಗಾರಿ: ಕೆ.ಆರ್. ದೇಸಾಯಿ ಆರೋಪ
ಐತಿಹಾಸಿಕ ಸದಾಶಿವಗಡ ಕೋಟೆಯ ಮೇಲೆ ಪುರಾತನ ಸ್ಮಾರಕಗಳನ್ನು ಕೆಡವಿ ಜಂಗಲ್ ಲಾಡ್ಜ್ ನವರು ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ.
ಶ್ರೀರಾಮಚಂದ್ರಾಪುರ ಮಠದಿಂದ ಆರು ಗಣ್ಯರಿಗೆ ಪ್ರಶಸ್ತಿ ಪ್ರದಾನ
ಶಂಕರಾಚಾರ್ಯ ರಾಘವೇಶ್ವರ ಭಾರತೀ ಶ್ರೀಗಳು ಆರು ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 478
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved