• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಳಕಲ್ಲು ಕೆರೆಗೆ ನೀರು ತುಂಬಿಸಲು ಮನವಿ
ಬಸ್ ಏರಿ ಹೊರಟ ಸಿಂಗನಾಥನಹಳ್ಳಿ ಶಾಲಾ‌ ಮಕ್ಕಳು
ಕೊಟ್ಟೂರಿನಲ್ಲಿ ಬಿಇಒ ಕಚೇರಿ ತೆರೆಯುವ ಪ್ರಸ್ತಾಪ ನನೆಗುದಿಗೆ
ಹಗರಿಬೊಮ್ಮನಹಳ್ಳಿ ಕ್ಷೇತ್ರ ಅಭಿವೃದ್ಧಿಗೆ ₹400 ಕೋಟಿ ಅನುದಾನ
ನಿರಂತರ ಮಳೆಗೆ ಮಲೆನಾಡಿನಂತಾದ ಮಲ್ಲಿಗೆ ನಗರ
ಕೊಟ್ಟೂರು ತಾಲೂಕಿನಲ್ಲಿ ಬೆಂಬಿಡದ ಮಳೆ
ವಿಜಯನಗರ ಭಾರೀ ಮಳೆ: 35 ಹೆಕ್ಟೇರ್‌ ಬೆಳೆ ಹಾನಿ, 2 ಮನೆ ಕುಸಿತಮನೆಗಳಿಗೆ ನೀರು ನುಗ್ಗಿ ದವಸ, ಧಾನ್ಯ ಹಾನಿಅಭಿವೃದ್ಧಿ ಇಲ್ಲದ ಬಡಾವಣೆ ಬಣಬಣ, ನಿಯಮ ಮೀರಿ ಫಾರಂ.3 ಅನುಮತಿಸಿಂಗನಾಥನಹಳ್ಳಿ ಶಾಲಾ ಮಕ್ಕಳಿಗೆ ಬಸ್‌ ವ್ಯವಸ್ಥೆಯ ಆಶಾಭಾವ

ಇನ್ನಷ್ಟು ಸುದ್ದಿ

ನಿತ್ಯ 3 ಕಿಮೀ ನಡೆದುಕೊಂಡೇ ಶಾಲೆಗೆ ತೆರಳುವ ಮಕ್ಕಳು!
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸಿಂಗನಾಥನಹಳ್ಳಿ ಗ್ರಾಮದ ಮಕ್ಕಳು ನಿತ್ಯವೂ ಶಾಲೆಗಾಗಿ 3 ಕಿಮೀ ನಡೆಯಲೇಬೇಕು.
ಬೀದರ್ ತೋಟಗಾರಿಗೆ ವಿವಿ ಘಟಿಕೋತ್ಸವ : ಬಡ ಟೈಲರ್‌ ಮಗಳಿಗೆ 17 ಚಿನ್ನದ ಪದಕ
ಮಲ್ಲಿಗೆ ನಾಡಿನ ಬಾಲಕಿ ಸಹನಾ ಪಟಿಗೆ ಬೀದರ ತೋಟಗಾರಿಕೆ ಕಾಲೇಜಿನಲ್ಲಿ ಬಿಎಸ್ಸಿ ಹಾನ್ಸ್‌ ತೋಟಗಾರಿಕೆ ಓದಿ ಒಟ್ಟು 17 ಚಿನ್ನದ ಪದಕ ಮುಡಿಗೇರಿಸಿಕೊಂಡು ತಾಲೂಕಿಗೆ ಕೀರ್ತಿ ತಂದಿದ್ದಾಳೆ.
ವಿದ್ಯುತ್‌ ಸಂಪರ್ಕ ಕಡಿತ ಅಡಿಕೆ ಸಸಿಗೆ ಟ್ರ್ಯಾಕ್ಟರ್‌ನಲ್ಲಿ ನೀರುಣಿಸುವ ರೈತ
ತಾಲೂಕಿನ ಶಿವಪುರದಿಂದ ಗುಜನೂರು ಕಡೆಗೆ ಸಂಪರ್ಕ ಕಲ್ಪಿಸುವ 11 ಕೆವಿ ವಿದ್ಯುತ್‌ ತಂತಿ ಹರಿದಿದೆ. ಇದರಿಂದ ಕೊಳವೆ ಬಾವಿಗೆ ವಿದ್ಯುತ್‌ ಸಂಪರ್ಕವಿಲ್ಲ, ವರ್ಷ ಉರುಳಿದರೂ ಜೆಸ್ಕಾಂ ಅಧಿಕಾರಿಗಳು ದುರಸ್ತಿ ಮಾಡಿಲ್ಲ, ಇದರಿಂದ ಅಡಿಕೆ ಸಸಿಗಳಿಗೆ ಟ್ರ್ಯಾಕ್ಟರ್‌ ಮೂಲಕ ನೀರು ತಂದು ಹಾಕುತ್ತಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆಗಳ ಓದು ಗಂಭೀರವಾಗಿರಲಿ: ಡಾ. ಡಿ.ವಿ. ಪರಮಶಿವಮೂರ್ತಿ
ಸಾಧನೆಗೆ ಓದು ನಿರಂತರವಾಗಿರಬೇಕು ಮತ್ತು ಹೆಚ್ಚು ಶ್ರಮವಹಿಸಬೇಕು.
ಕಮಿಷನರ್ ಅಮಾನತು ಖಂಡಿಸಿ ವಾಲ್ಮೀಕಿ ಸಮಾಜ ಪ್ರತಿಭಟನೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜರುಗಿದ ಆರ್‌ಸಿಬಿ ಅಭಿಮಾನಿಗಳ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಅವರನ್ನು ಅಮಾನತು ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ನಗರದಲ್ಲಿ ವಾಲ್ಮೀಕಿ ಸಮಾಜದಿಂದ ಪ್ರತಿಭಟನೆ ನಡೆಸಲಾಯಿತು.
ಸಾಧನೆ ಎನ್ನುವುದು ಸೋಮಾರಿಗಳ ಸ್ವತ್ತಲ್ಲ: ಶ್ರೀಹರಿಬಾಬು
ಸಮಯ ಎಂಬುದು ತುಂಬಾ ಅಮೂಲ್ಯವಾದುದು. ಪ್ರತಿ ದಿನವೂ ಆಸಕ್ತಿಯಿಂದ ಅಭ್ಯಾಸ ಮಾಡಬೇಕು. ಪ್ರಯತ್ನ, ಪರಿಶ್ರಮ ಮತ್ತು ಏಕಾಗ್ರತೆ ಇವೇ ಯಶಸ್ಸಿನ ಗುಟ್ಟು ಎಂಬುದನ್ನು ವಿದ್ಯಾರ್ಥಿಗಳು ಮರೆಯಬಾರದು.
ವಿಜಯನಗರ: ಸಿಡಿಲಿಗೆ ರೈತ ಸಾವು, ಗೋಡೆ ಕುಸಿದು ಮಹಿಳೆಗೆ ಗಾಯ
ವಿಜಯನಗರ ಜಿಲ್ಲೆಯಲ್ಲಿ ಸುರಿದ ಮಳೆ ಹಿನ್ನೆಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಯುವ ರೈತ ಕೆ. ಚಂದ್ರಶೇಖರ (29) ಮೃತಪಟ್ಟಿದ್ದಾರೆ.
ಮಾಗಳ- ಕಲ್ಲಾಗನೂರು ಸೇತುವೆ ನಿರ್ಮಾಣದ ಕನಸು ನನಸು
ವಿಜಯನಗರ- ಗದಗ- ಹಾವೇರಿ ಜಿಲ್ಲೆಗಳ ಸಂಪರ್ಕ ಕಲ್ಪಿಸುವ, ತುಂಗಭದ್ರಾ ನದಿಗೆ ಅಡ್ಡಲಾಗಿ ಮಾಗಳ- ಕಲ್ಲಾಗನೂರು ಸೇತುವೆ ನಿರ್ಮಾಣದ ಕನಸು ನನಸಾಗುವ ಕಾಲ ಸನ್ನಿಹಿತವಾಗುತ್ತಿದೆ.
ಪಟ್ಟಣಗಳು ಹಸಿರೀಕರಣಗೊಳ್ಳಲಿ: ಡಾ. ಸತೀಶ ಪಾಟೀಲ್
ಪ್ರತಿ ಪಟ್ಟಣ, ಹಳ್ಳಿ, ನಗರ ಪ್ರದೇಶಗಳನ್ನು ಹಸಿರೀಕರಿಸುವ ದೊಡ್ಡ ಜವಾಬ್ದಾರಿ ನಮ್ಮರೆಲ್ಲದಾಗಿದ್ದು, ಈ ನಿಟ್ಟನಲ್ಲಿ ಸದಾ ತೊಡಗಿಸಿಕೊಳ್ಳೋಣ.
ಕಾರ್ಮಿಕರ ಆರೋಗ್ಯದ ಕಾಳಜಿ ಇರಲಿ: ಡಾ. ಎನ್.ಟಿ. ಶ್ರೀನಿವಾಸ್
ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರು ಮತ್ತು ಅವರ ಆರೋಗ್ಯ ಸುರಕ್ಷತೆಯ ಕಾಳಿಜಿ ವಹಿಸುವುದು ಅಧಿಕಾರಿಗಳ ಕರ್ತವ್ಯ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 251
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved