• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
೨೨ರಿಂದ ಗುಣವಂತೆಯಲ್ಲಿ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ
ಫೆ. ೨೨ರಂದು ಸಂಜೆ ೪.೩೦ ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆ ವಹಿಸುವರು. ಸಚಿವ ಮಂಕಾಳ ವೈದ್ಯ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಯಲ್ಲಾಪುರದಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಬೆಂಬಲ
ಪ್ರಮುಖ ಬೇಡಿಕೆಗಳಾದ ಮೂಲ ಸೌಕರ್ಯಗಳಾದ ಸುಸಜ್ಜಿತ ಕಟ್ಟಡ, ಲ್ಯಾಪ್‌ಟಾಪ್‌, ಪ್ರಿಂಟರ್ ಮತ್ತು ಅಲ್ಮೇರಾ ಸೇವಾ ವಿಷಯಕ್ಕೆ ಸಂಬಂಧಿಸಿದಂತೆ ಬಡ್ತಿ ನೀಡುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಭಟನೆ ನಡೆಸಿದರು.
ಸಕಲ ಸರ್ಕಾರಿ ಗೌರವದೊಂದಿಗೆ ಜಾನಪದ ಕೋಗಿಲೆ ಸುಕ್ರಿಗೌಡಗೆ ಸಕಲ ಸರಕಾರಿ ಗೌರವಗಳನ್ನು ನೀಡಿ ಅಂತಿಮ ವಿದಾಯ
ಜಾನಪದ ಕೋಗಿಲೆಯ ಅಂತಿಮ ದರ್ಶನವನ್ನು ಸಹಸ್ರಾರು ಜನರು ಪಡೆದು ಕಂಬನಿ ಮಿಡಿದರು. ಜಿಲ್ಲಾಡಳಿತ, ತಾಲೂಕು ಆಡಳಿತ, ಪೊಲೀಸ್ ಇಲಾಖೆಯಿಂದ ಸಕಲ ಸರಕಾರಿ ಗೌರವಗಳನ್ನು ನೀಡಿ ಗೌರವಿಸಲಾಯಿತು.
ಕೆರೆಗಳ ಒತ್ತುವರಿ ತಡೆಗೆ ಕಠಿಣ ಕ್ರಮ ಕೈಗೊಳ್ಳಲು ಡಿಸಿ ಲಕ್ಷ್ಮೀಪ್ರಿಯಾ ಸೂಚನೆ
ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಸರ್ಕಾರಿ ಕೆರೆಗಳು ಯಾವುದೇ ಕಾರಣಕ್ಕೂ ಒತ್ತುವರಿಯಾಗದಂತೆ ತಡೆದು ಅವುಗಳ ಸುತ್ತಲೂ ಸಂರಕ್ಷಣಾ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಇತ್ತೀಚೆಗೆ ಕಾರವಾರದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ನಗರದಲ್ಲೇ ಇದ್ದರೂ ಮಾರುತಿ ನಗರಕ್ಕಿಲ್ಲ ಸಮರ್ಪಕ ರಸ್ತೆ
ಕಾರವಾರ ನಗರದಲ್ಲೇ ಇದ್ದರೂ 19ನೇ ವಾರ್ಡ್‌ನ ಮಾರುತಿನಗರಕ್ಕೆ ಸಮರ್ಪಕ ರಸ್ತೆಯೇ ಇಲ್ಲ. ಮಳೆಗಾಲ ಬಂತೆಂದರೆ ಅವರು ಸಂಚಾರಕ್ಕೆ ಹರಸಾಹಸ ಮಾಡಬೇಕು. ನಗರಸಭೆಗೆ ಅರ್ಜಿ ಕೊಟ್ಟು ಅಲ್ಲಿಯ ಜನರು ಬೇಸತ್ತಿದ್ದಾರೆ.
ಕೊಡ್ಲಗದ್ದೆಯ ಬಳಿ ಏಕಾಏಕಿ ಉರುಳಿ ಬಿದ್ದ ಬಂಡೆಗಳು
ಯಲ್ಲಾಪುರ ತಾಲೂಕಿನ ಕೊಡ್ಲಗದ್ದೆಯಲ್ಲಿ ಭಾರಿ ಪ್ರಮಾಣದ ಕಲ್ಲುಬಂಡೆಗಳು ಬುಧವಾರ ಉರುಳಿ ಬಿದ್ದಿವೆ. ಈ ಪೈಕಿ ಐದಾರು ಬಂಡೆಗಳು ೫೦ ಅಡಿ ಎತ್ತರದಿಂದ ತೋಟದತ್ತ ಉರುಳಿದವು. ಅದರಿಂದ ತೋಟದ ಬಳಿ ಸರಾಗವಾಗಿ ಹರಿಯುತ್ತಿದ್ದ ನೀರಿನ ಕಾಲುವೆ ಮುಚ್ಚಿ ಹೋಗಿದೆ.
ನರೇಗಾ ಯೋಜನೆ ಬಳಸಿಕೊಳ್ಳಲು ಸತೀಶ ಹೆಗಡೆ ಕರೆ
ಶಿರಸಿ ನಮ್ಮ ತಾಲೂಕಿನಲ್ಲಿ ೩೨ ಪಂಚಾಯಿತಿಗಳಲ್ಲಿ ೫೭೧ ಕೆರೆಗಳಿದ್ದು, ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಐದು ಮಾದರಿ ಕೆಲಸಗಳನ್ನು ನರೇಗಾ ಯೋಜನೆಯಲ್ಲಿ ಕೈಗೆತ್ತಿಕೊಂಡು ಉತ್ತಮ ಕೆಲಸ ನಡೆಸಿದಲ್ಲಿ ತಾಲೂಕಿನ ಅಭಿವೃದ್ಧಿ ಹೆಚ್ಚಾಗಲಿದೆ ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಸತೀಶ್ ಹೆಗಡೆ ಹೇಳಿದರು.
ಕೈಗಾರಿಕಾ ಪ್ರದೇಶಗಳಿಗೆ ಮೂಲ ಸೌಲಭ್ಯ ಒದಗಿಸಿ: ಲಕ್ಷ್ಮೀಪ್ರಿಯಾ
ಜಿಲ್ಲೆಯ ಎಲ್ಲ ಕೈಗಾರಿಕಾ ವಸಾಹತುಗಳಲ್ಲಿ ನೀರು, ವಿದ್ಯುತ್, ರಸ್ತೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಏಕಗವಾಕ್ಷಿ ಒಪ್ಪಿಗೆ ಸಮಿತಿ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಸಾರ್ವಜನಿಕ ಸ್ಥಳದಲ್ಲಿ ಮೀನು ಮಾರಾಟ, ಯಲ್ಲಾಪುರ ಪಪಂ ಸದಸ್ಯರ ಪ್ರತಿಭಟನೆ
ಸಾರ್ವಜನಿಕ ಸ್ಥಳದಲ್ಲಿ ಮೀನು ಮಾರಾಟಕ್ಕೆ ಸಂಬಂಧಿಸಿದಂತೆ ಯಲ್ಲಾಪುರ ಪಪಂ ವಿಪಕ್ಷದ ಸದಸ್ಯರು ಸಭೆಯ ಬಾವಿಗಿಳಿದು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಬಳಿಕ ಜೋಡುಕೆರೆ ಬಳಿ ಮೀನು ಮಾರಾಟಗಾರರನ್ನು ತೆರವುಗೊಳಿಸಲಾಯಿತು.
ಸಾತ್ವಿಕ ಆಹಾರ, ಯೋಗದಿಂದ ಬದುಕು ಹಸನು: ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ
ಯಲ್ಲಾಪುರ ತಾಲೂಕಿನ ಇಡಗುಂದಿಯ ಶ್ರೀ ರಾಮಲಿಂಗ ದೇವಸ್ಥಾನದಲ್ಲಿ ೫ ದಿನಗಳ ಕಾಲ ಮಹಾಮೃತ್ಯುಂಜಯ ಯಾಗ, ಮಹಾರುದ್ರಯಾಗ, ಚಂಡಿಯಾಗ, ಸುಬ್ರಹ್ಮಣ್ಯ ಹವನ, ಧನ್ವಂತರಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 483
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved