• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಕರ್ಣದಲ್ಲಿ ಕರ್ಣಾಟಕ ಬ್ಯಾಂಕ್‌ನ ೧೦೧ ವರ್ಷಾಚರಣೆ ಆಚರಣೆ
ಕರ್ಣಾಟಕ ಬ್ಯಾಂಕ್ ೧೦೧ನೇ ವರ್ಷಾಚರಣೆಯನ್ನು ಗೋಕರ್ಣ ಶಾಖೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಇದಕ್ಕೂ ಮೊದಲು ಅಪೋಲೋ ವ್ಯದ್ಯಕೀಯ ಸಂಸ್ಥೆಯ ಸಹಯೋಗದಲ್ಲಿ ಗ್ರಾಹಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಬೆನ್ನುಹುರಿ ಸಮಸ್ಯೆ: ಫೆ. ೨೨ರಿಂದ ಶಿರಸಿಯಲ್ಲಿ ಉಚಿತ ಆರೋಗ್ಯ ತಪಾಸಣೆ
ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವವರು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಫೆ. ೨೨ರಿಂದ ೨೪ರ ವರೆಗೆ ಶಿರಸಿ ಸ್ಕ್ಯಾನ್‌ ಡೈಗೋಸ್ಟಿಕ್ ಮತ್ತು ರಿಸರ್ಚ್ ಸೆಂಟರ್‌ನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಹಮ್ಮಿಕೊಳ್ಳಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ: ಲಕ್ಷ್ಮೀಪ್ರಿಯಾ
ಉತ್ತರ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾ. 1ರಿಂದ 20ರ ವರೆಗೆ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಎಲ್ಲ ಪರೀಕ್ಷೆಗಳು ಅತ್ಯಂತ ಪಾರದರ್ಶಕವಾಗಿ ಮತ್ತು ಪರೀಕ್ಷಾ ಮಾರ್ಗಸೂಚಿಗಳನ್ವಯ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಶಿಥಿಲವಾದ ಮುಂಡಗೋಡದ ಪಾರ್ವತಿ ಪರಮೇಶ್ವರ ದೇವಾಲಯ
ದಟ್ಟ ಅರಣ್ಯ ಸುತ್ತಲೂ ಸಹಸ್ರ ಸಂಖ್ಯೆಯಲ್ಲಿ ನೈಸರ್ಗಿಕವಾಗಿ ಬೆಳೆದು ನಿಂತ ಬಿಲ್ವಪತ್ರೆ ಗಿಡಗಳು, ಪೂಜನೀಯ ಭಾವನೆ ಬಿಂಬಿಸುವ ಪತ್ರಿವನದಿಂದ ಆವೃತವಾಗಿರುವ ಐತಿಹಾಸಿಕ ಸ್ಥಳವಾದ ಮುಂಡಗೋಡ ಪಟ್ಟಣದ ಹೊರ ವಲಯದ ಪಾರ್ವತಿ-ಪರಮೇಶ್ವರ ದೇವಾಲಯವೀಗ ನಿರ್ವಹಣೆ ಇಲ್ಲದೆ ಶಿಥಿಲವಾಗಿದೆ.
ಯಲ್ಲಾಪುರದ ವಿಶ್ವದರ್ಶನದಲ್ಲಿ ಏ. ೧೧ರಿಂದ ಜೀವನ ಶಿಕ್ಷಣ ಶಿಬಿರ
ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಏ. 11ರಿಂದ 18ರ ವರೆಗೆ ಜೀವನ ಶಿಕ್ಷಣ ಶಿಬಿರ ಆಯೋಜಿಸಲಾಗಿದೆ. ೮ ದಿನದಲ್ಲಿ ಯೋಗ, ಮನೆಯಲ್ಲಿ ದೇವರ ಪ್ರಾರ್ಥನೆ, ಪೂಜೆ, ಹಿರಿಯರಿಗೆ ಗೌರವ ನೀಡುವುದು ಇತರ ವಿಷಯಗಳ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ.
ಕೈಗಾದಲ್ಲಿ ಅಣಕು ಕಾರ್ಯಾಚರಣೆಗೆ ಸಿದ್ಧತೆ ಮಾಡಿಕೊಳ್ಳಲು ಸೂಚನೆ
ಕಾರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕೈಗಾದಲ್ಲಿ ನಡೆಯುವ ಅಣಕು ಕಾರ್ಯಾಚರಣೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಾದ ಸಮನ್ವಯ ಸಭೆ ನಡೆಯಿತು.
ಶಿವಾಜಿ ಮಹಾರಾಜರ ದೇಶಭಕ್ತಿ ಯುವ ಪೀಳಿಗೆಗೆ ಮಾದರಿ
ಕಾರವಾರ ನಗರಸಭೆ ಉದ್ಯಾನದಲ್ಲಿ ಬುಧವಾರ ನಡೆದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಹಿನ್ನೆಲೆಯಲ್ಲಿ ಶಿವಾಜಿ ಮಹಾರಾಜ ಪುತ್ಥಳಿಗೆ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮುಂದಿನ ವರ್ಷದಿಂದ ಪಂಚ ಶಿವಕ್ಷೇತ್ರಗಳಲ್ಲಿಯೂ ಶಿವರಾತ್ರಿ ಉತ್ಸವ
ಶಿವರಾತ್ರಿಯ ಅಂಗವಾಗಿ ಫೆ. 26ರಂದು ಮುರ್ಡೇಶ್ವರದಲ್ಲಿ ಅದ್ಧೂರಿಯಾಗಿ ಶಿವರಾತ್ರಿ ಉತ್ಸವ, ಜಾಗರಣೆಯನ್ನು ಆಚರಿಸಲು ನಿರ್ಧರಿಸಲಾಗಿದ್ದು, ಮುಂದಿನ ವರ್ಷದಿಂದ ಜಿಲ್ಲೆಯ ಪಂಚ ಶಿವಕ್ಷೇತ್ರಗಳಲ್ಲಿಯೂ ಅದ್ಧೂರಿಯಾಗಿ ಶಿವರಾತ್ರಿ ಜಾಗರಣೆಯನ್ನು ಉತ್ಸವವವಾಗಿ ಆಚರಿಸಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು.
ಕಂದಾಯ ನಿರೀಕ್ಷಕ- ಉಪ ತಹಸೀಲ್ದಾರ ಮಾರಾಮಾರಿ
ತಹಸೀಲ್ದಾರ್ ಕಚೇರಿಗೆ ಬಂದ ವಿಕ್ರಮಸಿಂಗ್, ಏರು ದನಿಯಲ್ಲಿ ಜಿ.ಬಿ. ಭಟ್ ಅವರೊಂದಿಗೆ ಜಗಳಕ್ಕೆ ನಿಂತಿದ್ದಾರೆ.
ಪಾಕ್‌ಗೆ ಕಾರವಾರ ನೌಕಾನೆಲೆ ಮಾಹಿತಿ ಕೊಟ್ಟ ಇಬ್ಬರ ಬಂಧನ
ಇಲ್ಲಿನ ಐಎನ್‌ಎಸ್ ಕದಂಬ ನೌಕಾನೆಲೆ ಮಾಹಿತಿಯನ್ನು ಹನಿಟ್ರ್ಯಾಪ್‌ಗೆ ಒಳಗಾಗಿ ಪಾಕಿಸ್ತಾನದ ಬೇಹುಗಾರರಿಗೆ ನೀಡಿರುವ ಆರೋಪದಡಿ ಅಂಕೋಲಾ ತಾಲೂಕಿನ ಹಳವಳ್ಳಿಯ ಅಕ್ಷಯ ನಾಯ್ಕ ಹಾಗೂ ಕಾರವಾರ ತಾಲೂಕಿನ ಮುದಗಾದ ವೇತನ್ ತಾಂಡೇಲ ಎಂಬಿಬ್ಬರನ್ನು ಮಂಗಳವಾರ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ ಹಾಗೂ ವಿಚಾರಣೆಗೆ ಎನ್ಐಎ ಕೇಂದ್ರ ಕಚೇರಿಗೆ ಕರೆದೊಯ್ದಿದ್ದಾರೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 483
  • next >
Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved