• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಟ್ಟೂರು ಕೆರೆ ಭರ್ತಿ: ಬಿರುಕು ಬಿಟ್ಟ ತೂಬುಗಳಿಂದ ಆತಂಕ
ಶುಕ್ರವಾರ ರಾತ್ರಿಯಿಡಿ ಸುರಿದ ಮಳೆಯಿಂದ ಕೊಟ್ಟೂರು ಕೆರೆಗೆ ಜಾಗಟಗೇರಿ, ರಾಂಪುರ, ಹಿರೇವಡೇರಹಳ್ಳಿ ಹಳ್ಳಗಳಿಂದ ಪ್ರವಾಹೋಪಾದಿಯಲ್ಲಿ ನೀರು ಹರಿದು ಬಂದಿದೆ.
ಸೆಲ್ಫಿ ತೆಗೆಯಲು ಹೋಗಿ ಕೆರೆಯಲ್ಲಿ ಬಿದ್ದು ಯುವಕ ಸಾವು
ಸ್ನೇಹಿತರೊಂದಿಗೆ ಕೆರೆ ಕೊಡಿ ಬಳಿ ತೆರಳಿ ಸೆಲ್ಫಿ ತೆಗೆಯಲು ಹೋಗಿ ಗಂಡಬೊಮ್ಮನಹಳ್ಳಿ ಕೆರೆಯಲ್ಲಿ ಬಿದ್ದು ಯುವಕ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿದೆ.
ನಾಗಪುರ ದೀಕ್ಷಾಭೂಮಿಗೆ ಯಾತ್ರೆಗೆ ಚಾಲನೆ
ದಮ್ಮ ಚಕ್ರ ಪರಿವರ್ತನಾ ದಿನದ ನಿಮಿತ್ತ ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಗೆ ತೆರಳುವ ಯಾತ್ರೆಗೆ ನಗರದ ಡಾ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಚ್‌. ವಿ. ಮಂಜುನಾಥ ಚಾಲನೆ ನೀಡಿದರು.
ಮೃತ ಬಾಲಕರ ಕುಟುಂಬಕ್ಕೆ ಸಚಿವ ಜಮೀರ್ ಸಾಂತ್ವನ, ಪರಿಹಾರ
ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಸಮೀಪದ ಕುಮತಿ ಗ್ರಾಮದಲ್ಲಿ ಮಂಗಳವಾರ ಮೂವರು ಬಾಲಕರು ಹಳ್ಳದ ನೀರಿನಲ್ಲಿ ಈಜಾಡುವಾಗ ಮೃತಪಟ್ಟ ಹಿನ್ನೆಲೆಯಲ್ಲಿ ಗುರುವಾರ ಸಚಿವ ಜಮೀರ್ ಅಹಮದ್‌ ಖಾನ್‌ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ವೈಯಕ್ತಿಕವಾಗಿ ತಲಾ ₹5 ಲಕ್ಷದಂತೆ ₹15 ಲಕ್ಷ ಪರಿಹಾರ ನೀಡಿದರು.
ತೌಡೂರು ಸಹಕಾರ ಸಂಘ-ಅವ್ಯವಹಾರ ತನಿಖೆಗೆ ಒತ್ತಾಯ
ಹರಪನಹಳ್ಳಿ ತಾಲೂಕು ತೌಡೂರು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿದ್ದು, ತನಿಖೆ ನಡೆಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಅಖಿಲ ಭಾರತ ಕಿಸಾನ್ ಸಭಾ ಸದಸ್ಯರು ಹಾಗೂ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ವಕ್ಫ್, ಮುಜರಾಯಿ ಆಸ್ತಿ ದೇವರದ್ದು, ಯಾರಪ್ಪನದ್ದಲ್ಲ: ಜಮೀರ್ ಅಹಮದ್‌ ಖಾನ್
ವಕ್ಫ್ ಅಸ್ತಿ ಸರ್ಕಾರದಲ್ಲ, ದಾನಿಗಳು ನೀಡಿದ ಅಸ್ತಿ ಅಷ್ಟೆ. ಬದಲಾಗಿ ವಕ್ಫ್ ಮತ್ತು ಮುಜರಾಯಿ ಇಲಾಖೆಯ ಆಸ್ತಿ, ದೇವರ ಅಸ್ತಿಯಾಗಿದೆಯೇ ಹೊರತು ಯಾರಪ್ಪನಾ ಅಸ್ತಿಯಲ್ಲ ಎಂಬುದನ್ನು ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವ ಜಮೀರ್ ಅಹಮದ್‌ ಖಾನ್ ಮಾಜಿ ಸಚಿವ ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಸರ್ಕಾರ ಗ್ರಾಪಂ ನೌಕರರ ಬೇಡಿಕೆ ಈಡೇರಿಸಲಿ: ಕೊಟ್ರೇಶ್‌
ಗ್ರಾಮೀಣ ಭಾಗವನ್ನು ಅಭಿವೃದ್ಧಿಪಡಿಸುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೂಡಲೇ ಗ್ರಾಪಂ ಸಿಬ್ಬಂದಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ ಒತ್ತಾಯಿಸಿದ್ದಾರೆ.
ಭಿಕ್ಷೆಯ ಹಣದಿಂದ ಅಸಹಾಯಕರಿಗೆ ಆಸರೆಯಾದ ಮಂಗಳಮುಖಿ
ಮೊರಬ ಗ್ರಾಮದ 23 ವರ್ಷದ ಸ್ನೇಹಾ ಕಳೆದ ಮೂರು ವರ್ಷಗಳಿಂದ ಈ ಕೆಲಸ ಮಾಡುತ್ತಿದ್ದಾರೆ.
ಹಾಲುಮತ ಜಾತಿಯಲ್ಲ, ಸಾಂಸ್ಕೃತಿಕ ಪ್ರತೀಕ: ನಿಂಗರಾಜ ಉಳ್ಳಾಗಡ್ಡಿ
ಕುರುಬ ಸಮುದಾಯ ಪದಕೋಶವನ್ನು ರಚಿಸುವ ಅವಶ್ಯಕತೆ ಇದ್ದು, ಸಮುದಾಯದ ಚರಿತ್ರೆ ನಿರ್ಮಾಣ ಆಗಬೇಕಿದೆ.
ಕ್ರೀಡೆಯಿಂದ ಸ್ಪರ್ಧಾತ್ಮಕ ಮನೋಭಾವ ಹೆಚ್ಚಳ: ಮೋಹನ್‌ ರೆಡ್ಡಿ
ಗ್ರಾಮೀಣ ಪ್ರದೇಶದಲ್ಲಿನ ತಂಬ್ರಹಳ್ಳಿ ವಿದ್ಯಾರ್ಥಿನಿಯರು ಥ್ರೋಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ವಿವಿ ಸಂಘದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 253
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved