• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಸ್ಯೆ ಪರಿಹಾರಕ್ಕಾಗಿ ಮನೆ ಮನೆಗೆ ಪೊಲೀಸ್‌: ಜಾಹ್ನವಿ
ಜಂಜಾಟದ ಬದುಕಿನಿಂದ ಅನಾರೋಗ್ಯ: ಡಾ. ಮಹೇಶ್ವರ ಸ್ವಾಮೀಜಿ
ಜುಡೋ ಆಟ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ: ತೆಗ್ಗಿನಮಠ ಶ್ರೀ
ಪರಿಶ್ರಮದಿಂದ ಸಾಧನೆ ಸಾಧ್ಯ: ಹರ್ಷವರ್ಧನ್
ಇ-ಪೌತಿ ಖಾತೆ ಆಂದೋಲನಕ್ಕೆ ಶಾಸಕರಿಂದ ಚಾಲನೆ
ಯೂರಿಯಾ ಸ್ಟಾಕ್‌ ಖಾಲಿ ಆಗಿದೆ!
ಉಜ್ಜಯನಿ ಹೋಬಳಿ ಕೇಂದ್ರ ಆಗೋದು ಯಾವಾಗ?ಯೂರಿಯಾ ರಸಗೊಬ್ಬರದ ಕೊರತೆ: ಒಬ್ಬರಿಗೆ ಒಂದೇ ಚೀಲ ವಿತರಣೆಯೂರಿಯಾಕ್ಕಾಗಿ ರೈತರ ಪ್ರತಿಭಟನೆಯೂರಿಯಾ ಕೊರತೆಯಿಂದ ಇಳುವರಿ ಕುಂಠಿತ ಸಂಭವ

ಇನ್ನಷ್ಟು ಸುದ್ದಿ

ನಾಟಕ ಕಲೆ ಉಳಿವಿಗಾಗಿ ಎಲ್ಲರೂ ಶ್ರಮಿಸಬೇಕಿದೆ: ವಿಜಯಕುಮಾರ್‌
ನಾಟಕಗಳು ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಿವೆ.
ಶ್ರಮಿಕ ವರ್ಗ ರಾಜಕೀಯ ಪ್ರಜ್ಞೆ ಬೆಳೆಸಿಕೊಳ್ಳಲಿ: ಸಂತೋಷ
ಶ್ರಮಿಕ ವರ್ಗವು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ರಾಜಕೀಯ ಪ್ರಜ್ಞೆ ಬೆಳೆಸಿಕೊಳ್ಳುವ ಅಗತ್ಯವಿದೆ.
ಹೊಸಪೇಟೆಯಲ್ಲಿ ರಾಜ್ಯ ಮಟ್ಟದ ಸಮ್ಮೇಳನ: ಜಿ.ಎಸ್. ಗೋನಾಳ
ಮುಂಬರುವ ದಿನಗಳಲ್ಲಿ ವೇದಿಕೆ ವತಿಯಿಂದ ವಿಜಯನಗರ ಸಾಮ್ರಾಜ್ಯದ ಪುಣ್ಯಭೂಮಿ ಹೊಸಪೇಟೆಯಲ್ಲಿ ರಾಜ್ಯಮಟ್ಟದ ಸಮ್ಮೇಳನ ಆಯೋಜನೆ ಮಾಡಲು ಉದ್ದೇಶಿಸಲಾಗಿದೆ.
ತುಂಗಭದ್ರಾ ಜಲಾಶಯದಿಂದ 102089 ಕ್ಯುಸೆಕ್ ನೀರು ನದಿಗೆ
ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದ 26 ಕ್ರಸ್ಟ್ ಗೇಟ್‌ಗಳ ಮೂಲಕ 98,235 ಕ್ಯುಸೆಕ್ ಸೇರಿದಂತೆ ಒಟ್ಟು 102089 ಕ್ಯುಸೆಕ್ ನೀರು ನದಿಗೆ ಹರಿಸಲಾಯಿತು.
ಹಣ, ಸಮಯ ಉಳಿತಾಯಕ್ಕೆ ವಧು-ವರರ ಸಮಾವೇಶ ಸಹಕಾರಿ: ರೂಪೇಶ್ ಕುಮಾರ್
ಮ್ಯಾರೇಜ್ ಬ್ರೋಕರ್‌ಗಳ ಸುಲಿಗೆ ತಪ್ಪಿಸುವುದು, ಉತ್ತಮ ಸಂಬಂಧ ಬೆಸೆಯುವುದು, ಪೋಷಕರ ಹಣ, ಸಮಯ ಉಳಿತಾಯಕ್ಕೆ ವಧು-ವರರ ಸಮಾವೇಶ ಸಹಕಾರಿಯಾಗಲಿದೆ.
ವಸ್ತುನಿಷ್ಠ, ಮೌಲ್ಯಾಧಾರಿತ ಸುದ್ದಿಗೆ ಪತ್ರಕರ್ತರು ಮಹತ್ವ ನೀಡಲಿ: ವರಸದ್ಯೋಜಾತ ಸ್ವಾಮೀಜಿ
ಹರಪನಹಳ್ಳಿ ಪಟ್ಟಣದ ತೆಗ್ಗಿನಮಠದ ಚಂದ್ರಶೇಖರಸ್ವಾಮಿ ಸಭಾಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದ ವತಿಯಿಂದ ಶನಿವಾರ ಪತ್ರಿಕಾ ದಿನಾಚರಣೆ ಆಯೋಜಿಸಲಾಗಿತ್ತು.
ತುಂಗಭದ್ರಾ ಜಲಾಶಯದಿಂದ ನದಿಗೆ 98 ಸಾವಿರ ಕ್ಯುಸೆಕ್ ನೀರು
ತುಂಗಭದ್ರಾ ಜಲಾಶಯಕ್ಕೆ ಕಳೆದ ಎರಡು ದಿನಗಳಿಂದ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಶನಿವಾರ ನದಿಗೆ ಹರಿಸುತ್ತಿರುವ ನೀರಿನ ಪ್ರಮಾಣವನ್ನು ಕ್ರಮೇಣ ಹೆಚ್ಚಿಸಲಾಯಿತು‌. ಸಂಜೆ ವೇಳೆಗೆ 98 ಸಾವಿರ ಕ್ಯುಸೆಕ್ ಹೊರಹರಿವು ದಾಖಲಾಯಿತು.
ಅಪರಾಧಗಳ ಬಗ್ಗೆ ಜಾಗ್ರತರಾಗಿ: ಜಾಹ್ನವಿ
ಹಗರಿಬೊಮ್ಮನಹಳ್ಳಿ ಪಟ್ಟಣದ ಗುರುಭವನದಲ್ಲಿ ರಾಜ್ಯ ಸರ್ಕಾರ ಸಾರ್ವಜನಿಕರ ಸುರಕ್ಷತೆಗಾಗಿ ಜಾರಿಗೆ ತಂದಿರುವ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮವನ್ನು ವಿಜಯನಗರ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಉದ್ಘಾಟಿಸಿದರು.
ಅತ್ಯಾಚಾರ, ಕೊಲೆ ಪ್ರಕರಣದ ತಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ
ಧರ್ಮಸ್ಥಳದಲ್ಲಿ ಸೌಜನ್ಯ ಸೇರಿ 10-16 ವರ್ಷಗಳಿಂದ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಯವರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನೆಡೆಸಿದರು.
ಪ್ರತಿ ರಸ್ತೆಯ ಸಂಪೂರ್ಣ ಅಭಿವೃದ್ಧಿಗೆ ಪಣ: ಶಾಸಕ ನೇಮರಾಜ ನಾಯ್ಕ
ಸರ್ಕಾರದ ಅನುದಾನದ ಅಸಹಕಾರದ ನಡುವೆಯೂ ರಸ್ತೆ ಅಭಿವೃದ್ಧಿಯಂತಹ ಬಹುಬಗೆಯ ಕಾಮಗಾರಿಗಳನ್ನು ಕೈಗೊಂಡು ವಾಹನ ಸವಾರರಿಗೆ ಉಂಟಾಗುತ್ತಿದ್ದ ತೊಂದರೆ ನಿವಾರಿಸಲು ಗಮನ ನೀಡಲಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 270
  • next >
Top Stories
ಬೆಳೆದದ್ದೆಲ್ಲವನ್ನೂ ಬಳಸಿ ಆಹಾರ ಉದ್ಯಮ ಕಟ್ಟಿದ ಕೇರಳ ಕುಟುಂಬ
ಷೇರು ಮಾರುಕಟ್ಟೆ ಕುಸಿದಾಗ ಪಾಲಿಸಬೇಕಾದ 7 ವಿಚಾರಗಳು
ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್
ಖರ್ಗೆ ರಾಜಕೀಯ ಭವಿಷ್ಯ ಅವರೇ ನಿರ್ಧರಿಸ್ತಾರೆ : ಸಚಿವ ಪ್ರಿಯಾಂಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved