• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ವಾಲ್ಮೀಕಿ: ಡಾ. ಅಮರೇಶ್ ಯತಗಲ್
ರಾಮಾಯಣ, ಮಹಾಭಾರತ ಈ ದೇಶದ ಮಹಾ ಕಾವ್ಯಗಳು. ಅವುಗಳಲ್ಲಿ ರಾಮಾಯಣ ಮೊದಲ ಶ್ರೇಷ್ಠ ಗ್ರಂಥವಾಗಿದ್ದು, ರಾಮಾಯಣವನ್ನು ರಚಿಸಿದ ವಾಲ್ಮೀಕಿ ಸರ್ವರ ಒಳಿತನ್ನೇ ಬಯಸಿದವರು ಎಂದು ಕನ್ನಡ ವಿಶ್ವವಿದ್ಯಾಲಯ ಅಧ್ಯಯನಾಂಗ ವಿಭಾಗದ ನಿರ್ದೇಶಕ ಡಾ. ಅಮರೇಶ್ ಯತಗಲ್ ಹೇಳಿದರು.
ಮಹರ್ಷಿ ವಾಲ್ಮೀಕಿ ಮನುಕುಲದ ಆದರ್ಶ ಪುರುಷ: ಶಾಸಕ ಕೃಷ್ಣನಾಯ್ಕ
ಹೂವಿನಹಡಗಲಿ ಪಟ್ಟಣದ ವಾಲ್ಮೀಕಿ ಸಮುದಾಯ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ವಾಸ್ತವದ ಮೇಲೆ ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ: ಎಂ.ಎಸ್‌. ದಿವಾಕರ
ನಾವೆಲ್ಲರೂ ಮಹರ್ಷಿ ವಾಲ್ಮೀಕಿ ಅವರ ತತ್ವ, ಆದರ್ಶ ಪಾಲನೆ ಮಾಡಬೇಕು. ಮಕ್ಕಳಿಗೆ ವಿದ್ಯೆ ಕಲಿಸಬೇಕು. ಶಿಕ್ಷಣ ನೀಡಿದರೆ ಉನ್ನತ ಹುದ್ದೆಗಳನ್ನು ಪಡೆಯಬಹುದು. ಕಾಲ ಬದಲಾದಂತೆ ನಾವು ಕೂಡ ಬದಲಾಗಬೇಕು ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್‌ ಹೇಳಿದರು.
ಈರುಳ್ಳಿಗೆ ಕೊಳೆರೋಗ, ಒಕ್ಕಣೆಯ ಪೇಚಾಟ
ಹಗರಿಬೊಮ್ಮನಹಳ್ಳಿ ತಾಲೂಕಿನಾದ್ಯಂತ ಹಿಂಗಾರು ಮಳೆಗಳ ಆರ್ಭಟದಿಂದ ಒಕ್ಕಣೆಗೆ ಬಂದ ಈರುಳ್ಳಿ ಬೆಳೆ ಕೊಳೆಯಲು ಆರಂಭಿಸಿದ್ದು, ಬೆಳೆಗಾರರು ನಷ್ಟಕ್ಕೆ ತುತ್ತಾಗಿದ್ದಾರೆ. ನಿರಂತರ ಮಳೆಯಿಂದಾಗಿ ಬೆಳವಣಿಗೆ ಹಂತದಲ್ಲಿರುವ ಈರುಳ್ಳಿ ಬೆಳೆಗೆ ಕೊಳೆ ರೋಗದ ಆತಂಕ ಹೆಚ್ಚಾಗಿದೆ.
ನಾಗೇಂದ್ರಗೆ ಜಾಮೀನು: ಮಧುಸೂದನ್ ಕಲ್ಮಾಡಿ ಸಂತಸ
ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ನ್ಯಾಯಾಲಯ ಜಾಮೀನು ಮುಂಜೂರು ಮಾಡಿರುವುದು ನ್ಯಾಯೋಚಿತವಾಗಿದೆ.
ಜನ ಸ್ಪಂದನಾ ಸಭೆಯಲ್ಲಿ ಸ್ಮಶಾನ ದಾರಿಯ ಸದ್ದು
ಡಿಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಸಮಸ್ಯೆ ಬಗೆಹರಿದಿಲ್ಲ. ದಯಮಾಡಿ ದಾರಿ ಮಾಡಿಕೊಡಿ
ಸಮುದಾಯಗಳ ಮುಖ್ಯವಾಹಿನಿಗೆ ತರಲು ಮೀಸಲಾತಿ: ಅಂಬಣ್ಣ
ದೇಶದಲ್ಲಿ ಮೊದಲಿಗೆ ಮೀಸಲಾತಿಯನ್ನು ನೀಡಿದವರು ಶಾಹು ಮಹಾರಾಜರು.
ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಅಸಹಾಯಕತೆಯನ್ನೇ ದುರುಪಯೋಗ ಮಾಡಿಕೊಂಡಿರುವ ಗುತ್ತಿಗೆದಾರರು ಅವರನ್ನು ಎಲ್ಲ ಸಾಮಾಜಿಕ ಭದ್ರತೆಗಳಿಂದಲೂ ವಂಚಿತರನ್ನಾಗಿ ಮಾಡುತ್ತಿದ್ದಾರೆ.
ಸ್ಮಶಾನಗಳ ಅಭಿವೃದ್ಧಿಗೆ ನೆರವಾದ ನರೇಗಾ
ಇಷ್ಟು ವರ್ಷ ಸ್ಮಶಾನದಲ್ಲಿ ಮೂಲ ಸೌಕರ್ಯದ ಕೊರತೆ ಇತ್ತು.
ಅಕ್ರಮ ಪಡಿತರ ಅಕ್ಕಿ ಪಡೆಯುವವರ ವಿರುದ್ಧ ಕ್ರಮ: ಕುರಿ ಶಿವಮೂರ್ತಿ
ವಿದ್ಯುತ್‌ನ್ನು ಅಕ್ರಮವಾಗಿ ಉಪಯೋಗಿಸುವ ಫಲಾನುಭವಿಗಳಿಗೆ, ಸರ್ಕಾರ ಉಚಿತ ವಿದ್ಯುತ್ ಪೂರೈಕೆಯ ಮಾಹಿತಿ ಒದಗಿಸಿ ಸಕ್ರಮಗೊಳಿಸಬೇಕು
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 253
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved