ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಂಗಾವಳಿ ನದಿಯ ಮಣ್ಣು ತೆರವಿಗೆ ಅನುದಾನ: ಸಚಿವ ಬೋಸರಾಜು
ಜಿಲ್ಲೆಯಲ್ಲಿ ಗುಡ್ಡ ಕುಸಿತ ತಡೆಗೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿನ ಅನುದಾನ ಬಿಡುಗಡೆ ಕುರಿತಂತೆ ಜ. 16ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕಂದಾಯ ಸಚಿವರೊಂದಿಗೆ ಚರ್ಚಿಸಲಾಗುವುದು.
ಪುರಸ್ಕಾರಗಳು ಇನ್ನಷ್ಟು ಸಾಧನೆಗೆ ಪ್ರೇರಣೆಯಾಗಲಿ: ಜಾರ್ಜ್ ಫರ್ನಾಂಡಿಸ್
ಸಾಂಸ್ಕೃತಿಕ ಹಿನ್ನೆಲೆಯ ಅಂಕೋಲೆಗೆ ಇಂತಹ ಉತ್ಸವದ ಅವಶ್ಯಕತೆಯಿದೆ. ಪ್ರತಿಭೆಗಳನ್ನು ಗುರುತಿಸಲೂ ಇದೊಂದು ವೇದಿಕೆಯಾಗಿದೆ
ಹೊಡಿ ಬಡಿ ಹಾಡಿಗಿಂತ ಜನಪದ ಕಲಿಸಿ: ಗೊಲ್ಲಹಳ್ಳಿ ಶಿವಪ್ರಸಾದ
ನಮ್ಮ ಸಂಸ್ಕೃತಿ, ಆಚಾರ, ವಿಚಾರವನ್ನು ಮರೆಯುತ್ತಿದ್ದೇವೆ. ಮುಂದಿನ ಪೀಳಿಗೆಗೆ ಜನಪದ ಕಲೆಯನ್ನು ಉಳಿಸಿ ಬೆಳೆಸಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ.
ಬೂತ್ ಮಟ್ಟದಿಂದ ಕಾಂಗ್ರೆಸ್ ಸಂಘಟಿಸಿ: ಮಯೂರ ಜಯಕುಮಾರ
ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಸ್ಥಳೀಯ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು.
ಕಡಲಿನಲ್ಲಿ ಮುಳುಗಿದ ಮೀನುಗಾರಿಕಾ ದೋಣಿ: ನಾಲ್ವರು ಮೀನುಗಾರರ ರಕ್ಷಣೆ
ಗಂಗೆಕೊಳ್ಳದಿಂದ ಮೀನುಗಾರಿಕೆಗೆ ತೆರಳಿದ್ದ ಸಂದೀಪ ಸುರೇಶ ತಾಂಡೇಲ್, ರಾಜು ಗಣಪತಿ ಕಾಂಬಳೆ, ಪ್ರಶಾಂತ ಫಂಡರಿನಾಥ ಮೆಹ್ತಾ, ಸೃಜನ್ ಮಹಾಬಲೇಶ್ವರ ಕವಣೇಕರ ಜೀವಾಪಾಯದಿಂದ ಪಾರಾಗಿ ಬಂದ ಮೀನುಗಾರರು.
ಬಿಜೆಪಿ ಬಲವರ್ಧನೆಗೆ ಕಾರ್ಯಕರ್ತರು ಶ್ರಮಿಸಲಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
ಬಿಜೆಪಿ ಕಾರ್ಯಕರ್ತರು, ಮುಖಂಡರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ನರೇಂದ್ರ ಮೋದಿ ಅವರ ಕೈಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದರು.
ಹವಾಮಾನ ಆಧರಿತ ಬೆಳೆವಿಮೆ ಶೀಘ್ರ ಬಿಡುಗಡೆ: ಸತೀಶ ಹೆಗಡೆ
ಬೆಳೆವಿಮೆ ಯಾವ ಕಾರಣದಿಂದ ಜಮಾ ಆಗಿಲ್ಲ ಎಂದು ರೈತರು ಪ್ರಶ್ನಿಸುತ್ತಿದ್ದಾರೆ. ೨೦೨೩- ೨೦೨೪ನೇ ಸಾಲಿನ ಬೆಳೆ ವಿಮೆ ಕುರಿತು ತೋಟಗಾರಿಕಾ ಇಲಾಖೆಯು ವಿಮಾ ಕಂಪನಿಯ ಜತೆ ನಿರಂತರ ಸಂಪರ್ಕದಲ್ಲಿದೆ. ಹನಿ ನೀರಾವರಿಗೆ ಶೇ. ೯೦ರಷ್ಟು ಸಹಾಯಧನ ಲಭ್ಯವಿದೆ.
ದೇಶ ಮೊದಲು ಎಂಬ ಭಾವನೆ ಎಲ್ಲರದಾಗಲಿ: ಸಂಸದ ಕಾಗೇರಿ
ಸಂಸ್ಕಾರಭರಿತ ಜೀವನ ಸಾಗಿಸುವ ಮೂಲಕ ದೇಶ ವಿಶ್ವಗುರುವಾಗುವಲ್ಲಿ ಯುವ ಸಮುದಾಯ ಶ್ರಮಿಸಬೇಕು.
ಹೊಸದಾಗಿ ಅರಣ್ಯ ಅತಿಕ್ರಮಣಕ್ಕೆ ನಿಯಂತ್ರಣ: ವಸಂತ ರೆಡ್ಡಿ ಭರವಸೆ
ಅರಣ್ಯವಾಸಿಗಳು ಎರಡನೇ ದರ್ಜೆಯ ಪ್ರಜೆಗಳಲ್ಲ. ಅವರೊಂದಿಗೆ ಗೌರವಯುತವಾಗಿ ವರ್ತಿಸುವಂತೆ ಅರಣ್ಯ ಸಿಬ್ಬಂದಿಗೆ ಸೂಚನೆ ನೀಡಬೇಕೆಂದು ರವೀಂದ್ರ ನಾಯ್ಕ ಅಧಿಕಾರಿಗಳಿಗೆ ಕೋರಿದರು.
ಸಾಹಿತ್ಯದಿಂದ ಸಮಾಜ ಕಟ್ಟುವ ಕೆಲಸ: ಪ್ರೇಮಾ ಟಿ.ಎಂ.ಆರ್.
ಮನಸ್ಸುಗಳನ್ನು ಹಾಗೂ ಭಾವನೆಗಳನ್ನು ಬೆಸೆಯುವುದು ಭಾಷೆಯಿಂದ ಮಾತ್ರ ಸಾಧ್ಯ. ಮನುಷ್ಯನ ಬದುಕಿಗೆ ಶಕ್ತಿ ನೀಡುವುದು ತಾಯಿಯ ಭಾವವಾದರೆ, ಬದುಕನ್ನು ಕಟ್ಟಿಕೊಡುವುದು ನಮ್ಮ ಮಾತೃಭಾಷೆಯಾಗಿದೆ.
< previous
1
...
90
91
92
93
94
95
96
97
98
...
448
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು