• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆ ತುಂಬಿಸುವ ಯೋಜನೆಗೆ ಅನುದಾನ ನೀಡದ ರಾಜ್ಯ ಸರ್ಕಾರ: ಆರೋಪ
ರಾಜ್ಯ ಸರ್ಕಾರಕ್ಕೆ ಅನುದಾನದ ಕೊರತೆ ಬಾಧಿಸುತ್ತಿದ್ದು, ಇದರಿಂದಾಗಿ ಸರ್ಕಾರ ಕಣ್ಣು, ಕಿವಿ, ಎಲ್ಲವನ್ನು ಬಂದ್ ಮಾಡಿಕೊಂಡು ಕುಳಿತಿದೆ.
ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟದಿದ್ದರೇ ಹೋರಾಟ
ತಾಲೂಕಿನ ದಾಸರಹಳ್ಳಿ ತಾಂಡಾದಲ್ಲಿ ಸೇರಿದಂತೆ ಹಳ್ಳಿಗಳ ಡಬ್ಬಾ ಅಂಗಡಿಗಳಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟವಾಗುತ್ತಿದೆ.
ಟೆಂಟ್ ಮುಕ್ತ ಜಿಲ್ಲೆ ಮಾಡಿ: ಪಲ್ಲವಿ
ಕುಲಕಸಬುಗಳನ್ನೇ ಆಧರಿಸಿ ಜೀವನ ಕಟ್ಟಿಕೊಂಡಿರುವ ಅಲೆಮಾರಿ ಸಮುದಾಯಗಳಿಗೆ ಶಾಶ್ವತ ನೆಲೆ ಕಲ್ಪಿಸಿ ಟೆಂಟ್ ಮುಕ್ತ ಜಿಲ್ಲೆಯನ್ನಾಗಿಲು ಜಿಲ್ಲಾಡಳಿತ ಮೊದಲ ಆದ್ಯತೆ ನೀಡಬೇಕು.
ಶಾಂತಿ, ಸೌಹಾರ್ದತೆಯಿಂದ ಗಣೇಶ ಹಬ್ಬ, ಈದ್‌ ಮಿಲಾದ್‌ ಆಚರಿಸೋಣ: ಎಸ್ಪಿ
ಶಾಂತಿ, ಸೌಹಾರ್ದತೆಗೆ ಹೆಸರುವಾಸಿ ಆಗಿರುವ ಹೊಸಪೇಟೆಯಲ್ಲಿ ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬವನ್ನು ಸೌಹಾರ್ದತೆಯಿಂದ ಆಚರಿಸಬೇಕು.
ರೈತರನ್ನು ಋಣಭಾರ ಮುಕ್ತ ಮಾಡಿದ ನಾಯಕ: ಪರಮೇಶ್ವರಪ್ಪ
ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಆಡಳಿತದಲ್ಲಿ ಮೌನಕ್ರಾಂತಿಯ ಮೂಲಕ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದು ರೈತರನ್ನು ಋಣಮುಕ್ತ ಮಾಡಿ ಹೊಸ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ.
ಕತ್ತಲೆಯ ಗುಡಿಸಲಲ್ಲಿರುವವರಿಗೆ ಬೆಳಕು ತಂದ ಅರಸು: ಗೋವಿಂದರಾಜ್
ದೇವರಾಜ ಅರಸು ಯಾವುದೇ ಮುಲಾಜಿಲ್ಲದೇ ಕಾನೂನು ಸಾಕಾರಗೊಳಿಸಿ ರಾಜ್ಯದ ಭೂಒಡೆಯರಿಂದ ಭೂಮಿ ಕಸಿದು ಭೂಹೀನರಿಗೆ ಭೂಮಿ ಹಂಚುವ ಮೂಲಕ ದೇವರಾಜ ಅರಸು ಜನತೆಗೆ ದೇವರಾಗಿ ಕಂಡರು.
ತುಂಗಭದ್ರಾ ಜಲಾಶಯದಿಂದ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿವು
ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಆಗಿರುವ ಹಿನ್ನೆಲೆ ಜಲಾಶಯದಿಂದ 121,724 ಕ್ಯುಸೆಕ್‌ ನೀರು ನದಿಗೆ ಬುಧವಾರ ಹರಿಸಲಾಗಿದೆ.
ನ್ಯಾ. ನಾಗಮೋಹನ್‌ ದಾಸ್‌ ವರದಿ ಅನುಷ್ಠಾನ ಖಂಡಿಸಿ ಪ್ರತಿಭಟನೆ
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ನ್ಯಾ. ನಾಗಮೋಹನ ದಾಸ್‌ ವರದಿಯನ್ನು ರಾಜ್ಯ ಸರ್ಕಾರ ಅನುಷ್ಠಾನ ಮಾಡಿರುವುದನ್ನು ವಿರೋಧಿಸಿ ಲಂಬಾಣಿ, ಬೋವಿ, ಕೊರಚ, ಕೊರಮ ಸಮುದಾಯಗಳಿಂದ ನಗರದಲ್ಲಿ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಅಸಮಾನತೆ ತೊಲಗಿಸಲು ಶ್ರಮಿಸಿದ ಧೀಮಂತ: ಜಿಲ್ಲಾಧಿಕಾರಿ ದಿವಾಕರ್
ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜನಕ ಡಿ.ದೇವರಾಜ ಅರಸು ಸಾಮಾಜಿಕ ಸಮಾನತೆ ತರುವಲ್ಲಿ ಶ್ರಮಿಸಿದ ಧೀಮಂತ ನಾಯಕರಾಗಿದ್ದಾರೆ.
ಅಲೆಮಾರಿಗಳಿಗೆ ಮೂಲಸೌಲಭ್ಯ ಕಲ್ಪಿಸಿ: ಪಲ್ಲವಿ
ಸರ್ಕಾರ ಅಲೆಮಾರಿ ಸಮುದಾಯಗಳ ಪ್ರಗತಿಗೆ ಹಲವು ಯೋಜನೆಗಳನ್ನು ರೂಪಿಸಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 288
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved