• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬದುಕು ಸಾರ್ಥಕಗೊಳಿಸುವುದೇ ನಮ್ಮ ಗುರಿಯಾಗಲಿ: ನಾರಾಯಣ ಯಾಜಿ
ಡಾ. ಜಿ.ಎಸ್. ಹೆಗಡೆ ಅವರ ಎರಡು ಭಾಗೀರತಿ ಹಾಗೂ ಯಕ್ಷರಂಗದ ದಕ್ಷ ಈ ಎರಡು ಕೃತಿಗಳನ್ನು ಹೊನ್ನಾವರ ತಾಲೂಕಿನ ಹಡಿನಬಾಳದಲ್ಲಿ ಬಿಡುಗಡೆ ಮಾಡಲಾಯಿತು. ಅರ್ಥಧಾರಿ ನಾರಾಯಣ ಯಾಜಿ ಸಾಲೆಬೈಲ್ ಕೃತಿ ಪರಿಚಯಿಸಿದರು.
ಕುಡಿಯುವ ನೀರು, ನಗರ ನೈರ್ಮಲ್ಯಕ್ಕೆ ಆದ್ಯತೆ: ನಾಗರಾಜ ಭಟ್‌
ಹೊನ್ನಾವರ ಪಟ್ಟಣ ಪಂಚಾಯಿತಿಯ 2025-26ನೇ ಸಾಲಿನ ಆಯ-ವ್ಯಯ ಮುಂಗಡಪತ್ರವನ್ನು ಪಪಂ ಅಧ್ಯಕ್ಷ ನಾಗರಾಜ ಭಟ್‌ ಇತ್ತೀಚೆಗೆ ಮಂಡಿಸಿದರು.₹15.62 ಕೋಟಿ ಅಂದಾಜು ಆದಾಯ ಮತ್ತು ₹೧೫.58 ಕೋಟಿ ವೆಚ್ಚ ಸೇರಿ ₹4.54 ಲಕ್ಷ ಉಳಿತಾಯದ ಆಯ-ವ್ಯಯ ಸಿದ್ಧಪಡಿಸಲಾಗಿದೆ.
ಬೆಡಸಗಾಂವ ಸಹಕಾರ ಸಂಘದ ಫಲಿತಾಂಶ ಪ್ರಕಟ
ಮುಂಡಗೋಡ ತಾಲೂಕಿನ ಬೆಡಸಗಾಂವ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರ ಆಯ್ಕೆ ಚುನಾವಣೆ ನಡೆದು ೨ ತಿಂಗಳ ಬಳಿಕ ಬಿಗಿ ಪೊಲೀಸ್‌ ಬಂದೋಬಸ್ತ್‌ನಲ್ಲಿ ಗುರುವಾರ ಮತ ಎಣಿಕೆ ಕಾರ್ಯ ನಡೆಸಿ, ಫಲಿತಾಂಶ ಪ್ರಕಟಿಸಲಾಯಿತು.
ಕಾಸರಕೋಡು ವಾಣಿಜ್ಯ ಬಂದರು ಯೋಜನೆ ಕೈಬಿಡಲು ಮೀನುಗಾರರ ಒತ್ತಾಯ
ಹೊನ್ನಾವರ ತಾಲೂಕಿನ ಕಾಸರಕೋಡಿನ ಟೊಂಕ ಬಳಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ವಾಣಿಜ್ಯ ಬಂದರು ಯೋಜನೆ ಕೈಬಿಡಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ, ಕಾಗೇರಿ ಅವರನ್ನು ಮೀನುಗಾರರು ಒತ್ತಾಯಿಸಿದರು.
ಒಳ್ಳೆಯತನವಿದ್ದರೆ ದೇವರು ನೆಲೆಸುತ್ತಾನೆ: ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು
ಯಲ್ಲಾಪುರ ತಾಲೂಕಿನ ಯಡಳ್ಳಿಯ ಶ್ರೀ ರಾಮನಾಥೇಶ್ವರ ದೇವಸ್ಥಾನದಲ್ಲಿ ನಿರ್ಮಿಸಲಾಗುವ ಶಿಲಾಮಯ ದೇವಾಲಯ ಕಟ್ಟಡದ ಶಿಲಾನ್ಯಾಸವನ್ನು ಸೋಂದಾ ಸ್ವರ್ಣವಲ್ಲಿಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ನೆರವೇರಿಸಿದರು.
ಧಾರ್ಮಿಕ ಶಕ್ತಿ ಜಾಗೃತಿಗೆ ಯಕ್ಷಗಾನ ಪ್ರಮುಖ ಪಾತ್ರ: ಡಾ. ಶ್ರೀಧರ ವೈದ್ಯ
ಸಿದ್ದಾಪುರ ತಾಲೂಕಿನ ಕೊಳಗಿಯ ಶ್ರೀ ಜನಾರ್ದನ ದೇವರ ೩ನೇ ವಾರ್ಷಿಕೋತ್ಸವದ ಪ್ರಯುಕ್ತ ಕನ್ನಡ ರಾಜ್ಯೋತ್ಸವ ಪ್ರಶಸ್ತಿ-೨೦೨೪ರ ಪುರಸ್ಕೃತ ಕೇಶವ ಹೆಗಡೆ ಕೊಳಗಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ-೨೦೨೪ರ ಪುರಸ್ಕೃತ ತಿಮ್ಮಪ್ಪ ಹೆಗಡೆ ಶಿರಳಗಿ ಅವರನ್ನು ಸನ್ಮಾನಿಸಲಾಯಿತು.
ಗೋಕರ್ಣದಲ್ಲಿ ಶಿವರಾತ್ರಿ ಮಹೋತ್ಸವ ಪ್ರಾರಂಭ
ಪುರಾಣ ಪ್ರಸಿದ್ಧ ಮಹಾಬಲೇಶ್ವರ ಮಂದಿರದ ಶಿವರಾತ್ರಿ ಮಹೋತ್ಸವ ಫೆ. ೨೧ರಿಂದ ಪ್ರಾರಂಭವಾಗಲಿದೆ. ಮುಂಜಾನೆ ಗಣೇಶ ಪೂಜೆ, ಧ್ವಜಾರೋಹಣ ನೆರವೇರಲಿದ್ದು, ಈ ಮೂಲಕ ಒಂಭತ್ತು ದಿನಗಳ ದೈವಿಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.
ಕಾಂಡ್ಲಾವನ ಬದುಕು ಕಟ್ಟುವ ಕೇಂದ್ರ: ಯೋಗೀಶ ಸಿ.ಕೆ.
ಆಸ್ಟರ್‌ ಡಿ.ಎಂ. ಫೌಂಡೇಶನ್, ಸ್ಕೊಡ್‌ವೆಸ್ ಸಂಸ್ಥೆ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಗುರುವಾರ ಕುಮಟಾ ತಾಲೂಕಿನ ಕಿಮಾನಿ ಅಘನಾಶಿನಿ ನದಿ ದಡದಲ್ಲಿ ಅಘನಾಶಿನಿ ಕಾಂಡ್ಲಾ ಸಂರಕ್ಷಣಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಹೆಚ್ಚು ಅನುದಾನ ನೀಡಲು ಒತ್ತಾಯ
೨೦೨೫-೨೬ನೇ ಸಾಲಿನ ಬಜೆಟ್‌ನಲ್ಲಿ ಎಸ್‌ಸಿ-ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಹೆಚ್ಚಿನ ಅನುದಾನ ಕಾಯ್ದಿರಿಸಿ ಸಮುದಾಯದ ಅಭಿವೃದ್ಧಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯವರು ಬುಧವಾರ ಪ್ರತಿಭಟನೆ ನಡೆಸಿ, ಮುಂಡಗೋಡ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಚೈತನ್ಯ ಮೂಡಿಸುವ ಛತ್ರಪತಿ ಶಿವಾಜಿ ನೆನಪು: ಪ್ರವೀಣ ಹುಚ್ಚಣ್ಣನವರ
ಹಳಿಯಾಳ ತಾಲೂಕಾ ಆಡಳಿತ ಸೌಧದಲ್ಲಿ ತಾಲೂಕಾಡಳಿತ ಮತ್ತು ವಿವಿಧ ಇಲಾಖೆಗಳ ಆಶ್ರಯದಲ್ಲಿ ಬುಧವಾರ ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತಿ ಸಮಾರಂಭ ನಡೆಯಿತು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 483
  • next >
Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved