• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫೆ. 20ರಿಂದ ಹೊನ್ನಾವರ ಉತ್ಸವ
ಫೆ. ೨೦ರಿಂದ ೨೩ರ ವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ-೨೦೨೫ ನಡೆಯಲಿದೆ ಎಂದು ಉತ್ಸವ ಸಮಿತಿಯ ಅಧ್ಯಕ್ಷ ಕೃಷ್ಣಾನಂದ ಭಟ್ ತಿಳಿಸಿದರು.
ಭತ್ತ ತಳಿ ಸಂರಕ್ಷಕ ನಾಗರಾಜ ನಾಯ್ಕಗೆ ಇನ್ನೋವೇಟಿವ್ ಫಾರ್ಮರ್ ಪ್ರಶಸ್ತಿ
ಭಾರತೀಯ ಕೃಷಿ ಸಂಶೋಧನಾ ಮಂಡಳಿ ನೀಡುವ ರಾಷ್ಟ್ರೀಯ ಮಟ್ಟದ ಇನ್ನೋವೇಟಿವ್ ಫಾರ್ಮರ್ ಕೃಷಿ ಪ್ರಶಸ್ತಿಗೆ ತಾಲೂಕಿನ ಕಾಗಾಲದ ಪ್ರಗತಿಪರ ಕೃಷಿಕ ಮತ್ತು ೬೦೦ಕ್ಕೂ ಹೆಚ್ಚು ಭತ್ತ ತಳಿಗಳ ಸಂರಕ್ಷಕ ನಾಗರಾಜ ಮೋಹನ ನಾಯ್ಕ ಆಯ್ಕೆಯಾಗಿದ್ದು, ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ.
ಬಂದರು ಕಾಮಗಾರಿಗೆ ಅಡ್ಡಿಪಡಿಸಿದರೆ ಕಾನೂನು ಕ್ರಮ: ಎಸ್‌ಪಿ ನಾರಾಯಣ
ಹೊನ್ನಾವರ ವಾಣಿಜ್ಯ ಬಂದರು ನಿರ್ಮಾಣಕ್ಕೆ ಅಡ್ಡಿಪಡಿಸಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ನ್ಯಾಯಾಲಯದ ಆದೇಶ ಇಲ್ಲದೇ ಕಾಮಗಾರಿ ತಡೆಯಲು ಮುಂದಾದರೆ ಕಠಿಣ ಕಾನೂನು ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ ಎಂದು ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಎಚ್ಚರಿಸಿದ್ದಾರೆ.
ಹೊನ್ನಾವರದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ
ಹೋರಾಟದಿಂದ ಕಂದಾಯ ಇಲಾಖೆಯ ಬಹುತೇಕ ಕಾರ್ಯಗಳು ಸ್ಥಗಿತಗೊಂಡಿದೆ. ತಾಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿನ ಬಹುತೇಕ ಕೌಂಟರ್‌ಗಳು ಬಂದ್ ಆಗಿದೆ.
26ರಿಂದ ಗೋಕರ್ಣದಲ್ಲಿ ಮಹಾ ಶಿವರಾತ್ರಿ ಉತ್ಸವ: ಶಾಸಕ ದಿನಕರ ಶೆಟ್ಟಿ
ಗೋಕರ್ಣದ ಪಂಚಾಯಿತಿ ಸಭಾಭವನದಲ್ಲಿ ಫೆ. ೧೪ರಂದು ಸಭೆ ನಡೆಸಿ ಮಹಾಶಿವರಾತ್ರಿ ಉತ್ಸವದ ಸಂಪೂರ್ಣ ರೂಪುರೇಷೆಯನ್ನು ಕೈಗೊಳ್ಳಲಾಗುವುದು.
ಪರಸ್ಪರ ಪ್ರೀತಿ, ವಿಶ್ವಾಸ ವೃದ್ಧಿಗೆ ಉತ್ಸವ ಸಹಕಾರಿ: ಮಾಜಿ ಸಚಿವ ಹರತಾಳು ಹಾಲಪ್ಪ
ಸರ್ಕಾರಿ ಉತ್ಸವದ ಬದಲಾಗಿ ಜನರೆಲ್ಲ ಸೇರಿ ಆಯೋಜಿಸಿದ ಉತ್ಸವ ಇದು. ಉದ್ಯೋಗದ ನಿಮಿತ್ತ ಹೊರ ಊರುಗಳಲ್ಲಿರುವ ಇಲ್ಲಿನವರಿಗೆ ಊರನ್ನು ನೆನಪಿಸಿಕೊಳ್ಳಲು ಸಹಕಾರಿಯಾಗುತ್ತದೆ.
ಸೀಬಡ್‌, ಕೈಗಾ ಯೋಜನೆಯಲ್ಲಿ ಸ್ಥಳೀಯರಿಗೆ ಶೇ.70 ಉದ್ಯೋಗ ನೀಡಿ: ಶಾಸಕ ಸತೀಶ ಸೈಲ್‌ ಸೂಚನೆ
ಸೀಬರ್ಡ್ ಹಾಗೂ ಕೈಗಾ ನಿರ್ಬಂಧಿತ ಜಾಗವಾದ ಕಾರಣ ಸ್ಥಳೀಯರ ಬಗ್ಗೆ ಪೊಲೀಸ್ ಪರಿಶೀಲನೆ ನಂತರ ಉದ್ಯೋಗಕ್ಕೆ ತೆಗೆದುಕೊಳ್ಳುವುದರಿಂದ ಯಾವುದೇ ಸಮಸ್ಯೆಯೂ ಆಗುವುದಿಲ್ಲ.
ಅಂಕೋಲಾ ತಾಲೂಕಿನ ಕೇಣಿ ಬಂದರಿಗೆ ಸ್ಥಳೀಯರ ವಿರೋಧ
ಒಂದು ವೇಳೆ ಇಲ್ಲಿ ಮೀನುಗಾರಿಕಾ ಬಂದರು ದಬ್ಬಾಳಿಕೆ ಮೇಲೆ ನಿರ್ಮಾಣ ಮಾಡಿದರೆ ಉಗ್ರ ಸ್ವರೂಪದ ಹೋರಾಟ ನಡೆಸಬೇಕಾದಿತು ಎಂದು ಮೀನುಗಾರ ಮುಖಂಡರು ಎಚ್ಚರಿಸಿದ್ದಾರೆ.
ಅಂಕೋಲಾ ತಾಲೂಕು ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ
ಅಂಕೋಲಾ ಸಾಹಿತ್ಯದ ತವರೂರು. ಈ ಲಾಂಛನ ಅಂಕೋಲಾದ ಸಮಗ್ರತೆಯನ್ನು ಬಿಂಬಿಸುವ ಹಾಗೂ ಗೌರವ ತಂದುಕೊಟ್ಟ ಸಂಗತಿಗಳ ಸಮ್ಮಿಶ್ರಣವಾಗಿದ್ದು, ಅತ್ಯಂತ ಸುಂದರವಾಗಿ ರಚಿತವಾಗಿದೆ.
ಹವ್ಯಕ ಅಸ್ಮಿತೆ ಉಳಿಸಿ: ಚಂದ್ರಶೇಖರ ಉಪಾಧ್ಯಾಯ
ಗರ್ಭದಿಂದ ದರ್ಭೆಗೆ ಹೋಗುವವರೆಗೆ ಮನುಷ್ಯನಿಗೆ ೪೦ ಸಂಸ್ಕಾರಗಳಿವೆ. ಅದರಲ್ಲಿ ೧೬ ಸಂಸ್ಕಾರಗಳು ಮುಖ್ಯ. ಅದು ಸಾಮಾನ್ಯ ಮಾನವನನ್ನು ಸಂಸ್ಕರಿಸಿ ವಿಶೇಷ ಮಾನವೀಯ ವ್ಯಕ್ತಿಯನ್ನಾಗಿ ರೂಪಿಸುತ್ತದೆ.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 483
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved