ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಮ ಒನ್ ಕೇಂದ್ರಗಳಲ್ಲಿ ಅಂಚೆ ಇಲಾಖೆಯ ಸೇವೆ ಒದಗಿಸಿ: ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ
ಅಂಚೆ ಇಲಾಖೆಯು ಈ ಹಿಂದಿನಂತೆ ಅಂಚೆ ಪತ್ರಗಳ ವಿತರಣೆಗೆ ಮಾತ್ರ ಸೀಮಿತವಾಗಿರದೇ, ಬದಲಾಗುತ್ತಿರುವ ತಂತ್ರಜ್ಞಾನ ಮತ್ತು ಆವಿಷ್ಕಾರಗಳನ್ನು ಸಂಪೂರ್ಣವಾಗಿ ಅಳವಡಿಸಿಕೊಂಡು ಸಾರ್ವಜನಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಸೇವೆಗಳನ್ನು ತ್ವರಿತಗತಿಯಲ್ಲಿ ಒದಗಿಸುತ್ತಿದೆ.
ಪ್ರತಿಯೊಬ್ಬರೂ ರಸ್ತೆ ಸುರಕ್ಷಾ ನಿಯಮ ಪಾಲಿಸಲಿ: ಶಾಂತಾರಾಮ ಸಿದ್ದಿ
ಯಾವ ವ್ಯಕ್ತಿ ಜೀವನದಲ್ಲಿ ಶಿಸ್ತು ಬೆಳೆಸಿಕೊಳ್ಳುವರೋ ಅವರು ಯಶಸ್ಸಿನ ದಾರಿಗೆ ತಲುಪುತ್ತಾರೆ.
ಗಣಪತಿ ಉಪಾಸನೆ, ಪ್ರಾರ್ಥನೆಯಿಂದ ನಿರ್ವಿಘ್ನತೆ: ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿ
ಯಾವುದೇ ಕಾರ್ಯವನ್ನು ಮಾಡುವಾಗ ಗಣಪತಿ ಉಪಾಸನೆ, ಪ್ರಾರ್ಥನೆಯನ್ನು ಮಾಡಿದರೆ ನಿರ್ವಿಘ್ನತೆ ನಿರ್ಮಾಣವಾಗುತ್ತದೆ.
ಮುಂಡಗೋಡ ತಾಲೂಕಿನಲ್ಲಿ ಅಕ್ರಮ ಇಟ್ಟಿಗೆ ಮಣ್ಣು ಗಣಿಗಾರಿಕೆಗೆ ಕಡಿವಾಣ ಯಾವಾಗ?
ಮುಂಡಗೋಡ ತಾಲೂಕಿನ ಸನವಳ್ಳಿ, ಕಾತೂರ, ಮರಗಡಿ, ಓಣಿಕೇರಿ, ಹನುಮಾಪುರ, ನಾಗನೂರ ಸೇರಿದಂತೆ ವಿವಿಧೆಡೆ ಅಕ್ರಮ ಇಟ್ಟಿಗೆ ಭಟ್ಟಿಗಳು ತಲೆ ಎತ್ತಿವೆ.
ಗೋಕರ್ಣದಲ್ಲಿ ಶಿವರಾತ್ರಿ ಉತ್ಸವದ ಪೂರ್ವಭಾವಿ ಸಭೆ
ಶಿವರಾತ್ರಿ ಹಿನ್ನೆಲೆಯಲ್ಲಿ ಫೆ. ೨೬ರಿಂದ ಫೆ. ೨೭ರ ವರೆಗೆ ಮುಖ್ಯಕಡಲತೀರದಲ್ಲಿ ಸಂಜೆ ಸ್ಥಳೀಯ ಹಾಗೂ ರಾಜ್ಯಮಟ್ಟದ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಇಲ್ಲಿಯ ಗ್ರಾಪಂನಲ್ಲಿ ಶಾಸಕ ದಿನಕರ ಶೆಟ್ಟಿ ನೇತೃತ್ವದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು.
ಹೊನ್ನಾವರದಲ್ಲಿ ಕುಂಟುತ್ತಾ ಸಾಗಿದ ಹೆದ್ದಾರಿ ಅಗಲೀಕರಣ ಕಾಮಗಾರಿ
ಹೊನ್ನಾವರ ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ ಕಾರ್ಯ ಕುಂಟುತ್ತಾ ಸಾಗಿದ್ದು, ಕಾಮಗಾರಿ ಯಾವಾಗ ಮುಗಿಯುತ್ತದೆ ಎಂದು ಸಾರ್ವಜನಿಕರು ಅಲವತ್ತುಕೊಳ್ಳುತ್ತಿದ್ದಾರೆ. ಸಮರ್ಪಕವಾಗಿ ಕೆಲಸ ನಡೆಯುತ್ತಿಲ್ಲ ಅನ್ನುವುದಕ್ಕಿಂತ ಕಾಮಗಾರಿ ವೇಗವಾಗಿ ನಡೆಯುತ್ತಿಲ್ಲ ಎಂಬುದೇ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಕಾಸರಕೋಡ ಗ್ರಾಪಂ ತುರ್ತುಸಭೆ ನೋಟಿಸ್ ಹಂಚಿದ ಪೊಲೀಸರು!
ಹೊನ್ನಾವರ ತಾಲೂಕಿನ ಕಾಸರಕೋಡಿನ ಟೊಂಕಾ ಸಮೀಪದ ಹಿರೇಮಠ ಚರ್ಚ್ ಆವರಣದಲ್ಲಿ ಗುರುವಾರ ಮಧ್ಯಾಹ್ನ ನಡೆದ ಗ್ರಾಪಂ ತುರ್ತುಸಭೆಯ ನೋಟಿಸ್ನ್ನು ಪೊಲೀಸರು ಹಂಚಿದ್ದು, ಈಗ ಚರ್ಚೆಗೆ ಗ್ರಾಸವಾಗಿದೆ. ಪೊಲೀಸರ ಈ ಕ್ರಮ ಜನರಿಗೆ ಅಚ್ಚರಿ ಮೂಡಿಸುವ ಜತೆಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಅನ್ಯಾಯದ ವಿರುದ್ಧ ಹೋರಾಟಕ್ಕೆ ಒಂದಾಗಿ ನಿಲ್ಲಿ: ಎಂ.ಜಿ. ಭಟ್
ಕುಮಟಾ ಪಟ್ಟಣದ ವೈಭವ ಸಭಾಭವನದಲ್ಲಿ ವಿಶ್ವ ಮಾನವ ಹಕ್ಕುಗಳ ಸಂಘಟನೆಯ ತಾಲೂಕು ಘಟಕದ ಉದ್ಘಾಟನಾ ಸಮಾರಂಭದಲ್ಲಿ ನಡೆಯಿತು.
ಮುಂಡಗೋಡ-ಫುಟ್ಪಾತ್ ಅಂಗಡಿ ತೆರವು ಕಾರ್ಯಾಚರಣೆ
ಮುಂಡಗೋಡ ಪಟ್ಟಣದ ಶಿವಾಜಿ ಸರ್ಕಲ್ ಸುತ್ತ ರಸ್ತೆ ಪಕ್ಕದ ಅಂಗಡಿಗಳ ತೆರವು ಕಾರ್ಯಾಚರಣೆ ಶನಿವಾರ ನಡೆಯಿತು. ಟಿಪ್ಪರ್ ಚಕ್ರದಡಿ ಸಿಲುಕಿ ಪಾದಚಾರಿಯೋರ್ವ ಮೃತಪಟ್ಟ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಪಪಂ ಆಡಳಿತ, ಶನಿವಾರ ಬೆಳಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿತು. ಶಿವಾಜಿ ಸರ್ಕಲ್ ಸುತ್ತ ತಲೆ ಎತ್ತಿದ ಬೀದಿ ವ್ಯಾಪಾರಿಗಳನ್ನು ಪಪಂ ಸಿಬ್ಬಂದಿ ತೆರವುಗೊಳಿಸಿದರು.
ಯೋಗದಿಂದ ಸಮಸ್ಯೆಗಳನ್ನು ಎದುರಿಸಿ ಬದುಕುವ ಶಕ್ತಿ: ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ
ಸರಿಯಾದ ಸ್ಥಿತಿಯ ಮನಸ್ಸು ನಮ್ಮದಾಗಿದ್ದರೆ ಯಶಸ್ಸು ಸಿಗುತ್ತದೆ. ಆತುರತೆ, ಅನಗತ್ಯ ಆಲೋಚನೆಗಳಿಂದ ಹೊರಬರಬೇಕು. ಮನಸ್ಸು ಸರಿಯಿಲ್ಲದಿರುವುದೇ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಸೋಂದಾ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು.
< previous
1
...
92
93
94
95
96
97
98
99
100
...
483
next >
Top Stories
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್.ಪಾಟೀಲ್ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್ಗೆ ಶಾಂತಿ ನೊಬೆಲ್ : ಪಾಕ್ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ