• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಂಗಭದ್ರಾ ಜಲಾಶಯದ 32 ಗೇಟ್ ಬದಲಾವಣೆಗೆ ಮರು ಟೆಂಡರ್
ತುಂಗಭದ್ರಾ ಜಲಾಶಯದ 32 ಕ್ರಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಕರೆಯಲಾಗಿದ್ದು, ಅರ್ಜಿ ಸಲ್ಲಿಸಿದ್ದ ನಾಲ್ಕು ಗುತ್ತಿಗೆ ಕಂಪನಿಗಳು ಅರ್ಹತೆ ಹೊಂದದ ಹಿನ್ನೆಲೆ ಈಗ ತುಂಗಭದ್ರಾ ಮಂಡಳಿ ಮರು ಟೆಂಡರ್ ಕರೆದಿದೆ.
ಆನ್‌ಲೈನ್ ಕಲಿಕೆಯಿಂದ ಕೌಶಲ್ಯ ಸಂಪಾದನೆ: ಡಾ. ಮಹಾದೇವ ಪ್ರಸನ್ನ
ಇಂದಿನ ಇಂಟರ್ನೆಟ್ ಯುಗದಲ್ಲಿ ಕಲಿಕೆಗೆ ಹೆಚ್ಚಿನ ಅವಕಾಶಗಳಿವೆ. ಆದರೆ, ನಿರ್ದಿಷ್ಟ ಪಠ್ಯಕ್ರಮದ ಕ್ರಮದ ಕೊರತೆಯಿಂದ ಅದು ಸಮರ್ಥವಾಗಿ ಉಪಯೋಗವಾಗುತ್ತಿಲ್ಲ.
ಸಮರ್ಪಣೆ ಸಂಕಲ್ಪ ಸಮಾವೇಶ: ಭವ್ಯ ವೇದಿಕೆ ತೆರವು ಕಾರ್ಯ
ವಿಜಯನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಮರ್ಪಣೆ ಸಂಕಲ್ಪ ಸಮಾವೇಶಕ್ಕೆ ಹಾಕಲಾಗಿದ್ದ ಭವ್ಯ ವೇದಿಕೆ ತೆರವುಗೊಳಿಸುವ ಕಾರ್ಯ ನಡೆದಿದೆ. ಇನ್ನೊಂದೆಡೆ ಕ್ರೀಡಾಂಗಣದಲ್ಲಿ ನೀರಿನ ಹಾಗು ಮಜ್ಜಿಗೆ ಪ್ಯಾಕೆಟ್‌ಗಳು ಎಲ್ಲೆಂದರಲ್ಲಿ ಬಿದ್ದಿದ್ದು, ಸ್ವಚ್ಛತಾ ಕೆಲಸವೂ ನಡೆದಿದೆ.
ವಿಜಯನಗರ: ಸಿಡಿಲಿಗೆ ಎತ್ತು ಬಲಿ, ಹಳ್ಳದಲ್ಲಿ ಕೊಚ್ಚಿ ಹೋದ ಹಸು
ವಿಜಯನಗರ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದು, ಹಳ್ಳಗಳು ತುಂಬಿ ಹರಿದು, ಹೊಲ, ಗದ್ದೆಗಳಿಗೆ ನೀರು ನುಗ್ಗುತ್ತಿದೆ.
ತುಂಗೆಯ ದಡದ ಮರಳು ಲೂಟಿ ನಿರಂತರ!
ತಾಲೂಕಿನ ಹರವಿ ಸೇರಿದಂತೆ ನದಿ ತೀರದ ಪ್ರದೇಶಗಳಲ್ಲಿ ಮರಳು ಅಕ್ರಮ ಸಾಗಾಟ ಎಗ್ಗಿಲ್ಲದೇ ಸಾಗಿದೆ. ಹತ್ತಾರು ಅಕ್ರಮಗಳನ್ನು ತಡೆಗಟ್ಟಲಾಗದೇ ಜಿಲ್ಲಾಡಳಿತ ನಿತ್ರಾಣವಾದಂತಿದೆ.
15 ವರ್ಷಗಳ ನಂತರ ಕೂಡ್ಲಿಗಿಯಲ್ಲಿ ಊರಮ್ಮ ಜಾತ್ರೆಯ ಸಡಗರ
ಪಾಳೇಗಾರರ ಕಾಲದಲ್ಲಿ ಪಟ್ಟಣದ ಅಧಿದೇವ ಶ್ರೀ ಕೊತ್ತಲ ಆಂಜನೇಯ ಸ್ವಾಮಿ ದೇವಸ್ಥಾನ ಹಾಗೂ ಶ್ರೀ ಊರಮ್ಮದೇವಿ ದೇವಸ್ಥಾನ ನಿರ್ಮಾಣವಾಯಿತೆಂದು ಸ್ಥಳೀಯರು ಹೇಳುತ್ತಾರೆ.
ಇದೊಂದು ಐತಿಹಾಸಿಕ ಕಾರ್ಯಕ್ರಮ: ಕೃಷ್ಣ ಬೈರೇಗೌಡ
ಲಂಬಾಣಿ, ಬೋವಿ, ಗೊಲ್ಲ, ಕಾವಲಿ, ಸೊಲಿಗ, ಕಾಡು ಕುರುಬ, ನಾಯಕ ಹಾಗೂ ಅಲೆಮಾರಿಗಳು ವಾಸಿಸುವ ತಾಂಡಾ, ಹಾಡಿ, ಹಟ್ಟಿ, ಮಜೆರೆ, ಕ್ಯಾಂಪ್ ಸೇರಿದಂತೆ ದಾಖಲೆ ರಹಿತ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಸರ್ಕಾರದಿಂದ ಶಾಶ್ವತ ಪರಿಹಾರ ದೊರಕಿಸಲಾಗಿದೆ.
ಜೈ ಭೀಮ್‌ ಘೋಷಣೆಯೊಂದಿಗೆ ಬೇಡಿಕೆ ಇಟ್ಟ ಸಚಿವ ಜಮೀರ್‌
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹ್ಮದ್‌ ಜೈ ಭೀಮ್‌ ಘೋಷಣೆ ಮೂಲಕ ಭಾಷಣ ಆರಂಭಿಸಿ ವಿಜಯನಗರ ಜಿಲ್ಲೆಗೆ ಸಂಬಂಧಪಟ್ಟಂತೆ ಕೆಲವೊಂದು ಬೇಡಿಕೆ ಮುಖ್ಯಮಂತ್ರಿಗಳ ಎದುರು ಇಟ್ಟರು.
ಪರಿಶಿಷ್ಟ ಜಾತಿ ಒಳಮೀಸಲು ಸಮೀಕ್ಷೆಯಲ್ಲಿ ಬೇಡ ಜಂಗಮ ಸೇರ್ಪಡೆ ಸಲ್ಲದು: ಖರ್ಗೆ
No movable property should be included in the Scheduled Caste Internal Reservation Survey
ಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತ ಜನ: ಈಶ್ವರ ಖಂಡ್ರೆ
ರಾಜ್ಯದಲ್ಲಿ ಬಿಜೆಪಿ ದುರಾಡಳಿತಕ್ಕೆ ಬೇಸತ್ತ ರಾಜ್ಯದ ಜನತೆ, ಕಾಂಗ್ರೆಸ್‌ ಮೇಲೆ ವಿಶ್ವಾಸವಿಟ್ಟು ಅಧಿಕಾರ ನೀಡಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 251
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved