• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದಾಪುರದಲ್ಲಿ ಬೀದಿನಾಯಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ
ಪಟ್ಟಣದಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ.
ಅಶಕ್ತರಿಗೆ ಮನೆಗೆ ತೆರಳಿ ಆಧಾರ್ ಮಾಡಿಕೊಡಿ: ಎಡಿಸಿ ಸಾಜಿದ್ ಮುಲ್ಲಾ
ಪ್ರಸ್ತುತ ಸರ್ಕಾರದ ಹಲವು ಯೋಜನೆಗಳ ಆರ್ಥಿಕ ನೆರವು ಪಡೆಯಲು ಆಧಾರ್ ಸಂಖ್ಯೆ ಅಗತ್ಯವಾಗಿದೆ.
ಕಲೆ, ಕಲಾವಿದರನ್ನು ಬೆಳೆಸುವ ಕೆಲಸವನ್ನು ಸರ್ಕಾರ ಮಾಡಲಿ: ಶಾಸಕ ದಿನಕರ ಶೆಟ್ಟಿ
ಕಲೆ ಮತ್ತು ಕಲಾವಿದರನ್ನು ಬೆಳೆಸುವ ಕೆಲಸವನ್ನು ಸರ್ಕಾರ ಮಾಡಬೇಕು
ಆಸ್ತಿಗಳಿಗೆ ಇ-ಖಾತಾ ಪಡೆಯುವ ಬಗ್ಗೆ ಅಭಿಯಾನ ನಡೆಸಿ
ಇ-ಖಾತೆ ಪಡೆಯಲು ಬೇಕಾದ ದಾಖಲೆಗಳನ್ನು ಸಲ್ಲಿಸಲು ಜಾಗೃತಿ ಮೂಡಿಸಬೇಕು
ಮಾ.2ರಿಂದ ಕೇತಪೈ ನಾರಾಯಣ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ
೧೫೪೫ರಲ್ಲಿ ಗೋವಾದ ಕುಡತಿರಿಯಿಂದ ಭಟ್ಕಳಕ್ಕೆ ಬಂದಿದ್ದ ಚಿನ್ನದ ವ್ಯಾಪಾರಿ ಕೇತಪೈ ಎನ್ನುವವರು ಈ ಸುಂದರವಾದ ದೇವಸ್ಥಾನವನ್ನು ನಿರ್ಮಿಸಿದರು ಎನ್ನುವುದು ಇತಿಹಾಸ ಹೇಳುತ್ತದೆ.
ಶಿವರಾತ್ರಿಯಂದು ದಟ್ಟ ಕಾಡಿನೊಳಗಿರುವ ಕವಳೇಶ್ವರ ಜಾತ್ರೆ
ಶಿವರಾತ್ರಿಯಂದು ನಡೆಯುವ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಾರೆ.
ಬಾರದ ಬೆಳೆ ವಿಮೆ, ಬೀದಿಗಿಳಿದ ರೈತರ ಹೋರಾಟ
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಲ್ಲಿ ೨೦೨೩-೨೪ನೇ ಸಾಲಿನ ವಿಮಾ ಪರಿಹಾರ ಮೊತ್ತವನ್ನು ಬಡ್ಡಿ ಸಮೇತವಾಗಿ ಬಿಡುಗಡೆ ಮಾಡುವಂತೆ ಆಗ್ರಹ
ಹೊನ್ನಾವರ ಈಗ ಪ್ರೀ ವೆಡ್ಡಿಂಗ್‌ ಶೂಟ್‌ ಹಾಟ್‌ ಸ್ಪಾಟ್‌ - ನೂರಾರು ಉದ್ಯೋಗ ಸೃಷ್ಟಿ

ಈಗಂತೂ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗಳದ್ದೆ ಹವಾ. ವಿವಾಹಕ್ಕೂ ಮುನ್ನ ಮೋಹಕ ತಾಣಗಳಲ್ಲಿ ಪ್ರೇಮಿಗಳಂತೆ ಫೋಟೋ ಶೂಟ್ ಮಾಡಿಸಿಕೊಳ್ಳಲು ಯುವ ಜನತೆ ಮುಗಿಬೀಳುತ್ತಾರೆ. ಇಂಥವರಿಗೆ ಹೇಳಿ ಮಾಡಿಸಿದ ತಾಣವಾಗಿ ಹೊನ್ನಾವರ ಹೊರಹೊಮ್ಮಿದೆ.  

ಶಿವರಾತ್ರಿಯಂದು ಮುರ್ಡೇಶ್ವರಕ್ಕೆ 15ನೇ ವರ್ಷದ ಪಾದಯಾತ್ರೆ
ಫೆ. 26ರಂದು ಮಹಾಶಿವರಾತ್ರಿಯ ಅಂಗವಾಗಿ ಪಂಚ ಶಿವಕ್ಷೇತ್ರಗಳಲ್ಲೊಂದಾದ ಮುರ್ಡೇಶ್ವರಕ್ಕೆ ೧5ನೇ ವರ್ಷದ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ರಂಜನ್ ಇಂಡೇನ್ ಏಜೆನ್ಸಿಯ ಮಾಲಕಿ ಶಿವಾನಿ ಶಾಂತಾರಾಮ ಹೇಳಿದರು.
ಅನಧಿಕೃತ ಆಸ್ತಿ ಇ-ಖಾತಾ ಅವಕಾಶ ಅಕ್ರಮವಾಗದಂತೆ ತಡೆಯಬೇಕು: ರವಿರಾಜ ಅಂಕೋಲೇಕರ
ಅನಧಿಕೃತ ಸ್ವತ್ತುಗಳ ಮಾಲೀಕರು ತಮ್ಮ ಸ್ವತ್ತಿನ ಚಾಲ್ತಿ ಸಾಲಿನ ಆಸ್ತಿ ತೆರಿಗೆಯನ್ನು ಮೊದಲ ಬಾರಿಗೆ ಎರಡುಪಟ್ಟು ಪಾವತಿಸಿ, ಆಸ್ತಿಯ ಮಾಲೀಕತ್ವದ ದಾಖಲೆಗಳು, ತೆರಿಗೆ ಪಾವತಿ ಚಲನಗಳು, ಋಣಭಾರ ಪ್ರಮಾಣ ಪತ್ರ, ಮಾಲೀಕರ ಗುರುತಿನ ದಾಖಲೆ, ಸ್ವತ್ತಿನ ಫೋಟೋ, ಮಾಲೀಕರ ಪೋಟೋ ಸಲ್ಲಿಸಿ ಇ-ಖಾತಾ ಪಡೆಯಬಹುದಾಗಿದೆ.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 483
  • next >
Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved