ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೃತಕ ಬುದ್ಧಿಮತ್ತೆಯ ಜಮಾನದಲ್ಲಿ ಜ್ಞಾನಕ್ಕೆ ಹೆಚ್ಚು ಮನ್ನಣೆ: ವಚನಾನಂದ ಸ್ವಾಮೀಜಿ
ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿವೆ ಎಂದು ತಲೆಕೆಡಿಸಿಕೊಳ್ಳಬಾರದು, ಕೃತಕ ಬುದ್ಧಿಮತ್ತೆಯ ಜಮಾನದಲ್ಲಿ ಅಂಕಕ್ಕಿಂತ ಜ್ಞಾನಕ್ಕೆ ಹೆಚ್ಚು ಬೆಲೆ ಇದೆ ಎಂಬುದನ್ನು ಅರಿಯಬೇಕು.
ತುಂಗಭದ್ರಾ ಡ್ಯಾಂನಿಂದ ನದಿಗೆ 1,22,000 ಕ್ಯುಸೆಕ್ ನೀರು
ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಆಗಿರುವ ಹಿನ್ನೆಲೆ ಜಲಾಶಯದಿಂದ 1,22,000 ಕ್ಯುಸೆಕ್ ನೀರು ನದಿಗೆ ಮಂಗಳವಾರ ಹರಿಸಲಾಗಿದೆ.
ನ್ಯಾಯಾಲಯಕ್ಕೆ ನಮ್ಮ ಕ್ಲಿನಿಕ್ ಕಟ್ಟಡ ಸಿದ್ಧ: ಶಾಸಕ ನೇಮರಾಜ ನಾಯ್ಕ್
ಕೊಟ್ಟೂರು ಪಟ್ಟಣದಲ್ಲಿ ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯ ಪ್ರಾರಂಭಿಸಲು ಪಟ್ಟಣದಲ್ಲಿನ ನಮ್ಮ ಕ್ಲಿನಿಕ್ ಪಟ್ಟಣ ಪಂಚಾಯಿತಿ ಹಿಂಭಾಗದಲ್ಲಿನ ಕಟ್ಟಡವನ್ನು ತಾತ್ಕಾಲಿಕವಾಗಿ ಪ್ರಾರಂಭಿಸಲು ಸಂಬಂಧಪಟ್ಟವರಿಗೆ ವರ್ಗಾಯಿಸಲು ನಿರ್ಧರಿಸಲಾಗಿದೆ.
ಪಡಿತರ ಅಕ್ಕಿ ಅಕ್ರಮ ಮಾರಾಟಕ್ಕೆ ಕಡಿವಾಣ ಇಲ್ಲ
ಮುಂದಿನ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಗೆ ಜೆಸ್ಕಾಂ ಎಇಇ ಗೈರಾದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು.
ಶಾಶ್ವತ ಸೂರು ಕಲ್ಪಿಸಲು ಸಂಕಲ್ಪ: ಪಲ್ಲವಿ
ಸರ್ಕಾರಿ ಸೌಲಭ್ಯಗಳಿಂದ ವಂಚಿತವಾಗಿರುವ ಈ ಸಮಾಜಕ್ಕೆ ನ್ಯಾಯ ಒದಗಿಸಲು ಸರ್ಕಾರ ಮಟ್ಟದಲ್ಲಿ ವರದಿ ನೀಡಿ ನಿಮಗೆ ಅನುಕೂಲ ಮಾಡುತ್ತೇನೆ.
ಟಿಎಪಿಸಿಎಂಎಸ್ಗೆ ₹20.77 ಲಕ್ಷ ನಿವ್ವಳ ಲಾಭ: ಪ್ರಕಾಶ
ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘವು (ಟಿಎಪಿಸಿಎಂಎಸ್) 2024-25ನೇ ಸಾಲಿನಲ್ಲಿ 20.77ಲಕ್ಷ ನಿವ್ವಳ ಲಾಭ ಗಳಿಸಿದೆ.
ಮಾಚಿಹಳ್ಳಿ ಕೊರಚರ ಹಟ್ಟಿಯಲ್ಲಿ ಅಲೆಮಾರಿಗಳ ಕುಂದುಕೊರತೆ ಸಭೆ
ತಾಲೂಕಿನ ಮಾಚಿಹಳ್ಳಿ ಕೊರಚರಹಟ್ಟಿಯಲ್ಲಿ ಎಸ್ಸಿ-ಎಸ್ಟಿ ಅಲೆಮಾರಿಗಳ ಕುಂದು ಕೊರತೆ ಸಭೆ ಸೋಮವಾರ ಜರುಗಿತು.
ಹಾಸ್ಟೆಲ್ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯ
ಮಾಸಿಕ ವೇತನ ಕನಿಷ್ಠ ₹36 ಸಾವಿರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟಿಸಿದರು.
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಆಗಿರುವ ಹಿನ್ನೆಲೆ ಜಲಾಶಯದಿಂದ 1,07,325 ಕ್ಯುಸೆಕ್ ನೀರು ನದಿಗೆ ಸೋಮವಾರ ಹರಿಸಲಾಗಿದೆ.
ಪರೋಪಕಾರದ ಸದ್ಗುಣ ಮೈಗೂಡಿಸಿಕೊಳ್ಳಿ: ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ
ಜಾನಪದ ಸಾಹಿತ್ಯದ ಜೀವನ ಮೌಲ್ಯಗಳು ನಮ್ಮ ಬದುಕಿನಲ್ಲಿ ಮಹತ್ತರ ಪಾತ್ರ ವಹಿಸುತ್ತವೆ.
< previous
1
...
7
8
9
10
11
12
13
14
15
...
288
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ